ಗೋ ಶಾಲೆ ನಿರ್ಮಾಣಕ್ಕೆ ಭೀಮನಕಟ್ಟೆ ಮಠದಿಂದ ಜಾಗ: ಗೋ ಪ್ರೇಮಿಗಳಲ್ಲಿ ಸಂತಸ
Team Udayavani, Dec 1, 2021, 7:27 PM IST
ತೀರ್ಥಹಳ್ಳಿ: ಭೀಮನಕಟ್ಟೆಯ ಮಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ರಘುವರೇಂದ್ರತೀರ್ಥ ಶ್ರೀಪಾದರು ಮಠದ ಒಡೆತನದಲ್ಲಿರುವ ಮೇಗರವಳ್ಳಿ ಸಮೀಪದ ಕೊಳಿಗೆಬೈಲು ಜಾಗವನ್ನು ಗೋ ಶಾಲೆ ಮಾಡುವುದಕ್ಕಾಗಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳವಾರ ಗೋ ರಕ್ಷಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಇಂದು ಗೋ ಪ್ರೇಮಿಗಳು ಪಟ್ಟಣದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ನಂತರ ಭೀಮನಕಟ್ಟೆ ಮಠದಲ್ಲಿ ಗೋ ಪ್ರೇಮಿಗಳ ಸಭೆ ನಡೆಯಿತು, ಈ ವೇಳೆ ಮಠದ ಒಡೆತನದಲ್ಲಿರುವ ಜಾಗವನ್ನು ಗೂ ಶಾಲೆಗೆ ನೀಡುವ ಭರವಸೆ ನೀಡಲಾಯಿತು.
ಮುಂದಿನ ದಿನಗಳಲ್ಲಿ ಶ್ರೀ ಮಠದಿಂದ ಉದ್ದೇಶಿಸಿರುವ ಗೋ ಸಂರಕ್ಷಣಾ ಕಾರ್ಯದ ವಿವರವನ್ನು ಮಠದ ದಿವಾನರಾದ ಸಾಗರ್ ಭಟ್ರವರು ವಿವರಿಸಿದ್ದಾರೆ .
ಇದರಿಂದ ಗೋ ಪ್ರೇಮಿಗಳಲ್ಲಿ ಸಂತಸ ಉಂಟು ಮಾಡಿದೆ.
ಇದನ್ನೂ ಓದಿ : ಶಾಸಕ ವಿಶ್ವನಾಥ್ ಕೊಲೆ ಸಂಚಿನ ಆರೊಪ: ಗೋಪಾಲ ಕೃಷ್ಣ ಪ್ರತಿಕ್ರಿಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್