ಬಂಟ್ವಾಳ: ದನಗಳನ್ನು ಕದ್ದು ಮಾಂಸ ಮಾಡುತ್ತಿದ್ದ ಅಪ್ಪ-ಮಗ ಬಂಧನ


Team Udayavani, Jul 1, 2022, 8:02 PM IST

1-ds-ffds

ಬಂಟ್ವಾಳ : ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್‌ಐ.ಅವಿನಾಶ್ ನೇತ್ರತ್ವದ ತಂಡ ದಾಳಿ ನಡೆಸಿ ಅಪ್ಪ ಮಗ ಇಬ್ಬರು ಆರೋಪಿಗಳನ್ನು ಬಂದಿಸಿ, ಸ್ಥಳದಲ್ಲಿದ್ದ ಸಾವಿರಾರು ರೂ ಮೌಲ್ಯದ ಮಾಂಸವನ್ನು ವಶಕ್ಕೆ ಪಡೆದ ಘಟನೆ ಜುಲೈ 1 ರ ಶುಕ್ರವಾರ ಮುಂಜಾನೆ ನಡೆದಿದೆ.

ಗೋಳ್ತಮಜಲು ನಿವಾಸಿಗಳಾದ ಮಹಮ್ಮದ್ ಮತ್ತು ಸಾಧಿಕ್ ಬಂಧಿತ ಆರೋಪಿಗಳು. ಗೋಳ್ತಮಜಲು ಮಹಮ್ಮದ್ ಎಂಬವರ ಮನೆಯಲ್ಲಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಬಗ್ಗೆ ಸ್ಥಳೀಯ ರಿಂದ ಮಾಹಿತಿ ಲಭ್ಯವಾಗಿತ್ತು.

ಕದ್ದು ತಂದ ದನಗಳನ್ನು ಇವರ ಮನೆಯಲ್ಲಿ ವಧೆ ಮಾಡಲಾಗುತ್ತಿತ್ತು, ಅ ಬಳಿಕ ಮಾಂಸ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಪೋಲಿಸರಿಗೆ ಲಭ್ಯವಾಗಿತ್ತು ಈ ಹಿನ್ನೆಲೆಯಲ್ಲಿ ಎಸ್ ‌ಐ.ಅವಿನಾಶ್ ನೇತ್ರತ್ವದ ನಗರ ಠಾಣಾ ಪೋಲೀಸರ ತಂಡ ಮುಂಜಾವಿನ ವೇಳೆ ದಾಳಿ ನಡೆಸಿ, ಮಾಂಸ ಸಹಿತ ಆರೋಪಿಗಳು ಪರಾರಿಯಾಗದಂತೆ ಬಂಧಿಸಿದ್ದಾರೆ.

ಅನೇಕ ಬಾರಿ ದಾಳಿ ನಡೆದಾಗ ಆರೋಪಿಗಳು ಪರಾರಿಯಾಗುತ್ತಾರೆ ಸೊತ್ತುಗಳು ವಶಕ್ಕೆ ಪಡೆಯುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಬಂಟ್ವಾಳ ತಾಲೂಕಿನ ಪೋಲೀಸರ ಕಾರ್ಯತತ್ಪರತೆಯಿಂದ ಅಕ್ರಮ ದಂಧೆಯ ಬಹುತೇಕ ಅರೋಪಿಗಳು ಬಂಧನವಾಗುತ್ತಿದೆ.

ಟಾಪ್ ನ್ಯೂಸ್

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

web-29-goosberry

Gooseberry Benefits: ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Thirthahalli: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು…!

Thirthahalli: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BelthangadyBelthangady ಆನೆ ದಾಳಿ ಪ್ರಕರಣ: ಸ್ಥಳಕ್ಕೆ ಎಸಿಎಫ್‌ ಭೇಟಿ, ಪರಿಶೀಲನೆ

Belthangady ಆನೆ ದಾಳಿ ಪ್ರಕರಣ: ಸ್ಥಳಕ್ಕೆ ಎಸಿಎಫ್‌ ಭೇಟಿ, ಪರಿಶೀಲನೆ

Sullia ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Sullia ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Puttur ಅರಿಯಡ್ಕ ಗ್ರಾಮದ ವಿವಿಧೆಡೆ ಕಳ್ಳರ ಹಾವಳಿ

Puttur ಅರಿಯಡ್ಕ ಗ್ರಾಮದ ವಿವಿಧೆಡೆ ಕಳ್ಳರ ಹಾವಳಿ

Puttur ರಿಕ್ಷಾ ಚಾಲಕನಿಂದ ಅನುಚಿತ ವರ್ತನೆ; ಯುವತಿಯಿಂದ ದೂರು ದಾಖಲು

Puttur ರಿಕ್ಷಾ ಚಾಲಕನಿಂದ ಅನುಚಿತ ವರ್ತನೆ; ಯುವತಿಯಿಂದ ದೂರು ದಾಖಲು

Kukke: ಹೃದಯಾಘಾತದಿಂದ ಬೆಂಗಳೂರಿನ ಮಹಿಳೆ ಸಾವು

Kukke: ಹೃದಯಾಘಾತದಿಂದ ಬೆಂಗಳೂರಿನ ಮಹಿಳೆ ಸಾವು

MUST WATCH

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

udayavani youtube

ಕಂಬಳದ ಬಗ್ಗೆ ಸಮಿತಿಯವರ ಮಾತು

ಹೊಸ ಸೇರ್ಪಡೆ

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

Mudigere ಮನೆಗೆ ನುಗ್ಗಿದ ಇನ್ನೋವಾ ಕಾರು; ಕುಸಿದು ಬಿದ್ದ ಮನೆಯ ಗೋಡೆ

Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ

Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ!

web-29-goosberry

Gooseberry Benefits: ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.