ಉಡುಪಿ : ಹೃದಯಘಾತದಿಂದ ಭಾರತ್ ಬಿಲ್ಡರ್ಸ್ ನ ಮಾಲಕ ಪ್ರಫುಲ್ಲಚಂದ್ರ ನಿಧನ
Team Udayavani, Feb 3, 2022, 1:03 PM IST
ಉಡುಪಿ : ಉಡುಪಿ ರಥಬೀದಿಯಲ್ಲಿರುವ ಭಾರತ್ ಬಿಲ್ಡರ್ಸ್ನ ಮಾಲಕರಾದ ಪ್ರಫುಲ್ಲಚಂದ್ರ (61 ವರ್ಷ) ಅವರು ಇಂದು ಗುರುವಾರ ಮುಂಜಾನೆ ಹೃದಯಘಾತಕ್ಕೊಳಗಾಗಿ ನಿಧನರಾದರು.
ಉಡುಪಿ ಸ್ಥಾನಿಕ ಬ್ರಾಹ್ಮಣ ಸಂಘದ ಮಾಜಿ ಅಧ್ಯಕ್ಷರು, ಶಾರದಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರು, ಉಡುಪಿ ಜಿಲ್ಲಾ ಶ್ರೀ ಶಂಕರ ತತ್ವ ಪ್ರಚಾರ ಅಭಿಯಾನದ ಸಂಚಾಲಕರೂ ಆಗಿ ಸೇವೆ ಸಲ್ಲಿಸಿದ್ದ ಇವರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಯಕ್ಷಗಾನ ಕಲಾರಂಗದ ಸದಸ್ಯರಾಗಿದ್ದ ಇವರ ನಿಧನಕ್ಕೆ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಹಿಜಾಬ್ ವಿವಾದದ ಹಿಂದೆ ಮತೀಯ ಸಂಘಟನೆಗಳು : ಆರಗ ಜ್ಞಾನೇಂದ್ರ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ