ಎಸಿಬಿ ಬಲೆಗೆ ಬಿದ್ದ ಬೆಸ್ಕಾಂ ಕಿರಿಯ ಎಂಜಿನಿಯರ್
Team Udayavani, Oct 3, 2019, 8:10 PM IST
ಚಿಕ್ಕಬಳ್ಳಾಪುರ: ರೈತರೊಬ್ಬರು ತಮ್ಮ ಜಮೀನಲ್ಲಿ ಸುಟ್ಟು ಹೋಗಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಬದಲಿಸಿ ಕೊಡಲು ರೈತರಿಂದ ಲಂಚ ಸ್ಪೀಕರಿಸುವ ವೇಳೆ ಚಿಕ್ಕಬಳ್ಳಾಪುರ ಗ್ರಾಮೀಣ ವಿಭಾಗದ ಬೆಸ್ಕಾಂ ಕಿರಿಯ ಎಂಜಿನಿಯರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಕಿರುಂಗುಬಿ ರೈತ ಮಲ್ಲೇಶ್ ಕುಮಾರ್ ತಮ್ಮ ತೋಟದಲ್ಲಿ 20 ದಿನಗಳ ಹಿಂದೆ ಸುಟ್ಟಿದ್ದ ಟಿಸಿ ಬದಲಾಯಿಸುವಂತೆ ಕೋರಿದ್ದರು. ಆಗ ಬೆಸ್ಕಾಂ ಕಿರಿಯ ಎಂಜಿನಿಯರ್ ಕೆ.ಸಿ.ಮಂಜುನಾಥ ನಾಯ್ಡು 3000 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಗುರುವಾರ ತಮ್ಮ ಕಚೇರಿಯಲ್ಲಿ 2000 ಸಾವಿರ ರೂ. ಲಂಚ ಸ್ಪೀಕರಿಸುವ ವೇಳೆ ಎಸಿಬಿ ಡಿವೈಎಸ್ಪಿ ವೆಂಕಟೇಶ ನಾಯ್ಡು ಹಾಗೂ ಸಿಬ್ಬಂದಿ ದಾಳಿ ನಡೆಸಿ ಹಣದ ಸಮೇತ ಬಲೆಗೆ ಕೆಡವಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ