Health Tips: ಸ್ಕಿಪ್ಪಿಂಗ್‌ನಿಂದ ದೇಹಕ್ಕಾಗುವ ಲಾಭಗಳ ಬಗ್ಗೆ ತಿಳಿದಿದೆಯೇ

ದೇಹ ಆರೋಗ್ಯವಾಗಿಡಲು ಆಹಾರ ಸೇವನೆ ಎಷ್ಟು ಮುಖ್ಯವೋ ವ್ಯಾಯಾಮ ಕೂಡಾ ಅಷ್ಟೇ ಮುಖ್ಯ

Team Udayavani, Apr 25, 2023, 5:40 PM IST

skipping

ದೇಹ ಆರೋಗ್ಯವಾಗಿರಬೇಕೆಂದು ಎಲ್ಲರೂ ಬಯಸುತ್ತಾರೆ. ಆದರೆ ವ್ಯಾಯಾಮ ಮಾಡಲು ಹಿಂಜರಿಯುವವರೆ ಹೆಚ್ಚು. ದೇಹ ಫಿಟ್‌ ಆಗಿರಲು ವ್ಯಾಯಾಮ ಅಗತ್ಯ. ದೇಹ ಆರೋಗ್ಯವಾಗಿಡಲು ಆಹಾರ ಸೇವನೆ ಎಷ್ಟು ಮುಖ್ಯವೋ ವ್ಯಾಯಾಮ ಕೂಡಾ ಅಷ್ಟೇ ಮುಖ್ಯ.

ಅದರಲ್ಲೂ ಸ್ಕಿಪ್ಪಿಂಗ್‌ ಮಾಡುವುದು ತುಂಬಾ ಉಪಕಾರಿ ಎಂದೇ ಹೇಳಲಾಗುತ್ತದೆ. ಇದು ದೇಹಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಏಕೆಂದರೆ ಇದು  ದೇಹಕ್ಕೆ ಸಂಪೂರ್ಣ ವ್ಯಾಯಾಮ ನೀಡುವ ಕಾರಣದಿಂದಾಗಿ ದೇಹ ಫಿಟ್ ಆಗಿರುತ್ತದೆ.

ಒಂದು ಹಗ್ಗವನ್ನು ಹಿಡಿದುಕೊಂಡು ಅದನ್ನು ತಿರುಗಿಸುತ್ತಾ ಜಿಗಿಯುವುದಕ್ಕೆ ಸ್ಕಿಪ್ಪಿಂಗ್‌ ಎನ್ನಲಾಗುತ್ತದೆ. ಸ್ಕಿಪ್ಪಿಂಗ್‌ ಮಾಡುವುದರಿಂದ ಪ್ರತಿ ನಿಮಿಷಕ್ಕೆ 10-15 ಕ್ಯಾಲೋರಿ ಕರಗಿಸಬಹುದು. ದೇಹದಲ್ಲಿ ಇರುವ ಹೆಚ್ಚಿನ ತೂಕವನ್ನು ಇಳಿಸಿ, ಫಿಟ್ ಆಗಲು ಸ್ಕಿಪ್ಪಿಂಗ್‌ ಸಹಾಯ ಮಾಡುತ್ತದೆ.

ಸ್ಕಿಪ್ಪಿಂಗ್‌ ಮಾಡುವಾಗ ಭುಜಗಳನ್ನು ತಿರುಗಿಸುವುದು, ಮೇಲೆ ಹಾರುವುದರಿಂದ ದೇಹ ಫ್ಲೆಕ್ಸಿಬಲ್‌ ಆಗಿರುತ್ತದೆ. ಇದು ದೇಹದ ಅಂಗಗಳ ಚಲನೆಯನ್ನು ಹೆಚ್ಚಿಸುತ್ತದೆ. ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ. ಪ್ರತಿದಿನ ಸ್ಕಿಪ್ ಮಾಡುವುದರಿಂದ ಸ್ನಾಯುಗಳು ಮತ್ತು ತೊಡೆಗಳು ಬಲಗೊಳ್ಳುತ್ತವೆ.

ಸ್ಕಿಪ್ಪಿಂಗ್‌ ಮಾಡುವುದರಿಂದಾಗುವ ಇತರ ಲಾಭಗಳು ಯಾವುದೆಂದು ತಿಳಿದುಕೊಳ್ಳೋಣ

ಶ್ವಾಸಕೋಶ ಆರೋಗ್ಯ:

ಸ್ಕಿಪ್ಪಿಂಗ್‌ ಮಾಡಿದ ನಂತರ ಉಸಿರಾಟ ವೇಗವಾಗುತ್ತದೆ. ಇದರಿಂದ ಶ್ವಾಸಕೋಶಗಳ ಆರೋಗ್ಯ ಕಾಪಾಡಿಕೊಳ್ಳಬಹುದು.

ತೂಕ ಇಳಿಕೆಗೆ ಸಹಕಾರಿ:

ಅಧಿಕ ತೂಕ ಹೊಂದಿರುವವರಿಗೆ ಸ್ಕಿಪ್ಪಿಂಗ್ ತುಂಬಾ ಉಪಯುಕ್ತ. ಪ್ರತಿನಿತ್ಯ ಸ್ಕಿಪ್ಪಿಂಗ್ ಮಾಡಿದರೆ ದೇಹದಲ್ಲಿ ಸಂಗ್ರಹವಾಗಿರುವ ಅನಗತ್ಯ ಕೊಬ್ಬು ಕರಗುತ್ತದೆ.  ಪ್ರತಿದಿನ ಕನಿಷ್ಠ ಅರ್ಧ ಗಂಟೆ ಸ್ಕಿಪ್ಪಿಂಗ್ ಆಡಿದರೆ 300 ಕ್ಯಾಲೋರಿ ಬರ್ನ್‌ ಆಗುತ್ತದೆ  ಎನ್ನಲಾಗಿದೆ. ತೂಕ ಇಳಿಸಿಕೊಳ್ಳಲು ಬಯಸುವವರು ಸ್ಕಿಪ್ಪಿಂಗ್ ಅಭ್ಯಾಸ ಮಾಡುವುದರಿಂದ ಉತ್ತಮ ಫಲಿತಾಂಶ ಕಂಡುಕೊಳ್ಳಬಹುದು. ಹತ್ತು ನಿಮಿಷ ಸ್ಕಿಪ್ಪಿಂಗ್ ಮಾಡುವುದು 2 ಕಿ.ಮೀ ದೂರ ಓಡುವುದಕ್ಕೆ ಸಮ ಎನ್ನುತ್ತಾರೆ ಆರೋಗ್ಯ ತಜ್ಷರು.

ಹೃದಯದ ಆರೋಗ್ಯ:

ಸ್ಕಿಪ್ಪಿಂಗ್ ಮಾಡುವುದು ಹೃದಯದ ಆರೋಗ್ಯಕ್ಕೆ ಕೂಡಾ ಒಳ್ಳೆಯದು. ಇದು ಹೃದಯ ಬಡಿತ ಹೆಚ್ಚಿಸುತ್ತದೆ. ಇದರಿಂದ ಹೃದಯ ಆರೋಗ್ಯಕರವಾಗಿರುತ್ತದೆ. ಪ್ರತಿನಿತ್ಯ ಸ್ಕಿಪ್ಪಿಂಗ್ ಮಾಡುವುದರಿಂದ ಬಹುತೇಕ ಹೃದಯದ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಬಹುದು.

ಮೆದುಳು ಕ್ರಿಯಾಶೀಲವಾಗುತ್ತದೆ: ಸ್ಕಿಪ್ಪಿಂಗ್, ಮೆದುಳಿನ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಪ್ರತಿದಿನ ತಪ್ಪದೆ ಸ್ಕಿಪ್ಪಿಂಗ್‌ ಮಾಡಿದರೆ ಮೆದುಳಿನ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ದೇಹದ ಮೂಳೆ ಆರೋಗ್ಯಕ್ಕೆ:

ದೇಹದ ಮೂಳೆಗಳು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಇದರಿಂದ ಮಣಿಗಂಟುಗಳಿಗೆ ಗಾಯ ಮತ್ತು ಇತರ ಯಾವುದೇ ಗಾಯದ ಸಮಸ್ಯೆ ನಿವಾರಣೆ ಮಾಡುತ್ತದೆ.

ಒತ್ತಡ ನಿವಾರಣೆ:

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಾನಸಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಸ್ಕಿಪ್ಪಿಂಗ್ ಮಾಡುವುದರಿಂದ ಒತ್ತಡ ನಿವಾರಿಸಬಹುದು. ಆದ್ದರಿಂದ ದಿನದ ಅರ್ಧ ಗಂಟೆ ಸ್ಕಿಪ್ಪಿಂಗ್‌ ಮಾಡಲು ಮೀಸಲಿಡಿ. ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಅಸ್ವಸ್ಥತೆಗಳನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಸೂಚನೆ: ಹೃದಯದ ಸಮಸ್ಯೆ, ಯಾವುದೇ ಶಸ್ತ್ರಚಿಕಿತ್ಸೆ, ಅಧಿಕ ರಕ್ತದೊತ್ತಡವಿದ್ದರೆ ಅಥವಾ ಗಂಭೀರ ಗಾಯಗೊಂಡ ಬಳಿಕ ಸ್ಕಿಪ್ಪಿಂಗ್ ಅಭ್ಯಾಸ ಮಾಡಬಾರದು. ವೈದ್ಯರು ಅನುಮತಿ ಮುಂದುವರೆಯುವುದು ಉತ್ತಮ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.