ಶ್ರಮದಾನಕ್ಕೆ ತೆರಳಿದ್ದ ಯುವಕರ ಮೇಲೆ ಗೋಡೆ ಕುಸಿದು ಓರ್ವ ಸಾವು, ಇಬ್ಬರಿಗೆ ಗಾಯ
Team Udayavani, Aug 30, 2020, 3:52 PM IST
ಬಂಟ್ವಾಳ: ತಾಲೂಕಿನ ಅಮ್ಮುಂಜೆ ಗ್ರಾಮದ ಮಾದುಕೋಡಿಯಲ್ಲಿ ಗೋಡೆಯ ಇಟ್ಟಿಗೆ ಕುಸಿದು ಬಿದ್ದು ಓರ್ವ ಯುವಕ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ರವಿವಾರ ನಡೆದಿದೆ.
ಶಂಭೂರು ನಿವಾಸಿ ಜನಾರ್ದನ(38) ಮೃತಪಟ್ಟ ವ್ಯಕ್ತಿ. ರವಿವಾರ ರಜಾದಿನವಾಗಿದ್ದರಿಂದ ಮಾದುಕೋಡಿಯಲ್ಲಿ ನಡೆಯುತ್ತಿದ್ದ ಶ್ರಮದಾನದಲ್ಲಿ ಪಾಲ್ಗೊಳ್ಳುವುದಕ್ಕೆ ವ್ಯಕ್ತಿ ತೆರಳಿದ್ದು, ಆ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ