ಭಟ್ಕಳ : ಹುಚ್ಚು ನಾಯಿ ಕಡಿದು ಐದು ಮಂದಿಗೆ ಗಾಯ
ಪುರಸಭೆಯ ಸಿಬ್ಬಂದಿಗಳಿಂದ ನಾಯಿ ಸೆರೆ
Team Udayavani, Jun 14, 2022, 9:14 PM IST
ಭಟ್ಕಳ : ನಗರದ ಹಳೆ ಬಸ್ ನಿಲ್ದಾಣದ ಬಳಿಯ ಮೀನು ಮತ್ತು ತರಕಾರಿ ಮಾರುಕಟ್ಟೆಯ ಹೊರ ಭಾಗದಲ್ಲಿ ಹುಚ್ಚು ನಾಯಿಯೊಂದು ಐವರನ್ನು ಕಚ್ಚಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.
ಗಾಯಗೊಂಡ ನಾಲ್ವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಗಾಯಗೊಂಡವರನ್ನು ಕರಿಕಲ್ ನಿವಾಸಿ ಮಾದೇವ ಮೊಗೇರ (65), ಸಿದ್ದೀಕ್ ಸ್ಟ್ರೀಟ್ನ ಮುಹಮ್ಮದ್ ಯಾಸೀನ್ (42), ಹನೀಫಾಬಾದ್ನ ಮೌಲ್ವಿ ಅಬುಲ್ ಹಸನ್ ನದ್ವಿ (21) ಮೌಲ್ವಿ ಇಸ್ಮಾಯಿಲ್ ನದ್ವಿ (29) ಎಂದು ಗುರುತಿಸಲಾಗಿದ್ದು ಇನ್ನೋರ್ವ ಮಹಿಳೆಗೆ ಕೂಡಾ ಕಚ್ಚಿದ್ದು ಅವರ ಗುರುತು ಪತ್ತೆಯಾಗಿಲ್ಲ, ಚಿಕಿತ್ಸೆಗೂ ಕೂಡಾ ಸರಕಾರಿ ಆಸ್ಪತ್ರೆಗೆ ಬಂದಿಲ್ಲ ಎನ್ನಲಾಗಿದೆ.
ಸ್ಥಳದಲ್ಲಿದ್ದ ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ ಮಾಜಿ ಪ್ರಧಾನ ಕಾರ್ಯದರ್ಶಿ ನಸೀಫ್ ಖಲೀಫಾ ನಾಯಿಯಿಂದ ದಾಳಿಗೊಳಗಾದವರನ್ನು ರಕ್ಷಿಸಿದರು ಎನ್ನಲಾಗಿದೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪುರಸಭೆಯ ಸಿಬ್ಬಂದಿಗಳು ಹುಚ್ಚು ನಾಯಿಯನನ್ನು ಹಿಡಿಯುವಲ್ಲಿ ಯಶಸ್ವೀಯಾಗಿದ್ದಾರೆ ಎನ್ನಲಾಗಿದ್ದು ಜನರು ಆತಂಕದಿಂದ ದೂರಾದರು.
ಇದನ್ನೂ ಓದಿ : ಅಕ್ರಮ ಸಂಬಂಧ : ಪುರುಷ ಮತ್ತು ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ