ಉತ್ತರಪ್ರದೇಶದಲ್ಲಿ 100ಕ್ಕೂ ಅಧಿಕ ಹಾಲಿ ಶಾಸಕರಿಗೆ “ಕೈ” ತಪ್ಪಲಿದೆ ಬಿಜೆಪಿ ಟಿಕೆಟ್!

100ಕ್ಕೂ ಹೆಚ್ಚು ಶಾಸಕರು ಅವಕಾಶ ಕಳೆದುಕೊಳ್ಳುವ ಸಾಧ್ಯತೆ

Team Udayavani, Jan 12, 2022, 2:28 PM IST

ಉತ್ತರ ಪ್ರದೇಶದಲ್ಲಿ 100ಕ್ಕೂ ಅಧಿಕ ಹಾಲಿ ಶಾಸಕರಿಗೆ ಕೈ ತಪ್ಪಲಿದೆ ಬಿಜೆಪಿ ಟಿಕೆಟ್!

ಲಕ್ನೋ:ಉತ್ತರ ಪ್ರದೇಶದ ಚುನಾವಣೆಯಲ್ಲಿ ಹೊಸ ರಾಜಕೀಯ ತಂತ್ರಗಾರಿಕೆ ಹೆಣೆಯಲು ಮುಂದಾಗಿರುವ ಆಡಳಿತಾರೂಢ ಬಿಜೆಪಿ ತಳಹಂತದಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಶೇ.25ಕ್ಕೂ ಹೆಚ್ಚು ಶಾಸಕರಿಗೆ ಈ ಬಾರಿ ಟಿಕೆಟ್ ನಿರಾಕರಿಸುವ ಚಿಂತನೆ ನಡೆಸಿದೆ.

ಇದನ್ನೂ ಓದಿ:ಸೌರಶಕ್ತಿಯಿಂದ ಓಡಲಿದೆ ವ್ಯಾನ್‌; ವಿದ್ಯಾರ್ಥಿಗಳ ಕೈಚಳಕದಲ್ಲಿ ತಯಾರಾಗಿದೆ ಸ್ಟೆಲ್ಲಾ ವೀಟಾ

ಚುನಾವಣೆಗೆ ಹಂತ ಹಂತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿರುವ ಬಿಜೆಪಿ ಮೊದಲ ಎರಡು ಹಂತದ ಚುನಾವಣೆಗೆ ಮುಂದಿನ ವಾರಾಂತ್ಯದಲ್ಲಿ ಪಟ್ಟಿ ಬಿಡುಗಡೆ ಮಾಡಲಿದೆ. ಆದರೆ ಅದಕ್ಕೂ ಮುನ್ನ ತಳಹಂತದಲ್ಲಿ ಸಾರ್ವಜನಿಕ ವಿರೋಧ ಎದುರಿಸುತ್ತಿರುವ ಶಾಸಕರನ್ನು “ಸೋಸು’ವುದಕ್ಕೆ ಚಿಂತನೆ ನಡೆಸಲಾಗಿದೆ. ಒಟ್ಟು ಸಂಖ್ಯಾ ಬಲದ ಶೇ.25ಷ್ಟು ಎಂದರೆ ಹೆಚ್ಚು ಕಡಿಮೆ 100ಕ್ಕೂ ಹೆಚ್ಚು ಶಾಸಕರು ಈ ಬಾರಿ ಅವಕಾಶ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸೋಮವಾರ ನಡೆದ ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ಈ ಹೊಸ ತಂತ್ರಗಾರಿಕೆ ಪ್ರಸ್ತಾಪವಾಗಿದೆ. ಇದರ ಬೆನ್ನಲ್ಲೆ ಬಿಜೆಪಿಯ ಹಾಲಿ ಶಾಸಕರು ಪಕ್ಷ ತೊರೆದು ಅನ್ಯ ಪಕ್ಷಗಳ ಮೂಲಕ ಟಿಕೆಟ್ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜತೆಗೆ ಈ ವಾರದಲ್ಲೇ ವರಿಷ್ಠರು ದಿಲ್ಲಿಯಲ್ಲಿ ಸಭೆ ನಡೆಸಲಿದ್ದಾರೆ. ಹಾಲಿ ಶಾಸಕರ ಬಗ್ಗೆ ಬಿಜೆಪಿ ಈಗಾಗಲೇ ಕಾರ್ಯಕರ್ತರು ಹಾಗೂ ಸರ್ವೆ ಮೂಲಕ ಮಾಹಿತಿ ಪಡೆದುಕೊಂಡಿದ್ದು ಸೋಲಿನ ಸಾಧ್ಯತೆ ಇರುವವರಿಗೆ ಟಿಕೆಟ್ ನೀಡದೇ ಇರಲು ನಿರ್ಧರಿಸಲಾಗಿದೆ. ಮುಂದಿನ ಕೆಲ ದಿನಗಳ ಕಾಲ ಈ ವಿಚಾರ ಸಂಬಂಧ ಉತ್ತರಪ್ರದೇಶದಲ್ಲಿ ಭಾರಿ ವಿವಾದ ಸೃಷ್ಟಿಯಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.