ಸಾಮಾಜಿಕ ಅಂತರ ಮರೆತು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಬರ್ತ್ ಡೇ ಪಾರ್ಟಿ!
ಜಿಲ್ಲಾಸ್ಪತ್ರೆಯಲ್ಲಿ ಘಟನೆ:ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಪೋಟೋಗಳು
Team Udayavani, Jul 7, 2020, 9:22 PM IST
ಚಿಕ್ಕಬಳ್ಳಾಪುರ: ಕೋವಿಡ್-19 ನಿಯಂತ್ರಣಕ್ಕೆ ಇಡೀ ವಿಶ್ವವೇ ಹರಸಾಹಸ ಮಾಡುತ್ತಿದೆ, ರಾಜ್ಯದಲ್ಲಿ ಅಂತೂ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಆದರೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ಸಾಮಾಜಿಕ ಅಂತರಕ್ಕೆ ತಿಲಾಂಜಲಿ ಇಟ್ಟು ಯಾರು ಮಾಸ್ಕ್ ಧರಿಸಿಕೊಳ್ಳದೇ ಸಿಬ್ಬಂದಿಯೊಬ್ಬರ ಬರ್ತ್ ಡೇ ಪಾರ್ಟಿ ಭರ್ಜರಿಯಾಗಿ ಆಚರಿಸುವ ಮೂಲಕ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕೆಂಬ ನಿಯಮ ಇದ್ದರೂ ಜಿಲ್ಲಾಸ್ಪತ್ರೆಯಲ್ಲಿ ಯಾವುದನ್ನೂ ಲೆಕ್ಕಿಸದೇ ಜನ ಸಾಮಾನ್ಯರಿಗೆ ಬುದ್ದಿ ಹೇಳಬೇಕಾದ ಜಿಲ್ಲಾಸ್ಪತ್ರೆಯ ವೈದ್ಯರು, ಪ್ರಯೋಗಾಲಯ ಸಿಬ್ಬಂದಿ, ನೊಂದಣಿ ವಿಭಾಗದ ಸಿಬ್ಬಂದಿ ಸೇರಿ ಸಾಮಾಜಿಕ ಅಂತರ ಕಾಪಾಡದೇ ಹುಟ್ಟು ಹಬ್ಬ ಆಚರಿಸಿ ಕೇಕ್ ಕತ್ತರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ವೈದ್ಯರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಾಗೂ ನೆಟ್ಟಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಕೋವಿಡ್-19 ವಿಚಾರದಲ್ಲಿ ಹೊರಡಿಸಿರುವ ಆದೇಶ, ಮಾರ್ಗಸೂಚಿಗಳು ಪಾಲನೆಯಲ್ಲಿ ಅಧಿಕಾರಿಗಳಿಗೆ, ಸಿಬ್ಬಂದಿಗೆ ಅನ್ವಯಿಸುವುದಿಲ್ಲವೇ, ಸಾಮಾನ್ಯ ಜನರಿಗೊಂದು? ಅಧಿಕಾರಿಗಳಿಗೆ ಒಂದು ಕಾನೂನು ಇರುತ್ತದೆಯೆ ಎಂದು ನೆಟ್ಟಿಗರು ಈ ಪೋಟೋಗಳನ್ನು ಆಪ್ಲೋಡ್ ಮಾಡಿ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?