ಅಕ್ರಮ ಮರದ ದಿಮ್ಮಿ ಸಾಗಾಟ : 5ಲಕ್ಷ ಮೌಲ್ಯದ ಸೊತ್ತು ವಶಪಡಿಸಿದ ಬಂಟ್ವಾಳ ಅರಣ್ಯ ಅಧಿಕಾರಿಗಳು
Team Udayavani, Nov 25, 2020, 7:38 PM IST
ಬಂಟ್ವಾಳ: ಕಡೇಶ್ವಾಲ್ಯ ಗ್ರಾಮದ ಬುಡೋಳಿಯಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಕಾಳಬೈರವ ಗಸ್ತಿನ ತಂಡ ನ. 24ರ ರಾತ್ರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿಗಳು ಹಾಗೂ ಲಾರಿಯನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ವಶಪಡಿಸಿಕೊಂಡ ಸೊತ್ತುಗಳು ಹಾಗೂ ವಾಹನದ ಮೌಲ್ಯ 5 ಲಕ್ಷ ರೂ. ಅಂದಾಜಿಸಲಾಗಿದೆ. ಕಾರ್ಯಾಚರಣೆಯಲ್ಲಿ ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್, ಯಶೋಧರ, ಅರಣ್ಯ ರಕ್ಷಕರಾದ ಲಕ್ಷ್ಮೀನಾರಾಯಣ, ಜಿತೇಶ್ ವಿ, ಸಿಬ್ಬಂದಿ ಪ್ರವೀಣ್ ಕಲ್ಮಲೆ, ಭಾಸ್ಕರ ಡಿ, ಜಯರಾಮ್ ಪಾಲ್ಗೊಂಡಿದ್ದರು.
ಡಿಸಿಎಫ್ ಡಾ| ಕರಿಕಾಲನ್ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಸುಬ್ರಹ್ಮಣ್ಯ ರಾವ್ ಅವರು ಪ್ರಕರಣದ ಮುಂದಿನ ತನಿಖೆ ನಡೆಸಲಿದ್ದಾರೆ. ಕಾರ್ಯಾಚರಣೆಯ ವೇಳೆ ಪುತ್ತೂರು ವಲಯ ಅರಣ್ಯಾಧಿಕಾರಿ ಕಚೇರಿ ಸಿಬಂದಿ ಸಹಕರಿಸಿದ್ದರು.
ಇದನ್ನೂ ಓದಿ:ಹುಬ್ಬಳ್ಳಿ : ಕೊಲೆ ನಡೆದ 24 ತಾಸಿನೊಳಗೆ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು