Bantwala: ಆಟೋ ರಿಕ್ಷಾ- ಬೈಕ್‌ ಮುಖಾಮುಖಿ ಢಿಕ್ಕಿ; ನಾಲ್ವರಿಗೆ ಗಾಯ


Team Udayavani, May 30, 2023, 2:19 PM IST

7-bantwala

ಬಂಟ್ವಾಳ: ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರು  ಗಂಭೀರವಾಗಿ ಗಾಯಗೊಂಡ ಘಟನೆ ಮೇ. 30 ರಂದು ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ.

ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನಾಥ, ರಿಕ್ಷಾ ಪ್ರಯಾಣಿಕ ಶಂಕರ ಹಾಗೂ ಬೈಕ್ ಸವಾರ, ಉಜಿರೆ ನಿವಾಸಿ ಜೊಸ್ಟಿಲಿನ್ ಡಿ.ಸೋಜ, ಸಹ ಸವಾರ ರಶ್ಮಿತ್ ನಾಲ್ವರು ಗಾಯಗೊಂಡವರು.

ಮಂಗಳವಾರ ಮಧ್ಯಾಹ್ನ ಬೈಕ್ ಸವಾರ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಭಂಡಾರಿಬೆಟ್ಟು ಎಂಬಲ್ಲಿ ಬಿಸಿರೋಡಿನಿಂದ ಬಂಟ್ವಾಳ ಕಡೆಗೆ ಹೋಗುವ ಸಂದರ್ಭ ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.

ಢಿಕ್ಕಿಯಾದ ರಭಸಕ್ಕೆ ರಿಕ್ಷಾ ಹಾಗೂ ಬೈಕ್ ಎರಡು ವಾಹನಗಳು ಜಖಂಗೊಂಡಿದೆ ಹಾಗೂ ಎರಡು ವಾಹನಗಳ ಚಾಲಕರಿಗೆ ಗಂಭೀರವಾದ ಗಾಯವಾಗಿದ್ದು, ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌ ಹಾಸನ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್‌ ಹಾಸನ್

Modi Multiplex: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದ ಕಾಂಗ್ರೆಸ್ ಹಿರಿಯ ನಾಯಕ

Modi Multiplex: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದ ಕಾಂಗ್ರೆಸ್ ಹಿರಿಯ ನಾಯಕ

6-bantwala

Batwala: ಕಾರು ಢಿಕ್ಕಿಯಾಗಿ ಅಟೋ ಚಾಲಕ ಮೃತ್ಯು

ICC World Cup; Visa problem for Pakistan cricket team to come to India

ICC World Cup; ಭಾರತಕ್ಕೆ ಬರಲು ಪಾಕ್ ಕ್ರಿಕೆಟ್ ತಂಡಕ್ಕೆ ವೀಸಾ ಸಮಸ್ಯೆ; ಪ್ರಯಾಣ ವಿಳಂಬ

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

tdy-8

Rashmika Mandanna: ‘ಅನಿಮಲ್’ ನಲ್ಲಿ ‘ಗೀತಾಂಜಲಿ’ ಆದ ರಶ್ಮಿಕಾ; ಫಸ್ಟ್‌ ಲುಕ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-bantwala

Batwala: ಕಾರು ಢಿಕ್ಕಿಯಾಗಿ ಅಟೋ ಚಾಲಕ ಮೃತ್ಯು

Impassable Road; ಸ್ಟ್ರೆಚರ್‌ನಲ್ಲಿ ರೋಗಿಯ ಹೊತ್ತು ಸಾಗಿದ ಆ್ಯಂಬುಲೆನ್ಸ್‌ ಸಿಬಂದಿ

Impassable Road; ಸ್ಟ್ರೆಚರ್‌ನಲ್ಲಿ ರೋಗಿಯ ಹೊತ್ತು ಸಾಗಿದ ಆ್ಯಂಬುಲೆನ್ಸ್‌ ಸಿಬಂದಿ

25 ಕೋಟಿ ರೂ. ಗೆದ್ದರೆಂದು ಸುಳ್ಳು ಪ್ರಚಾರ; ದೂರು ದಾಖಲು

Sullia 25 ಕೋಟಿ ರೂ. ಗೆದ್ದರೆಂದು ಸುಳ್ಳು ಪ್ರಚಾರ; ದೂರು ದಾಖಲು

Sullia ಆಟೋ ರಿಕ್ಷಾದಲ್ಲಿ ವ್ಯಕ್ತಿ ಸಾವು

Sullia ಆಟೋ ರಿಕ್ಷಾದಲ್ಲಿ ವ್ಯಕ್ತಿ ಸಾವು

Belthangady ಕನ್ಯಾಡಿ ನೀರಚಿಲುಮೆ ಬಳಿ ಚರಂಡಿಗೆ ಉರುಳಿದ ಕಾರು

Belthangady ಕನ್ಯಾಡಿ ನೀರಚಿಲುಮೆ ಬಳಿ ಚರಂಡಿಗೆ ಉರುಳಿದ ಕಾರು

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌ ಹಾಸನ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್‌ ಹಾಸನ್

Modi Multiplex: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದ ಕಾಂಗ್ರೆಸ್ ಹಿರಿಯ ನಾಯಕ

Modi Multiplex: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದ ಕಾಂಗ್ರೆಸ್ ಹಿರಿಯ ನಾಯಕ

6-bantwala

Batwala: ಕಾರು ಢಿಕ್ಕಿಯಾಗಿ ಅಟೋ ಚಾಲಕ ಮೃತ್ಯು

ICC World Cup; Visa problem for Pakistan cricket team to come to India

ICC World Cup; ಭಾರತಕ್ಕೆ ಬರಲು ಪಾಕ್ ಕ್ರಿಕೆಟ್ ತಂಡಕ್ಕೆ ವೀಸಾ ಸಮಸ್ಯೆ; ಪ್ರಯಾಣ ವಿಳಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.