Barakuru: ಶ್ರೀ ಏಕನಾಥೇಶ್ವರೀ ದೇವಸ್ಥಾನ- ಫೆ. 17-19: ವಾರ್ಷಿಕ ಉತ್ಸವ
Team Udayavani, Feb 16, 2024, 11:14 PM IST
ಬ್ರಹ್ಮಾವರ: ಬಾರಕೂರು ಶ್ರೀ ಏಕನಾಥೇಶ್ವರೀ ದೇವಸ್ಥಾನದಲ್ಲಿ ಫೆ. 17ರಿಂದ 19ರ ವರೆಗೆ ಆರನೇ ವರ್ಷದ ವರ್ಧಂತಿ ನಡೆಯಲಿದೆ.
17ರ ಅಪರಾಹ್ನ 3.30ಕ್ಕೆ ಬಾರ ಕೂರು ಸೇತುವೆ ಬಳಿಯಿಂದ ವಿವಿಧ ದೇವಾಡಿಗ ಸಂಘ ಹಾಗೂ ಇತರ ಸಂಘ-ಸಂಸ್ಥೆಗಳಿಂದ ಹಸುರು ಹೊರೆಕಾಣಿಕೆ ಮೆರವಣಿಗೆ, 18ರ ಸೂರ್ಯೋದ ಯದಿಂದ ಸೂರ್ಯಾಸ್ತದ ವರೆಗೆ ವಿವಿಧ ದೇವಾಡಿಗ ಸಂಘ ಹಾಗೂ ಇತರ ಭಜನ ತಂಡದವರಿಂದ ಭಜನೆ, 19ರ ಬೆಳಗ್ಗೆ ಸಾಮೂಹಿಕ ಚಂಡಿಕಾ ಯಾಗ, ತುಲಾಭಾರ ಸೇವೆ, ವಧೂವರರ ನೋಂದಣಿ ಮತ್ತು ಅನ್ವೇಷಣೆ, ಅನ್ನಸಂತರ್ಪಣೆ, ಅಪರಾಹ್ನ 2.30ರಿಂದ ವಿಶ್ವ ದೇವಾಡಿಗ ಮಹಾಮಂಡಲದ ಸಮಾಲೋಚನೆ ಸಭೆ ಜರಗಲಿದೆ.
ಮಾ. 12ರ ಬೆಳಗ್ಗೆ ಪ್ರತಿಷ್ಠಾ ವರ್ಧಂತಿ ಉತ್ಸವದ ಅಂಗವಾಗಿ ನವೋತ್ತರ ಶತ (109) ಬ್ರಹ್ಮಕುಂಭಾಭಿಷೇಕ, ಪ್ರಧಾನ ಹೋಮ, ಪೂರ್ಣಾಹುತಿ, ಮಹಾಪೂಜೆ ನಡೆಯಲಿದೆ ಎಂದು ಶ್ರೀ ಏಕನಾಥೇಶ್ವರೀ ದೇವಸ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮತ್ತು ವಿಶ್ವಸ್ತ ನರಸಿಂಹ ಬಿ. ದೇವಾಡಿಗ ಉಡುಪಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪ್ರಮುಖರಾದ ಗಣೇಶ್ ದೇವಾಡಿಗ ಅಂಬಲಪಾಡಿ, ವೇಣುಗೋಪಾಲ್ ಬ್ರಹ್ಮಾವರ, ವಿ. ರಾಜು ದೇವಾಡಿಗ ಕುಂದಾಪುರ. ವಿ. ದಿನೇಶ್ ದೇವಾಡಿಗ ಕುಂದಾಪುರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ