AIYF: ಕೆಳಗೂರಿನಲ್ಲಿ ಎಐವೈಫ್ ಸಂಘಟನೆಯಿಂದ ಭಗತ್ ಸಿಂಗ್ ಸ್ಮರಣಾರ್ಥ ಸ್ವಚ್ಚತಾ ಕಾರ್ಯ


Team Udayavani, Oct 17, 2023, 7:48 PM IST

keladorr

ಕೊಟ್ಟಿಗೆಹಾರ: ಅಖಿಲ ಭಾರತ ಯುವಜನ ಫೆಡರೇಷನ್ (ಎಐವೈಎಫ್) ಕಾರ್ಯಕರ್ತರು ಭಗತ್ ಸಿಂಗ್ ನೆನಪಿನ ಹೆಸರಿನಲ್ಲಿ ಕೆಳಗೂರು ಗ್ರಾಮದ ಮೂಲೆಮನೆ, ಸಂಪ್ಲಿ, ಕೆಳಗೂರು ರಸ್ತೆಯ ಎಡ ಬಲ ಉದ್ದಗಲಕ್ಕೂ ಹರಡಿದ ಗಿಡಗಂಟಿಗಳನ್ನು ಕಡಿದು ರಸ್ತೆಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಗಳನ್ನು ತೆರವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಿದ್ದರು ಈ ಸಂದರ್ಭದಲ್ಲಿ ಎ. ಐ. ವೈ. ಎಫ್ ನ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪರ್ಲ್ಸ್ ಎಸ್ಟೇಟ್ ವ್ಯವಸ್ಥಾಪಕರಾದ ವಿಜಯ್ ಕುಮಾರ್ ದೇಶದ ಯುವಜನತೆ ಇಂತಹ ಕಾರ್ಯಕ್ರಮಗಳನ್ನು ನಡೆಸಿ ತನ್ನೂರಿನ ಬಗ್ಗೆ ಕಾಳಜಿ ಹೊಂದಿ ಸ್ವಚ್ಛತೆ ಕಾಪಾಡಿದರೆ ಆ ಗ್ರಾಮಗಳು ತನ್ನಿಂದ ತಾನೇ ಅಭಿವೃದ್ಧಿ ಹೊಂದುತ್ತವೆ ಗಾಂಧೀಜಿಯ ಸ್ವಚ್ಚ ಭಾರತ , ಗ್ರಾಮ ಸ್ವರಾಜ್ಯ ಪರಿಕಲ್ಪನೆ ಅರ್ಥೈಸಿಕೊಂಡು ಮುನ್ನಡೆದರೆ ಎಲ್ಲ ರೀತಿಯ ಬದಲಾವಣೆ ಗ್ರಾಮ ಮಟ್ಟದಿಂದಲು ಸಾದ್ಯವಿದೆ ಅದನ್ನು ಕೆಳಗೂರು- ಸಂಪ್ಲಿಯ ,ಯುವಜನತೆ ಕಾಯಕದ ಮೂಲಕ ಸಾಧ್ಯವಾಗುತ್ತಿರುವುದು ಸಂತೋಷದ ವಿಚಾರ ಇದು ನಿರಂತರ ಮುಂದುವರೆಯಲಿ ಎಂದರು ಮುಖ್ಯ ಅತಿಥಿ ಆಟೋ ರಮೇಶ್ ಜಾವಳಿ ಮಾತನಾಡಿ AIYF ಸಂಘಟನೆಯ ಗೆಳೆಯರ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಲಿ ಎಂದರು.

ಮುಖ್ಯ ಅತಿಥಿಯಾಗಿ ಸ್ವಚ್ಛತಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ಮೂಡಿಗೆರೆ ತಾಲ್ಲೂಕು ಕಾರ್ಯದರ್ಶಿ ರಮೇಶ್ ಕೆಳಗೂರು ಎ. ಐ. ವೈ. ಎಫ್ ಸಂಘಟನೆ ಸ್ವಾತಂತ್ರ್ಯ ನಂತರ ಭಾರತದಲ್ಲಿ ಯುವಜನತೆಗೆ ಉದ್ಯೋಗ, ರಾಷ್ಟ್ರ ಪ್ರೇಮ,ಕ್ರೀಡೆ ಸಾಮಾಜಿಕ,ವೈಜ್ಞಾನಿಕ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದು ಅದರಲ್ಲಿ ಉದ್ಯೋಗಕ್ಕಾಗಿ ಭಗತ್ ಸಿಂಗ್ ಎಂಪ್ಲಾಯಿಮೆಂಟ್ ಗ್ಯಾರಂಟಿ ಆಕ್ಟ್ ಜಾರಿಗೆ ತರಲು ಸತತ ಹೋರಾಟ ನಡೆಸುತ್ತಿದೆ ಇವತ್ತು ಕಾಲ್ಪನಿಕ ದೇಶ ಭಕ್ತಿ ಮೆರೆಯುತ್ತಿದೆ ಭಾರತ್ ಮಾತಾಕಿ ಜೈ ಎಂದ ತಕ್ಷಣ ಮಹಾನ್ ದೇಶ ಪ್ರೇಮಿ ಎನಿಸುತ್ತಾರೆ ಆದರೆ ಯುವಜನತೆ ಈ ರೀತಿ ತನ್ನೂರಿನ ಸಮಸ್ಯೆಗೆ ತಾವೇ ಅರಿತು ಅದನ್ನು ತಮ್ಮ ಸ್ವ ಇಚ್ಛೆಯಿಂದ ಸ್ಪಂದಿಸಿ ಬಗೆಹರಿಸಿಕೊಂಡು ಮುನ್ನಡೆದರೆ ಅದೇ ನಿಜವಾದ ದೇಶಭಕ್ತಿ ಈ ದೇಶದ ಸಾರ್ವಜನಿಕ ಆಸ್ತಿ ,ರಸ್ತೆ,ಸರ್ಕಾರಿ ಕಟ್ಟಡ,ಸೇತುವೆ,ಎಲ್ಲವನ್ನೂ ನನ್ನದು ಎಂಬ ಭಾವನೆ ಜನರಲ್ಲಿ ಬರಬೇಕು ಅದನ್ನು ಎ. ಐ. ವೈ. ಎಫ್ ಸಂಘಟನೆ ತನ್ನ ಕಾರ್ಯಕರ್ತರಿಗೆ ಕಲಿಸುತ್ತದೆ ಹಾಗಾಗಿ ನಿಮ್ಮೆಲ್ಲರ ಸಂಪತ್ತಿನ ಬಗ್ಗೆ ನಿಮ್ಮ ಕಾಳಜಿ ಮುಂದುವರೆಯಲಿ ಎಂದರು ಕಾರ್ಯಕ್ರಮದ ನೇತೃತ್ವ ವನ್ನು ಎ. ಐ. ವೈ. ಎಫ್ ನ ಕೆಳಗೂರು ಶಾಖೆಯ ಅಧ್ಯಕ್ಷ ರಾಜೇಶ್ ಕಾರ್ಯದರ್ಶಿ ಸ್ವಾತಿಕ್,ಪ್ರಜ್ವಲ್,ಉಮೇಶ್, ಸುರೇಶ್,ಸಂದೀಪ್,ವಿಜೇತ್,ಸಂತೋಷ್,ಅಮರ್ ,ಚಂದ್ರು, ಸುದೀಪ್ ಇತರರು ನೇತೃತ್ವ ವಹಿಸಿದ್ದರು

ಟಾಪ್ ನ್ಯೂಸ್

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.