ಉಪ್ಪಿಂದ ಬಂದ ಲಾಭ!


Team Udayavani, Jun 15, 2020, 4:50 AM IST

uppu-labha

ಒಂದು ಹೋಟೆಲಿನಲ್ಲಿ ಮಾಲೀಕರು, ಹೊಸ ಬಗೆಯ ಸಮಸ್ಯೆಯನ್ನು ಎದುರಿಸತೊಡಗಿದ್ದರು. ಹೋಟೆಲಿನಲ್ಲಿ ಉಪ್ಪಿನ ಖರ್ಚು ಹೆಚ್ಚತೊಡಗಿತ್ತು ಆ ಖರ್ಚಿನ ಮೂಲ ಎಲ್ಲಿದೆ ಎಂದು ಪರಿಶೀಲಿಸಿದಾಗ ಅದು ಸಾಲ್ಟ್ ಶೇಕರ್ಸ್‌ ನಿಂದ  ಎಂದು ತಿಳಿದುಬಂದಿತು. ಸಾಲ್ಟ್‌ ಶೇಕರ್ಸ್‌ ಎಂದರೆ, ಟೇಬಲ್‌ ಮೇಲಿಡುವ ಉಪ್ಪಿನ ಬಾಟಲ್‌ ಆ ಪುಟ್ಟ ಉಪ್ಪಿನ ಬಾಟಲ್‌ನಿಂದ ನಷ್ಟ ವಾಗುವ ವಿಚಾರ ಅಚ್ಚರಿ ಮೂಡಿಸುವಂಥದ್ದು.

ಆದರೆ ಯಾವ ರೀತಿ ಪೈಸೆ ಪೈಸೆ ಸೇರಿಯೇ ಸಂಪತ್ತು  ಶೇಖರಣೆಯಾಗುವುದೋ, ಆದೇ ಮಾತು ನಷ್ಟಕ್ಕೂ ಅನ್ವಯಿಸುತ್ತದೆ. ಸ್ವಲ್ಪ ಸ್ವಲ್ಪವಾಗಿಯೇ ಆಗುವ ನಷ್ಟವೂ, ಕಾಲಾಂತರದಲ್ಲಿ ಭಾರೀ ಹಾನಿಯುಂಟು ಮಾಡಬಲ್ಲುದು. ಆ ಹೋಟೆಲಿನಲ್ಲಿ ಗ್ರಾಹಕರು ಅಗತ್ಯ ಕ್ಕಿಂತ ಹೆಚ್ಚಿನ ಪ್ರಮಾಣದ ಉಪ್ಪನ್ನು ಬಳಸಿ, ವ್ಯರ್ಥ ಮಾಡುತ್ತಿ ದ್ದಿದ್ದು ಮ್ಯಾನೇಜರ್‌ ಗಮನಕ್ಕೆ ಬಂದಿತು. ಇದನ್ನು ತಡೆಯಲು ಅವರು ಒಂದು ಉಪಾಯ ಹೂಡಿದರು.

ಅದುವರೆಗೂ ಹೋಟೆಲಿನಲ್ಲಿ ಬಳಸುತ್ತಿದ್ದ ಉಪ್ಪಿನ ಬಾಟಲಿಯ ಮುಚ್ಚಳದಲ್ಲಿ ಹತ್ತಕ್ಕೂ  ಹೆಚ್ಚು ತೂತುಗಳಿದ್ದವು. ಅದರಿಂದಾಗಿ ಹೆಚ್ಚಿನ ಪ್ರಮಾಣದ ಉಪ್ಪು ಸೋರಿಕೆಯಾಗುತ್ತಿತ್ತು. ಹಾಗಾಗಿ ನಾಲ್ಕೈದು ತೂತುಗಳನ್ನು ಹೊಂದಿದ್ದ ಬಾಟಲಿಯನ್ನು ತಂದು, ಹಳೆಯದನ್ನು ಬದಲಾಯಿಸಲಾಯಿತು. ಇದರಿಂದಾಗಿ ಗ್ರಾಹಕರು  ತಮಗೆ ಬೇಕಾದಷ್ಟೇ ಪ್ರಮಾಣದ ಉಪ್ಪು ಬಳಸುವಂತಾಯಿತು. ಇದರಿಂದಾಗಿ ಉಪ್ಪು ವ್ಯರ್ಥವಾಗುವುದು ತಪ್ಪಿ, ಹೋಟೆಲಿನವರಿಗೆ ಆಗುತ್ತಿದ್ದ ನಷ್ಟವೂ ತಪ್ಪಿತು.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.