
ಭದ್ರಾವತಿ ಕಾರ್ಖಾನೆ ಗುಜರಾತ್ನ ಮಾರ್ವಾಡಿಗಳಿಗೆ ಮಾರಲು ಹುನ್ನಾರ
Team Udayavani, Feb 5, 2023, 9:59 PM IST

ಹುಣಸೂರು: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಗುಜರಾತ್ನ ಮಾರ್ವಾಡಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 300 ಕೋಟಿ ರೂ. ಆದಾಯದಲ್ಲಿರುವ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಇಲ್ಲದ ಸಬೂಬು ಹೇಳಿ ಮುಚ್ಚಲು ಹೊರಟಿರುವುದು ತರವಲ್ಲ.
ಆದಾಯ ತಂದುಕೊಡುವ ಇಂತಹ ದೊಡ್ಡ ಕಂಪನಿಗಳನ್ನು ಗುಜರಾತ್ನ ಮಾರ್ವಾಡಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು. ಈ ಬಗ್ಗೆ ಅಕ್ಷರಸ್ಥ ರಾಜಕಾರಣಿಗಳು ಪ್ರಶ್ನಿಸದೆ ಅನಕ್ಷರಸ್ಥರಂತೆ ವರ್ತಿಸುತ್ತಿರುವುದು ಜನತಂತ್ರ ವ್ಯವಸ್ಥೆಗೆ ಮಾರಕವಾಗಲಿದೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

ಎರಡು ಕ್ಷೇತ್ರಗಳಿಂದ ಸ್ಪರ್ಧೆ ಅಪ್ರಸ್ತುತ: ಮೈಸೂರಿನಲ್ಲಿ ಬಿ.ವೈ.ವಿಜಯೇಂದ್ರ ಹೇಳಿದ್ದೇನು?

ಸಿದ್ಧರಾಮಯ್ಯ ಮೇಲ್ನೋಟಕ್ಕೆ ಬಸಪ್ಪ, ಒಳಗೆ ವಿಷಪ್ಪ: ಛಲವಾದಿ ನಾರಾಯಣಸ್ವಾಮಿ

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ
MUST WATCH
ಹೊಸ ಸೇರ್ಪಡೆ

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್