ಬಿಡಿಎ ಸಿಎ ಸೈಟು ಮಾರಾಟಕ್ಕೆ ಕೈ ಹಾಕಿದ ಸರ್ಕಾರ


Team Udayavani, Jul 5, 2020, 5:56 AM IST

bda-site

ಬೆಂಗಳೂರು: ಕೋವಿಡ್‌ 19 ಸಂಕಷ್ಟದಲ್ಲಿ ಆರ್ಥಿಕ ಕ್ರೋಢೀಕರಣಕ್ಕಾಗಿ ತಿಂಗಳ ಹಿಂದೆ ಬಿಡಿಎ ಮೂಲೆ ನಿವೇಶನ ಹರಾಜಿಗೆ ಮುಂದಾಗಿದ್ದ ಸರ್ಕಾರ, ಇದೀಗ ಸಿಎ (ನಾಗರಿಕ ಸೌಲಭ್ಯ) ನಿವೇಶನ ಮಾರಾಟಕ್ಕೆ ಕೈ ಹಾಕಿದೆ.  ಆದರೆ,  ನಾಗರಿಕ ಸೌಲಭ್ಯಕ್ಕೆ ಮೀಸ ಲಿಟ್ಟ ನಿವೇಶನಗಳನ್ನು ಮಾರುವಂತಿಲ್ಲ. ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ.

ಆದರೆ, ಸರ್ಕಾರದ ಆದೇಶದಂತೆ ತಿದ್ದುಪಡಿ ತಂದು ಮಾರಾಟಕ್ಕೆ ಅವಕಾಶ ಕಲ್ಪಿಸಲು ಪ್ರಾಧಿಕಾರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸಂಘ ಸಂಸ್ಥೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೀಡಲಾಗಿರುವ ಸಿಎ ನಿವೇಶನ ಮಾರಾಟ ಮಾಡಲು ಚಿಂತನೆ ನಡೆಸಲಾಗಿದ್ದು, ಕಾನೂನು ತೊಡಕು ಪರಿಹರಿಸುವ  ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ  ಎಂದು ಬಿಡಿಎ ಕಾರ್ಯದರ್ಶಿ ಡಾ.ವಾಸಂತಿ ಅಮರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 12 ಸಾವಿರಕ್ಕೂ ಅಧಿಕ ಸಿಎ ನಿವೇಶನಗಳಿದ್ದು, ಶೈಕ್ಷಣಿಕ, ಧಾರ್ಮಿಕ, ಕೈಗಾರಿಕಾಹಾಗೂ ಸಂಘ ಸಂಸ್ಥೆಗಳಿಗೆ 30-40 ವರ್ಷಗಳ ಗುತ್ತಿಗೆ  ಆಧಾರದಲ್ಲಿ ನಿವೇಶನ  ನೀಡಲಾಗಿದೆ. ನಾಗರಿಕ ಸೌಲಭ್ಯ ನಿವೇಶನಗಳನ್ನು ಭೋಗ್ಯಕ್ಕೆ ಪಡೆದು ಕೊಂಡವರಿಗೆ ಇಂದಿನ ಮಾರುಕಟ್ಟೆ ಬೆಲೆಗೆ ಖರೀದಿ ಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.ಮೂಲೆ ನಿವೇಶಗಳ ಮಾರಾಟದಿಂದ 15 ಸಾವಿರ ಕೋಟಿ ರೂ. ನಿರೀಕ್ಷೆಯಲ್ಲಿರುವ ಸರ್ಕಾರ, ಸಿಎ ನಿವೇಶನಗಳಿಂದ ಸುಮಾರು 30 ಸಾವಿರ ಕೋಟಿ ರೂ. ಆದಾಯ ಬರುವ ನಿರೀಕ್ಷೆ ಇಟ್ಟುಕೊಂಡಿದೆ.

ಆದಾಯ ಕ್ರೋಢೀ ಕರಣಕ್ಕಾಗಿ ಬಿಡಿಎ ಮೂಲೆ ಸೈಟು ಹರಾಜು, ಬಿಡಿಎ ಜಾಗದಲ್ಲಿ ಅನಧಿಕೃತವಾಗಿ  ನಿರ್ಮಿಸಲಾದ ಮನೆ ಸಕ್ರಮ, ಸಿಎ ಸೈಟುಗಳ ಮಾರಾಟದಿಂದ ಪ್ರಾಧಿಕಾರ ಸಾವಿ ರಾರು ಎಕರೆ ಜಮೀನನ್ನು ಕಳೆದು ಕೊಳ್ಳಲಿದೆ. ಪ್ರಾಧಿಕಾರದ ಆದಾಯ ಮೂಲವೇ ಇಲ್ಲದಂತಾಗುತ್ತದೆ. ಈಗಾಗಲೇ ಸಾಲದ ಸುಳಿಯಲ್ಲಿರುವ ಬಿಡಿಎ, ತನ್ನ  ಆಸ್ತಿಗಳನ್ನು ಕಳೆದುಕೊಂಡರೆ ಮುಂದಿನ ದಿನಗಳಲ್ಲಿ ಅಂದಿನ ಬೆಲೆಗೆ ಕೊಳ್ಳಲು ಸಾಧ್ಯವಾಗುವುದಿಲ್ಲ ಎಂಬ ಮಾತುಗಳೂ ಕೇಳಿಬಂದಿವೆ.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.