ಬಟ್ಟೆಗಳ ಅಂದ ಹೆಚ್ಚಿಸುವ ಬೆಲ್ಟ್ ಈಗ ಫ್ಯಾಶನ್‌ !


Team Udayavani, Jul 7, 2020, 4:40 PM IST

ಬಟ್ಟೆಗಳ ಅಂದ ಹೆಚ್ಚಿಸುವ ಬೆಲ್ಟ್ ಈಗ ಫ್ಯಾಶನ್‌

ಬೆಲ್ಟ್ ಫ್ಯಾಶನ್‌ ಆಗಿ ಉಪಯೋಗಿಸುವುದಕ್ಕಿಂತ ಹೆಚ್ಚಾಗಿ ಪ್ಯಾಂಟ್‌ನ ಜತೆ ಧರಿಸುತ್ತಿದ್ದರು. ಆದರೆ ಈಗ ಬೆಲ್ಟ್ ಫ್ಯಾಶನ್‌ ಆಗಿದೆ. ಉಡುಪಿನ ಅಂದ ಚೆಂದ ಹೆಚ್ಚಿಸಲೂ ಬಳಸಲಾಗುತ್ತದೆ. ಶರ್ಟ್‌ ಪ್ಯಾಂಟ್‌ ಅಲ್ಲದೆ ಮಹಿಳೆಯರ ಡ್ರೆಸ್‌ ಗೂ ಈಗ ಬೆಲ್ಟ್ ಹಾಕಿಕೊಳ್ಳಲಾಗುತ್ತದೆ.
ಮಹಿಳೆಯರು ತಮ್ಮ ಡ್ರೆಸ್‌ ಮೇಲೆ ಬಣ್ಣ ಬಣ್ಣದ, ವಿಭಿನ್ನ ಆಕಾರದ, ವಿಶಿಷ್ಟ ಶೈಲಿಯ ಬೆಲ್ಟ್ ಗಳನ್ನು ಹಾಕುತ್ತಿದ್ದಾರೆ. ಈಗಿನ ಲೇಟೆಸ್ಟ್‌ ಟ್ರೆಂಡ್‌, ಸೀರೆ ಮೇಲೆ ಬೆಲ್ಟ್ ತೊಡುವುದು! ಹೌದು, ಸಿಂಪಲಲ್ ಆದ ಸೀರೆಯೂ ಗ್ರ್ಯಾಂಡ್‌ ಆಗಿರೋ ಬೆಲ್ಟ್ ನಿಂದಾಗಿ ತುಂಬಾ ಸ್ಟೈಲಿಶ್‌ ಆಗಿ ಕಾಣಿಸುತ್ತದೆ. ಹೆವಿ ಎಂಬ್ರಾಯ್ಡರಿ ಇರುವ ಸೀರೆಗಳ ಮೇಲೆ ಪ್ಲೈನ್ ಬೆಲ್ಟ್ ಮತ್ತು ಪ್ಲೈನ್ ಸೀರೆಗಳ ಮೇಲೆ ಗ್ರಾಂಡ್‌ ಬೆಲ್ಟ್ ತೊಡಬೇಕೆಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ.

ಸೀರೆಗಳ ಮೇಲೆ ಹಾಕಿಕೊಳ್ಳುವ ಬೆಲ್ಟ್ ಗಳಲ್ಲಿ ಅದೆಷ್ಟು ವಿಧಗಳಿವೆ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಮೊದಲಿಗೆ ಸೀರೆಯನ್ನು ಉಟ್ಟು, ನಂತರ ಅದರ ಮೇಲೆ ಕಾಲರ್‌ ಇರುವ ಜಾಕೆಟ್‌ ರವಿಕೆಯನ್ನು ತೊಟ್ಟು, ಅದರ ಮೇಲೆ ಬೆಲ್ಟ್ ಅನ್ನು ತೊಡಬಹುದು. ಈ ಲುಕ್‌ ಪಡೆಯಲು ಪ್ಲೈನ್‌ ಸೀರೆಗೆ ಎಂಬ್ರಾಯ್ಡರಿ ಇರುವ ಜಾಕೆಟ್‌ ಬ್ಲೌಸ್‌ ಉಟ್ಟು, ಸ್ವರ್ಣ ಬಣ್ಣದ ಬೆಲ್ಟ್ ಧರಿಸಿಸಬಹುದು. ಸೀರೆಗೆ ಬೆಲ್ಟ್ ಹಾಕಿಕೊಳ್ಳುವುದರಿಂದ ನೆರಿಗೆ ಮತ್ತು ಸೆರಗು ಅಚ್ಚುಕಟ್ಟಾಗಿ ನಿಲ್ಲುತ್ತವೆ. ಪ್ಲೈನ್ ಡ್ರೆಸ್‌ ಹಾಕಿಕೊಳ್ಳುವುದಾದರೆ ಮೆಟಲ್ ಬೆಲ್ಟ್ , ಗೋಲ್ಡ್ ಬೆಲ್ಟ್, ಚೈನ್‌ ಬೆಲ್ಟ್ ಸೇರಿದಂತೆ ಟಾಸ್ಸೆಲ್ ಬೆಲ್ಟ್ ಗಳನ್ನು ಬಳಸಬಹುದು. ಇದರಿಂದ ಬೋರಿಂಗ್‌ ಬಟ್ಟೆಗಳಿಗೆ ಮೆರಗು ಸಿಗುತ್ತದೆ. ಎಲಾಸ್ಟಿಕ್‌ ಬೆಲ್ಟ್ ಗಳಲ್ಲೂ ಲೋಹದ ಬಕಲ್ ಗಳಿದ್ದು, ಇವು ತೊಡಲು ಸರಳ ಹಾಗು ಸುಲಭವಾಗಿರುತ್ತವೆ.

ಪದೇ ಪದೇ ಸಡಿಲ ಅಥವಾ ಬಿಗಿ ಮಾಡಿಕೊಳ್ಳಬೇಕಿಲ್ಲ. ಮಾರುಕಟ್ಟೆಯಲ್ಲಿ ಒರಿಜಿನಲ್ ಲೆದರ್‌ಗಿಂತ ಸ್ವಲ್ಪವೂ ಭಿನ್ನವಾಗಿ ಕಾಣದ ಫೇಕ್‌ ಲೆದರ್‌ನಿಂದ ಮಾಡಿದ ಸುಂದರ ಬೆಲ್ಟ್ ಗಳು ಲಭ್ಯವಿವೆ! ಇನ್ನು ಮುತ್ತು, ರತ್ನ, ಹವಳ, ವಜ್ರ ಸೇರಿದಂತೆ ಅಮೂಲ್ಯ ಕಲ್ಲುಗಳಂತೆ ಕಾಣುವ ಪ್ಲಾಸ್ಟಿಕ್‌, ಕುಪ್ಪಿ ಮತ್ತು ಇತರ ವಸ್ತುಗಳಿಂದ ಸರ, ಹಾರದಂತೆ ಪೋಣಿಸಿ ಬೆಲ್ಟ್ ಗಳನ್ನು ಮಾಡಲಾಗುತ್ತದೆ. ಇವು ಚೈನ್‌ ಬೆಲ್ಟ್ ಗಳ ಸಾಲಿಗೆ ಸೇರುತ್ತವೆ. ಇವುಗಳಿಗೆ ಮ್ಯಾಚಿಂಗ್‌ ಕಿವಿಯೋಲೆ, ಸರ ಮತ್ತು ಬಳೆಗಳನ್ನು ಹಾಕಿಕೊಳ್ಳಬಹುದು. ತಲೆಕೂದಲಿಗೆ ಕಟ್ಟಿಕೊಳ್ಳುವ ರಿಬ್ಬನ್‌ಗಳನ್ನೂ ಬಳಸಿ ಬೆಲ್ಟ್ ನಂತೆ ತೊಡಬಹುದು.

– ಸುಶ್ಮಿತಾ ಶೆಟ್ಟಿ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.