Bantwal ದಾಸಕೋಡಿ: ದ್ವಿಚಕ್ರ ವಾಹನ ಕಳವು
Team Udayavani, Nov 26, 2023, 8:54 PM IST
ಬಂಟ್ವಾಳ: ಬಾಳ್ತಿಲ ಗ್ರಾಮ ದಾಸಕೋಡಿಯಲ್ಲಿ ರಸ್ತೆ ಬದಿ ನಿಲ್ಲಿಸಿ ಅಂಗಡಿಗೆ ಹೋಗಿದ್ದ ವೇಳೆ ಕಳ್ಳರು ದ್ವಿಚಕ್ರ ವಾಹನವೊಂದನ್ನು ಕಳವು ಮಾಡಿದ ಘಟನೆ ನ. 22ರಂದು ನಡೆದಿದೆ.
ಬಾಳ್ತಿಲ ಗ್ರಾಮ ನಿವಾಸಿ ಸವಾರೆ ರಂಜಿನಿ ಎಸ್. ಅವರು ದ್ವಿಚಕ್ರ ವಾಹನ ನಿಲ್ಲಿಸಿ ಅಂಗಡಿಗೆ ಹೋಗಿದ್ದರು. ಆದರೆ ಅವರು ಹಿಂದಿರುಗಿ ಬಂದಾಗ ದ್ವಿಚಕ್ರ ನಿಲ್ಲಿಸಿದ್ದ ಸ್ಥಳದಲ್ಲಿ ಇರಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ