ಬೆಳ್ತಂಗಡಿ : ಅವ್ಯವಹಾರ ಆರೋಪಕ್ಕೆ ಕಾಳಜಿ ಲೆಕ್ಕ : ಬ್ಯಾಂಕ್ ಖಾತೆಯಲ್ಲಿದೆ 2.59 ಕೋ.ರೂ


Team Udayavani, Aug 26, 2020, 3:28 PM IST

ಬೆಳ್ತಂಗಡಿ : ಅವ್ಯವಹಾರ ಆರೋಪಕ್ಕೆ ಕಾಳಜಿ ಲೆಕ್ಕ : ಬ್ಯಾಂಕ್ ಖಾತೆಯಲ್ಲಿದೆ 2.59 ಕೋ.ರೂ

ಬೆಳ್ತಂಗಡಿ: ಪ್ರವಾಹದ ಹೆಸರಲ್ಲಿ ಕಾಳಜಿ ರಿಲೀಫ್ ಫಂಡ್ ತೆರೆದು ಬೆಳ್ತಂಗಡಿ ಶಾಸಕರು ಅವ್ಯವಹಾರ ಎಸಗಿದ್ದಾರೆ ಎಂಬ ಮಾಜಿ ಶಾಸಕ ವಸಂತ ಬಂಗೇರ ಇತ್ತೀಚೆಗಿನ ಆರೋಪಕ್ಕೆ ಕಾಳಜಿ ಬೆಳ್ತಂಗಡಿ ಫ್ಲಡ್ ರಿಲೀಫ್ ಫಂಡ್ ನ ಕಾರ್ಯದರ್ಶಿ ಬಿ.ಕೆ. ಧನಂಜಯ ರಾವ್ ಬುಧವಾರ ಲೆಕ್ಕ ನೀಡಿದ್ದಾರೆ.

ಬುಧವಾರ ಪ್ರವಾಸಿ ಬಂಗಲೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಳಜಿ ರಲೀಫ್ ಫಂಡ್ ಗೆ ಈವರೆಗೆ ಒಟ್ಟು 2,59,04,503.85 ಕೋ.ರೂ. ಸಂಗ್ರಹವಾಗಿದೆ.

ನಗದು ರೂಪದಲ್ಲಿ 25, 44,180.00 ಲಕ್ಷ ರೂ. ಸಂಗ್ರಹವಾಗಿದೆ.

ಚೆಕ್/ ಡಿಡಿ/ ನೆಫ್ಟ್/ ಆರ್ಟಿಜಿಎಸ್ / ಪೇಟಿಮ್ ಮೂಲಕ 2,27,62,785.75 ಕೋ.ರೂ. ಸಂಗ್ರಹವಾಗಿದೆ.

ಒಟ್ಟು 2,53,06,965.75 ಜಮೆಯಾಗಿದ್ದು, ಇದಕ್ಕೆ ಬಡ್ಡಿ ರೂಪದಲ್ಲಿ 5,97,538.10 ಲಕ್ಷ ಬಂದಿರುವುದಾಗಿ ಸ್ಪಷ್ಟಪಡಿಸಿದರು.

ಬ್ಯಾಂಕ್ ವತಿಯಿಂದ ಸೇವಾ ಶುಲ್ಕ ರೂಪದಲ್ಲಿ 39 ರೂ. ಹೊರತು ಪಡಿಸಿ ಖಾತೆಯಿಂದ ಯಾವುದೇ ಹಣ ಹಿಂಪಡೆದಿಲ್ಲ ಎಂಬುದಕ್ಕೆ ಬ್ಯಾಂಕ್ ಬ್ಯಾಲೆನ್ಸ್ ಸರ್ಟಿಫಿಕೇಟ್ ಸಹಿತ ದಾಖಲೆ ಪತ್ರ ನೀಡಿದರು.

ಯಾರೇ ಬಂದು ಮಾಹಿತಿ ಕೇಳಿದರೂ ಸಂಪೂರ್ಣ ದಾಖಲೆ ನೀಡಲು ಸಿದ್ಧ. ತಾಲೂಕಿನಲ್ಲಿ ಮನೆಕಳೆದುಕೊಂಡ 298 ಮಂದಿಗೂ ನಮ್ಮ ಪರಿಹಾರ ಮೊತ್ತ ತಲುಪಲಿದೆ. ಆದರೆ ಸಹಾಯಸ್ತ ವಿತರಿಸುವಾಗ ಸರಕಾರದಿಂದ ಎ,ಬಿ,ಸಿ ಕೆಟಗರಿಯಲ್ಲಿ ಹಾನಿಯಾದ ಮನೆಗಳ ಅನುಪಾತಕ್ಕೆ ಸರಿಯಾಗಿ ಧನ ಸಹಾಯ ನೇರವಾಗಿ ಅವರ ಖಾತೆಗೆ ತಲುಪಲಿದೆ.

ಕೋವಿಡ್ ನಿಂದ 298 ಮಂದಿಯನ್ನು ಒಂದೆಡೆ ಸೇರಿಸಲು ಅಸಾಧ್ಯ. ಕಾನೂನಾತ್ಮಕವಾಗಿ ಪರಿಹಾರ ವಿತರಿಸುವ ಸಲುವಾಗಿ ಜಿಲ್ಲಾಧಿಕಾರಿ ಅನುಮತಿ ಪಡೆದೇ ವಿತರಣೆ ನಡೆಸುವೆವು ಎಂದು ಸ್ಪಷ್ಟಪಡಿಸಿದರು.

ಪ್ರವಾಹದ ಸಂದರ್ಭದಲ್ಲಿ ಜನರ ಕಷ್ಟಕ್ಕೆ ನೇರ ಸ್ಪಂದಿಸುವ ಹಂಬಲದಿಂದ ಕಾಳಜಿ ರಿಲೀಫ್ ಫಂಡ್ ಸಮಾನ ಮನಸ್ಕರು ಒಗ್ಗೂಡಿ ತಾಲೂಕಿನಲ್ಲಿ ಬೇರೆ ಬೇರೆ ವೃತ್ತಿಯಲ್ಲಿದ್ದವರು ಸೇರಿಕೊಂಡು ಕಟ್ಟಿದ ತಂಡ.

ನಮ್ಮ ಇಂಗಿತ ಶಾಸಕರ ಗಮನಕ್ಕೆ ಬಂದು ಅವರು ನಮ್ಮ ಜತೆಗೂಡಿ ನೆರವಿಗೆ ಮುಂದಾಗಿದ್ದಾರೇ ಹೊರತು ಶಾಸಕರು ಸಮಿತಿ ರಚಿಸಿಲ್ಲ. ತಾಲೂಕಿನ ಶಾಸಕರಾಗಿದ್ದರಿಂದ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಬೇಕಾಯಿತೆ ಹೊರತು ಇದರಲ್ಲಿ ರಾಜಕೀಯವಿಲ್ಲ.

ಸಮಾಜದ ಹಿತ ದೃಷ್ಟಿಯಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಸಮಾಜದ ಒಕ್ಕೂಟದಲ್ಲಿ ದಾನಿಗಳು ಸೇರಿ ಮಾಡಿದ ಚಿಂತನೆ.

ನಿರಾಧಾರ ಆರೋಪ ಮಾಡುವ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಗೌರವಯುತವಾಗಿ ನಮ್ಮ ಕರ್ತವ್ಯ ನಿರ್ವಹಿಸಿದ್ದೇವೆ ಎಂದು ಪ್ರತಿಕ್ರೀಯೆ ನೀಡಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.