ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ


Team Udayavani, Feb 4, 2023, 1:09 AM IST

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ಉಡುಪಿ: ಉತ್ತರ ಪ್ರದೇಶದ ಬರೇಲಿ ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್‌ ಉಡುಪಿ ಕಳತ್ತೂರು ಮೂಲದ ಆ್ಯಂಟನಿ ಫೆರ್ನಾಂಡಿಸ್‌(86) ಫೆ.3ರಂದು ಬರೇಲಿಯಲ್ಲಿ ನಿಧನ ಹೊಂದಿದರು. ಮೃತರು ಸಹೋದರ ಬೆಂಜಮಿನ್‌ ಫೆರ್ನಾಂಡಿಸ್‌ ಅವರನ್ನು ಅಗಲಿದ್ದಾರೆ.

1936ರಲ್ಲಿ ಕಳತ್ತೂರು ನಡಿಗುತ್ತು ಬಳಿಯ ನಿವಾಸಿ ಡೇವಿಡ್‌ ಫೆರ್ನಾಂಡಿಸ್‌ ಮತ್ತು ಬ್ರಿಜಿತ್‌ ಫೆರ್ನಾಂಡಿಸ್‌ ದಂಪತಿಯ ಹಿರಿಯ ಪುತ್ರನಾಗಿ ಜನಿಸಿದ ಅವರು ಪ್ರಾಥಮಿಕ ಮತ್ತು ಹೈಸ್ಕೂಲ್‌ ಶಿಕ್ಷಣವನ್ನು ಶಿರ್ವ ಡಾನ್‌ಬಾಸ್ಕೊ ಹಿ.ಪ್ರಾ.ಶಾಲೆ ಮತ್ತು ಸಂತ ಮೇರಿ ಹೈಸ್ಕೂಲ್‌ನಲ್ಲಿ ಮುಗಿಸಿದ್ದರು. ಬಳಿಕ ವಾರಾಣಸಿ ಧರ್ಮಪ್ರಾಂತ್ಯಕ್ಕೆ ಸೇರ್ಪಡೆಯಾದರು.

ಸೈಂಟ್‌ ಪಾವ್ಲ್ ಸೆಮಿನರಿ ಮತ್ತು ಅಲಹಾಬಾದ್‌ನ ಸೈಂಟ್‌ ಜೋಸೆಫ್ ರೀಜನಲ್‌ ಸೇಮಿನರಿಯಲ್ಲಿ ಧಾರ್ಮಿಕ ಶಿಕ್ಷಣ ಪೂರೈಸಿದ ಬಳಿಕ 1964ರ ಡಿ. 2ರಂದು ಮುಂಬಯಿಯಲ್ಲಿ ಪೋಪ್‌ ಭಾಗವಹಿಸಿದ್ದ ಯೂಕಾರಿಸ್ತಿಕ್‌ ಸಮಾವೇಶದಲ್ಲಿ ಗುರು ದೀಕ್ಷೆ ಪಡೆದಿದ್ದರು. 26 ವರ್ಷಗಳ ಕಾಲ ಧರ್ಮ ಗುರುಗಳಾಗಿ ವಾರಾಣಸಿ ಮತ್ತು ಗೋರಖ್‌ಪುರದಲ್ಲಿ ಸೇವೆ ಸಲ್ಲಿಸಿದ್ದರು. ವಿಕಾರ್‌ ಜನರಲ್‌ ಆಗಿ ವಾರಾಣಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ 1989 ಜ.19ರಂದು ಬರೇಲಿಯ ಪ್ರಥಮ ಬಿಷಪ್‌ ಆಗಿ ನೇಮಕಗೊಂಡಿದ್ದರು. ಅದೇ ವರ್ಷ ಮಾ.29ರಂದು ಸೈಂಟ್‌  ಕೆಥೆಡ್ರಲ್‌ನಲ್ಲಿ ಬಿಷಪ್‌ ದೀಕ್ಷೆ ಪಡೆದು ಅಧಿಕಾರ ವಹಿಸಿಕೊಂಡಿದ್ದರು. 2014ರ ನವೆಂಬರ್‌ನಲ್ಲಿ ಬಿಷಪ್‌ ಹುದ್ದೆ ಯಿಂದ ನಿವೃತ್ತಿ ಹೊಂದಿದ್ದರು.

 

ಟಾಪ್ ನ್ಯೂಸ್

ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

ಮಾ. 26: ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ನಾಮಕರಣ

ಮಾ. 26: ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ನಾಮಕರಣ

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ

ಪರಿಸರ ತಡೆಗೆ ಕಠಿಣ ಕಾನೂನು ಅಗತ್ಯ: ಸಚಿವ ಆನಂದ್‌ ಸಿಂಗ್‌

ಪರಿಸರ ತಡೆಗೆ ಕಠಿಣ ಕಾನೂನು ಅಗತ್ಯ: ಸಚಿವ ಆನಂದ್‌ ಸಿಂಗ್‌

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಕೋಲಾಹಲ

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಕೋಲಾಹಲ

ಧಾರವಾಡದಲ್ಲಿ ಇಎಂಸಿ ಸ್ಥಾಪನೆಗೆ ಕೇಂದ್ರ ಸರಕಾರ ಅಸ್ತು

ಧಾರವಾಡದಲ್ಲಿ ಇಎಂಸಿ ಸ್ಥಾಪನೆಗೆ ಕೇಂದ್ರ ಸರಕಾರ ಅಸ್ತು

ಬಾದಾಮಿಯಲ್ಲಿ ಸಿದ್ದು “ಭರ್ಜರಿ ರೋಡ್‌ ಶೋ’

ಬಾದಾಮಿಯಲ್ಲಿ ಸಿದ್ದು “ಭರ್ಜರಿ ರೋಡ್‌ ಶೋ’



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

1-wqewqwqe

ರಾಹುಲ್ ಗಾಂಧಿ ಅನರ್ಹತೆ ಪ್ರಜಾಪ್ರಭುತ್ವಕ್ಕೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್

1-ewr-ew-rwer

ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

ಎ. 2: “ಬಸಂತ್‌ ಉತ್ಸವ್‌’; ಸಿತಾರ್‌-ಬಾನ್ಸುರಿ ಜುಗಲ್‌ಬಂದಿ

ಎ. 2: “ಬಸಂತ್‌ ಉತ್ಸವ್‌’; ಸಿತಾರ್‌-ಬಾನ್ಸುರಿ ಜುಗಲ್‌ಬಂದಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

ಬಿಎಸ್‌ವೈ ನಿವಾಸದಲ್ಲಿ ಅಮಿತ್‌ ಶಾ ಉಪಾಹಾರ

ಮಾ. 26: ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ನಾಮಕರಣ

ಮಾ. 26: ಪುತ್ತೂರು ಬಸ್‌ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರು ನಾಮಕರಣ

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ

ಈಶಾನ್ಯ ಸಿರಿಯಾದ ಕೆಲವೆಡೆ ಅಮೆರಿಕ ವೈಮಾನಿಕ ದಾಳಿ

ಪರಿಸರ ತಡೆಗೆ ಕಠಿಣ ಕಾನೂನು ಅಗತ್ಯ: ಸಚಿವ ಆನಂದ್‌ ಸಿಂಗ್‌

ಪರಿಸರ ತಡೆಗೆ ಕಠಿಣ ಕಾನೂನು ಅಗತ್ಯ: ಸಚಿವ ಆನಂದ್‌ ಸಿಂಗ್‌

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಕೋಲಾಹಲ

ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಕೋಲಾಹಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.