Belthangady; ಮೆದುಳು ರಕ್ತಸ್ರಾವದಿಂದ ಉದ್ಯಮಿ ಸಾವು
Team Udayavani, Jul 11, 2023, 6:35 AM IST
ಬೆಳ್ತಂಗಡಿ: ಮೆದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್) ನಿಂದಾಗಿ ಬೆಳ್ತಂಗಡಿ ಮೂರು ಮಾರ್ಗದ ಬಳಿ ಇರುವ, ಹೊಟೇಲ್ ಗಣೇಶ್ ಇದರ ಮಾಲಕ ದಿವಾಕರ ಪ್ರಭು (59) ಅವರು ಜು.10ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ದಿವಾಕರ್ ಪ್ರಭು ಅವರು ಜು. 5ರಂದು ಮೆದುಳು ರಕ್ತಸ್ರಾವಕ್ಕೆ ಒಳಗಾಗಿದ್ದರು. ತತ್ಕ್ಷಣ ಅವರನ್ನು ಪಡೀಲ್ನಲ್ಲಿರುವ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೆದುಳಿನಲ್ಲಿ ಗಂಭೀರ ಸ್ವರೂಪದ ಘಾಸಿಯಾಗಿದ್ದರಿಂದ ಕೋಮಾಕ್ಕೆ ಜಾರಿದ್ದರು. ಆಬಳಿಕ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಲಾಗಿತ್ತು. ಜು.10ರಂದು ಕೊನೆಯುಸಿರೆಳೆದಿದ್ದಾರೆ.
ದಿವಾಕರ್ ಪ್ರಭು ಅವರ ದೊಡ್ಡಪ್ಪ ಎಂ.ಸದಾನಂದ ಪ್ರಭು ಸುಮಾರು 50 ವರ್ಷಗಳ ಹಿಂದೆ 1965-66ರಲ್ಲಿ ಹೊಟೇಲ್ ಉದ್ಯಮ ಆರಂಭಿಸಿದ್ದರು. ಅವರ ಬಳಿಕ ದಿವಾಕರ್ ಪ್ರಭು ಮುನ್ನಡೆಸುತ್ತಿದ್ದರು. ಮೃತರು ತಾಯಿ, ನಾಲ್ವರು ಸಹೋದರಿಯರು, ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು