ಸಂಭ್ರಮದಿಂದ ಜರುಗಿದ ಬಿಳಿಗಿರಿ ರಂಗನಾಥನ ಜಾತ್ರೆ

ಸಾಗರೋಪಾದಿಯಲ್ಲಿ ಆಗಮಿಸಿದ ಭಕ್ತ ಗಡಣ

Team Udayavani, Apr 16, 2022, 9:27 PM IST

1-fdfdfdfd

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬಿಳಿಗಿರಿರಂಗನಾಥಸ್ವಾಮಿಯ ದೊಡ್ಡ ರಥೋತ್ಸವ ಸಂಭ್ರಮ ಸಡಗರಗಳಿಂದ ಶನಿವಾರ ನಡೆಯಿತು.

ಕಳೆದ 5 ವರ್ಷಗಳಿಂದ ದೇಗುಲದ ಜೀರ್ಣೋದ್ಧಾರ, ದೊಡ್ಡ ರಥ ಶಿಥಿಲ ಹಾಗೂ ಕೋವಿಡ್ ಹಿನ್ನೆಲೆಯಿಂದ ಜಾತ್ರೆ ನಡೆದಿರಲಿಲ್ಲ, ಹಾಗಾಗಿ ಈ ಬಾರಿ ಜಾತ್ರೆಗೆ ಸಾಗರೋಪಾದಿಯಲ್ಲಿ ಭಕ್ತ ಗಡಣ ಆಗಮಿಸಿತ್ತು. ಮಧ್ಯಾಹ್ನ ಸಾವಿರಾರು ಸಂಖ್ಯೆಯ ಭಕ್ತರು ಗೋವಿಂದ,ಗೋವಿಂದ ನಾಮಾವಳಿಯನ್ನು ಹಾಡುವ ಮೂಲಕ ರಥವನ್ನು ಎಳೆದು ಪುನೀತರಾದರು.

ರಥ ಮುಗಿದ ನಂತರ ಮಂಟಪದಲ್ಲಿ ಉತ್ಸವಮೂರ್ತಿಯನ್ನು ತಂದು ಮಂಟಪೋತ್ಸವ ಸೇವೆಯನ್ನು ನೆರವೇರಿಸಲಾಯಿತು.ಅಲ್ಲಲ್ಲಿ ಅರವಟ್ಟಿಗೆಗಳನ್ನು ಮಾಡಿಯೇ ನೆರೆದಿದ್ದ ಭಕ್ತರಿಗೆ ನೀರು ಮಜ್ಜಿಗೆ ಪಾನಕ ಕೋಸಂಬರಿ ಹಾಗೂ ಪ್ರಸಾದ ವಿನಿಯೋಗದ ವ್ಯವಸ್ಥೆಯನ್ನು ಮಾಡಲಾಗಿತ್ತು .

ಬಸ್ಸಿಲ್ಲದೆ ಸಾರ್ವಜನಿಕರ ಪರದಾಟ
ರಥೋತ್ಸವಕ್ಕೆ ಬಂದ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಿಂದ ಉಚಿತ ಬಸ್ ಗಳ ವ್ಯವಸ್ಥೆಯನ್ನು ಮಾಡಲಾಗಿತ್ತು ಆದರೆ ನಿಗದಿತ ಪ್ರಮಾಣದಲ್ಲಿ ಬಸ್ ಗಳು ಆಗಮಿಸದ ಹಿನ್ನೆಲೆಯಲ್ಲಿ ಭಕ್ತರು ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಖಾಸಗಿ ವಾಹನಗಳಿಗೆ ನಿಷೇಧ ಹೇರಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತು. ನಂತರ ಪರಿಸ್ಥಿತಿಯ ಅವಲೋಕನ ಮಾಡಿದ ಪೊಲೀಸ್ ಇಲಾಖೆಯು ಖಾಸಗಿ ವಾಹನಗಳಿಗೂ ಪ್ರವೇಶವನ್ನು ನೀಡಿತು. ಅಲ್ಲಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯೂ ಕಾಡಿತು. ಬಿಆರ್ ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶವಾಗಿದ್ದರೂ ಕೆಲ ಭಕ್ತರು ಹದಿನೆಂಟು ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ಸಾಗಿದರು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.