Mundgod: ವ್ಯಕ್ತಿ ಮೇಲೆ ಕರಡಿ ದಾಳಿ ; ಅಪಾಯದಿಂದ ಪಾರು


Team Udayavani, Aug 21, 2023, 1:46 PM IST

8-mundagod

ಮುಂಡಗೋಡ: ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ಮಾಡಿದ್ದು, ಅದೃಷ್ಟವಶಾತ್ ಆತ ಕರಡಿ ಹಿಂಡಿನಿಂದ ಪಾರಾದ ಘಟನೆ ತಾಲೂಕಿನ ಪಾಳಾ ಅರಣ್ಯದಲ್ಲಿ ಆ.20ರ ಭಾನುವಾರ ನಡೆದಿದೆ.

ಪಾಳಾ ಗ್ರಾಮದ ಚಿಕ್ಕಪ್ಪ ನಿಂಗಪ್ಪ ಮಾವುರ ಕರಡಿ ದಾಳಿಯಿಂದ ಗಾಯಗೊಂಡ ವ್ಯಕ್ತಿ.

ಪಾಳಾ ಅರಣ್ಯದಲ್ಲಿ ದನ ಮೇಯಿಸಲು ಹೋದಾಗ ಎರಡು ಮರಿ ಜೊತೆ ದೊಡ್ಡ ಕರಡಿ ಪ್ರತ್ಯಕ್ಷವಾಗಿ ಏಕಾಏಕಿ ಚಿಕ್ಕಪ್ಪನ ಮೇಲೆ ದಾಳಿ ಮಾಡಿದ್ದು, ಗಾಬರಿಗೊಂಡು ಚಿಕ್ಕಪ್ಪ ಕೂಗಾಡಿದಾಗ ಅಲ್ಲೇ ಪಕ್ಕದಲ್ಲಿ ದನ ಮೇಯಿಸುತ್ತಿದ್ದ ಸುರೇಶ ಎಂಬವರು  ಚಿಕ್ಕಪ್ಪನ ಧ್ವನಿ ಕೇಳಿ ಸ್ಥಳಕ್ಕೆ ಬಂದಾಗ ಕರಡಿ ದಾಳಿ ಮಾಡುತ್ತಿರುವುದು ನೋಡಿ ಕಟ್ಟಿಗೆಯ ದೊಣ್ಣೆಯಿಂದ ಅವುಗಳನ್ನು ಓಡಿಸಿದ್ದಾನೆ.

ಈ ಘಟನೆಯ ಪರಿಣಾಮ ಚಿಕ್ಕಪ್ಪನಿಗೆ ಕೈ ಮತ್ತು ಎದೆಯ ಮೇಲೆ ಗಾಯಗಳಾಗಿದ್ದು, ಅದೃಷ್ಟವಶಾತ್  ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗಾಯಾಳು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪ್ರತಿದಿನದಂತೆ ತಮ್ಮ ಗದ್ದೆ ಬಳಿಯಿರುವ ಪ್ರದೇಶದಲ್ಲಿ ದನಗಳನ್ನು ಮೇಯಿಸಲು ಹೋಗಿದ್ದೆ. ಆ ವೇಳೆ ಕರಡಿ ತನ್ನೆರಡು ಮರಿಗಳ ಜೊತೆ ಬಂದು ತನ್ನ ಮೇಲೆ ದಾಳಿ ಮಾಡಿ ಎದೆಯ ಮೇಲೆ ಕೈ ಮೇಲೆ ಉಗುರಿನಿಂದ ಗಾಯ ಮಾಡಿದ್ದು, ತಾನು ಹೆದರಿ ಚೀರಾಡತೊಡಗಿದೆ. ಅಲ್ಲಿ ಪಕ್ಕದಲ್ಲಿ ದನ ಮೇಯಿಸುತ್ತಿದ್ದ ಸುರೇಶ ಎಂಬಾತ ತನ್ನ ಧ್ವನಿ ಕೇಳಿ ಓಡಿ ಬಂದನು.

ಬಳಿಕ ಬಡಿಗೆಯಿಂದ ಅದಕ್ಕೆ ಹೊಡೆದಾಗ ಅವು ಓಡಿ ಹೋದವು. ಆತ ಬರದಿದ್ದರೆ ನನ್ನ ಜೀವವನ್ನೇ ತೆಗೆಯುತ್ತಿತ್ತು. ದೇವರ ರೂಪದಲ್ಲಿ ಬಂದು ಸುರೇಶ್ ನನ್ನನ್ನು ಬದುಕಿಸಿದನು ಎಂದು ಕರಡಿ ದಾಳಿಯಿಂದ ಗಾಯಗೊಂಡ ಚಿಕ್ಕಪ್ಪ ಮಾವುರ  ತನ್ನ ಕಹಿ ಘಟನೆಯನ್ನು ವಿವರಿಸಿದನು.

 

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.