ಬಂಟ್ವಾಳ: ಮಳೆಯಿಂದ ವಿವಿಧೆಡೆ ಹಾನಿ


Team Udayavani, Jun 16, 2020, 5:52 AM IST

ಬಂಟ್ವಾಳ: ಮಳೆಯಿಂದ ವಿವಿಧೆಡೆ ಹಾನಿ

ಬಂಟ್ವಾಳ: ತಾಲೂಕಿನಲ್ಲಿ ಜೂ. 14ರಂದು ದಿನವಿಡೀ ಉತ್ತಮ ಮಳೆಯಾಗಿದ್ದು, ಹಲವು ಕಡೆ ಮನೆಗಳಿಗೆ ಹಾನಿಯಾಗಿರುವ ಜತೆಗೆ ಇತರ ಸಣ್ಣಪುಟ್ಟ ಹಾನಿ ಸಂಭವಿಸಿದೆ.

ಇರಾ ಗ್ರಾಮದ ಮೋಂತಿಮಾರು ಪಡು³ನಲ್ಲಿ ರವಿವಾರ ಹಮೀದ್‌ ಅವರ ಮನೆ ಬಳಿಯ ತಡೆಗೋಡೆ ರಫೀಕ್‌ ಅವರ ಮನೆಗೆ ಬಿದ್ದು, ಮನೆಗೆ ಕೊಂಚ ಹಾನಿಯಾಗಿದೆ. ಮೇಲ್ಭಾಗದಲ್ಲಿರುವ ಹಮೀದ್‌ ಅವರ ಮನೆಯೂ ಅಪಾಯದ ಸ್ಥಿತಿಯಲ್ಲಿದೆ.

ಪುದು ಗ್ರಾಮದ ಕುಂಜರ್ಕಳದಲ್ಲಿ ರವಿವಾರ ವಿದ್ಯುತ್‌ ಕಂಬ ವೊಂದು ಮಳೆಗೆ ಬಿದ್ದಿದೆ. ಸ್ಥಳೀಯರು ಗ್ರಾ.ಪಂ. ಅಧ್ಯಕ್ಷ ರಮ್ಲಾನ್‌ ಮಾರಿಪಳ್ಳ ಅವರಿಗೆ ಮಾಹಿತಿ ನೀಡಿದ್ದು, ಅವರು ಮೆಸ್ಕಾಂ ಅಧಿಕಾರಿ ಗಳನ್ನು ಸಂಪರ್ಕಿಸಿ ತತ್‌ಕ್ಷಣ ವಿದ್ಯುತ್‌ ಕಂಬ ಬದಲಿಸಿ ವಿದ್ಯುತ್‌ ಮರುಸಂಪರ್ಕಕ್ಕೆ ಕ್ರಮ ಕೈಕೊಂಡಿದ್ದಾರೆ.

ಸಜೀಪನಡು ಗ್ರಾಮದ ಗೋಳಿಪಡ್ಪು ಬಳಿ ಐಸಮ್ಮ ಹುಸೈನಾರ್‌ ಅವರ ಮನೆಯ ಮೇಲ್ಛಾವಣಿಗೆ ಹಾನಿಯಾಗಿದ್ದು, ಸುಮಾರು 30 ಸಾವಿರ ರೂ. ಹಾನಿ ಸಂಭವಿಸಿದೆ. ವಿಟ್ಲ ಕಸ್ಬಾ ಗ್ರಾಮದಲ್ಲಿ ಸತೀಶ್‌ ಅವರ ಮನೆಯ ಬಳಿಯ ಆವರಣಗೋಡೆ ಕುಸಿದು ಬಿದ್ದಿದೆ. ಸಜೀಪನಡು ಗ್ರಾಮದ ಕರುಣಾಕರ ಅವರ ಮನೆಗೆ ರವಿವಾರ ರಾತ್ರಿ ಮಳೆಯಿಂದ ಹಾನಿಯಾಗಿದ್ದು, ಸುಮಾರು 1 ಲಕ್ಷ ರೂ. ನಷ್ಟ ಸಂಭವಿಸಿರುವ ಕುರಿತು ಅಂದಾಜಿಸಲಾಗಿದೆ.

 

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.