Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ

ಬಾಲಕ ರಾಮನ ದರ್ಶನ ಪಡೆದ 3 ಲಕ್ಷ ಮಂದಿ - ಭಕ್ತರ ಅನುಕೂಲಕ್ಕೆ ಅವಧಿ ಹೆಚ್ಚಿಸಿದ ಟ್ರಸ್ಟ್‌

Team Udayavani, Jan 25, 2024, 1:01 AM IST

ram mandir 2

ಅಯೋಧ್ಯೆ: ಜ.22ರಂದು ಉದ್ಘಾಟನೆಯಾದ ನೂತನ ಶ್ರೀರಾಮಮಂದಿರದಲ್ಲಿ ಭಕ್ತರ ಪ್ರವಾಹ ಇನ್ನಷ್ಟು ಏರಿದೆ. ಅಕ್ಷರಶಃ ಪ್ರವಾಹದೋಪಾದಿಯಲ್ಲಿ ಜನ ನುಗ್ಗುತ್ತಿದ್ದಾರೆ. ಮಂಗಳವಾರ 5 ಲಕ್ಷ ಮಂದಿ ದೇಗುಲದ ಆವರಣವನ್ನು ಪ್ರವೇಶಿಸಿದ್ದರು. ಅದರಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ಹಗಲಲ್ಲೇ ದರ್ಶನ ಪೂರೈಸಲು ಯಶಸ್ವಿಯಾದರು. ಉಳಿದವರು ಸರತಿಯಲ್ಲಿ ತಾಳ್ಮೆಯಿಂದ ಕಾದರು. 3 ಲಕ್ಷ ಮಂದಿ ದರ್ಶನ ಮಾಡಿದ ಪರಿಣಾಮ, ಜನಜಾತ್ರೆಯಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನದ ಸಮಯವನ್ನು ಬೆಳಗ್ಗೆ 7ರಿಂದ ರಾತ್ರಿ 10ರವರೆಗೂ ವಿಸ್ತರಿಸಲಾಗಿದೆ. ಇದಕ್ಕೂ ಮುನ್ನ ರಾತ್ರಿ 7ರವರೆಗೆ ಮಾತ್ರ ಅವಕಾಶವಿತ್ತು.

ಜ.22ರಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗಿತ್ತು. ಆ ದಿನ ಆಹ್ವಾನಿತ ಗಣ್ಯರಿಗೆ ಹೊರತುಪಡಿಸಿದರೆ ಇತರೆ ಭಕ್ತರಿಗೆ ಪ್ರವೇಶ ನೀಡಿರಲಿಲ್ಲ. ಮಂಗಳವಾರದಿಂದ ಎಲ್ಲರಿಗೂ ದೇಗುಲದ ಬಾಗಿಲು ತೆರೆದಿತ್ತು. ದೇಶಾದ್ಯಂತ ಹಲವು ದಿನಗಳ ಮುನ್ನವೇ ಅಯೋಧ್ಯೆಗೆ ಭಕ್ತರ ಪ್ರವೇಶ ಆರಂಭವಾಗಿತ್ತು. ಮಂಗಳವಾರವೇ ಮೊದಲ ಬಾರಿಗೆ ದರ್ಶನಕ್ಕೆ ಅವಕಾಶ ನೀಡಿದ್ದರಿಂದ, ಜನರ ಪ್ರಮಾಣ ತೀವ್ರವಾಗಿದ್ದು ಸಹಜವೂ ಆಗಿತ್ತು. ಜನರನ್ನು ನಿಯಂತ್ರಿಸಲು, ಸುಗಮವಾಗಿ ಎಲ್ಲರೂ ಸಂಚರಿಸುವಂತಾಗಲು 8000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮಾಧ್ಯಮಗಳಿಗೂ ನಿರ್ಬಂಧ: ಭಕ್ತರು ಸುಲಭವಾಗಿ ಆವರಣದೊಳಗೆ ಪ್ರವೇಶಿಸುವಂತಾಗಲಿ ಎಂಬ ಕಾರಣಕ್ಕೆ ಮಾಧ್ಯಮಗಳಿಗೂ ಒಂದು ದಿನದ ಮಟ್ಟಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.