ಬೆಳ್ತಂಗಡಿ: ಸೋಮಾವತಿ ನದಿ ನೀರಿಗೆ ಸ್ಫೋಟಕ ಬಳಸಿ ಮೀನುಗಳ ಮಾರಣಹೋಮ

ನಗರಕ್ಕೆ ನೀರು ಸರಬರಾಜು ಸ್ಥಗಿತ

Team Udayavani, Apr 21, 2020, 10:35 AM IST

ಬೆಳ್ತಂಗಡಿ: ಸೋಮಾವತಿ ನದಿ ನೀರಿಗೆ ಸ್ಫೋಟಕ ಬಳಸಿ ಮೀನುಗಳ ಮಾರಣಹೋಮ

ಬೆಳ್ತಂಗಡಿ: ನಗರ ಪಂಚಾಯತ್ ವ್ಯಾಪ್ತಿಯಲ್ಲಿ 11 ವಾರ್ಡ್ ಗಳಿಗೆ ನೀರು ಪೂರೈಸುತ್ತಿದ್ದ ಸೋಮಾವತಿ ನದಿ ನೀರಿಗೆ ದುಷ್ಕರ್ಮಿಗಳು ವಿಷ ಬೆರಸಿರುವ ಅನುಮಾನ ವ್ಯಕ್ತವಾಗಿದ್ದು ಮೀನುಗಳ ಮಾರಣಹೋಮವಾಗಿವೆ.

ಬೆಳ್ತಂಗಡಿ ನಗರ ಪಂಚಾಯತ್ ಕುಡಿಯುವ ನೀರಿನ ಪಂಪುಹೌಸ್ ಬಳಿಯ ಸೋಮವತಿ ನದಿಯ ಗುಂಡಿಯಲ್ಲಿ ಸೋಮವಾರ ರಾತ್ರಿ ಕಿಡಿಗೇಡಿಗಳು ಸ್ಫೋಟಕ ಬೆರೆಸಿ ಮೀನು ಹಿಡಿಯಲು ಯತ್ನಿಸಿ ನೀರನ್ನು ಕುಲುಷಿತಗೊಳಿಸಿದ ಪರಿಣಾವಾಗಿ ಮೀನುಗಳು ಸಾವನ್ನಪ್ಪಿವೆ.

ರಾತ್ರಿ ಐದಾರು ಮಂದಿಯ ತಂಡ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದ್ದು, ಸ್ಥಳೀಯರು ನೀಡಿದ ಖಚಿತ ಮಾಹಿತಿಯನ್ವಯ ಬೆಳ್ತಂಗಡಿ ಠಾಣೆಯ ಎಸ್.ಐ. ನಂದಕುಮಾರ್ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿದಾಗ ಕಿಡಿಗೇಡಿಗಳು ಕತ್ತಲಲ್ಲಿ ಪರಾರಿಯಾದರೆ.

ಬಹುತೇಕ ದೊಡ್ಡ ಮೀನುಗಳು ಸತ್ತು ಹೋಗಿವೆ.

ಘಟನಾ ಸ್ಥಳಕ್ಕೆ ಮುಖ್ಯಾಧಿಕಾರಿ ಸುಧಾಕರ್, ನ.ಪಂ. ಸದಸ್ಯ ಶರತ್ ಕುಮಾರ್ ಭೇಟಿ ನೀಡಿದ್ದಾರೆ.

ಸೋಮವಾತಿ ನದಿಯಿಂದ ಪ್ರತಿನಿತ್ಯ 0.6 ಎಂ.ಎಲ್.ಡಿ. (7ಲಕ್ಷ ಲೀ.) ಬಳಸಲಾಗುತ್ತಿತ್ತು. 11 ವಾರ್ಡ್ ಗಳ 1, 761 ನಳ್ಳಿ ನೀರಿನ ಸಂಪರ್ಕ ಹೊಂದಿದ್ದು. ಇದೇ ನೀರು ಅವಲಂಬಿಸಿದ್ದರು.
ಪ್ರಸಕ್ತ ಇಲ್ಲಿನ ನದಿ ಪಾತ್ರದಿಂದ ಸುಮಾರು 10 ದಿನಗಳಿಗೆ ಬಳಕೆಯಾಗುವಷ್ಟು ಇದ್ದ ನೀರು ಸಂಪೂರ್ಣ ಕಲುಷಿತಗೊಂಡಿದೆ.

ಈ ಕುರಿತು ನ.ಪಂ. ಮುಖ್ಯಾಧಿಕಾರಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ.

ಈಗಾಗಲೆ ಬಿರು ಬೇಸಗೆಯಿಂದ ನೀರು ಬತ್ತಿ ಹೋಗಿದ್ದು, ನ.ಪಂ. ವ್ಯಾಪ್ತಿಯಲ್ಲಿ ಇನ್ನು ಮಳೆಯಾಗುವವರೆಗೆ 15 ಕೊಳವೆಬಾವಿಯಿಂದಲೇ ನೀರು ಬಳಸಬೇಕಿದೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.