ಬೆಳಗಾವಿ : ಖಂಜರಗಲ್ಲಿ ಯುವಕನಿಗೆ ಚಾಕು ಇರಿತ
Team Udayavani, Oct 22, 2019, 11:56 PM IST
ಬೆಳಗಾವಿ: ಕಾರು ಚಾಲಕ ಲೈಟ್ ಹಾಕಿದ ನೆಪ ಇಟ್ಟುಕೊಂಡು ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ಯುವಕನೋರ್ವನಿಗೆ ಚಾಕು ಇರಿದ ಘಟನೆ ನಗರದ ಖಂಜರಗಲ್ಲಿ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.
ಖಂಜರ ಗಲ್ಲಿಯ ರಿಜ್ವಾನ್ ಶಫಿ ಮೋಮಿನ ಎಂಬಾತ ಗಾಯಗೊಂಡಿದ್ದು, ಕೂಡಲೇ ಈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಾಕು ಇರಿದ ಗೋವಾ ಮೂಲದ ಲಾಯಿಕ್ ಅಹ್ಮದ ಹರೂಣ ಮೋತಿವಾಲೆ ಹಾಗೂ ಸವೇಜ ಶೇರಖಾನ ಪಠಾಣ ಎಂಬವರು ಪರಾರಿಯಾಗಿದ್ದು ಇವರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ಗೋವಾ ಮೂಲದ ವ್ಯಕ್ತಿ ತನ್ನ ಸ್ಕಾರ್ಪಿಯೋ ವಾಹನ ತೆಗದುಕೊಂಡು ಬರುವಾಗ ಇನ್ನೊಂದು ವಾಹನ ಅಲ್ಲಯೇ ನಿಂತಿದ್ದು. ಆಗ ಫೆಡ್ ಲೈಟ್(ಪ್ರಖರ ಬೆಳಕು) ಹಚ್ಚಿದ ಎಂಬ ಕಾರಣಕ್ಕೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಇಬ್ಬರ ಮಧ್ಯೆ ಗಲಾಟೆಯಾಗಿದೆ. ಆಗ ರಿಜ್ವಾನ್ ಶಫಿ ಮೇಲೆ ಚಾಕು ಇರಿದು ಇಬ್ಬರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡಿರುವ ರಿಜ್ವಾನ ಶಫಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಪ್ರದೇಶದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು ಯಾವುದೇ ಗಲಭೆ ನಡೆಯದಂತೆ ಬಂದೋಬಸ್ತ್ ಹಾಕಿದ್ದಾರೆ. ವೈಯಕ್ತಿಕ ಕಾರಣಕ್ಕೆ ಈ ಜಗಳವಾಗಿದೆ. ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ