ಸರ್ಕಾರಿ ಸಂಸ್ಥೆಯನ್ನು ಬಿಜೆಪಿ ದುರುಪಯೋಗಪಡಿಸುತ್ತಿದೆ: ದಿನೇಶ್ ಗುಂಡೂರಾವ್
Team Udayavani, Aug 30, 2019, 5:36 PM IST
ಬೆಂಗಳೂರು: ಸರ್ಕಾರಿ ಸಂಸ್ಥೆಗಳನ್ನು ಬಿಜೆಪಿ ಮುಂಚೂಣಿ ಘಟಕಗಳ ರೀತಿ ದುರುಪಯೋಗ ಪಡಿಸಿಕೊಳ್ಳುತ್ತಿದೆ.ತಮ್ಮ ರಾಜಕೀಯ ಲಾಭಕ್ಕೋಸ್ಕರ ಇಂಥ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಿಷ್ಪಕ್ಷಪಾತವಾಗಿ ಯೋಚನೆ ಮಾಡುವವರಿಗೆ ಇದು ಎದ್ದು ಕಾಣುತ್ತದೆ.ಬಿಜೆಪಿ ವಿರುದ್ದದ ಸಿದ್ದಾಂತ, ಅಭಿಪ್ರಾಯ ಹೊಂದಿರುವವರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಟ್ಟುಕೊಂಡು ಅವರ ಮೇಲೆ ಎಲ್ಲ ರೀತಿಯ ಸುಳ್ಳು ಆರೋಪಗಳನ್ನು ಸೃಷ್ಡಿ ಮಾಡಿ ಅಂಥವರ ನಡವಳಿಕೆಯನ್ನೇ ಕೊಲ್ಲುವಂತ, ರಾಜಕೀಯವಾಗಿ ಮುಗಿಸುವ ಅಜೆಂಡಾ ಕಾರ್ಯಕ್ರಮ ಬಿಜೆಪಿದ್ದು.
ಕರ್ನಾಟಕದಲ್ಲೇ ಇದಕ್ಕೆ ನೂರಾರು ಉದಾಹರಣೆಗಳಿವೆ…ಡಿಕೆಶಿ, ಎಂಟಿಬಿ, ಶಾಮನೂರು, ಗೋವಿಂದರಾಜು ಸೇರಿ ಹಲವಾರು ಜನರ ಮೇಲೆ ಇನಕಂ ಟ್ಯಾಕ್ಸ್ ನ್ನು ಯುದ್ದದ ರೀತಿ ಬಳಸಲಾಗುತ್ತಿದೆ. ಕೇಂದ್ರದ ನೀಚ ಕೃತ್ಯದ ವಿರುದ್ಧ ಕಾಂಗ್ರೆಸ್ ಒಟ್ಟಾಗಿ ಹೋರಾಟ ಮಾಡುತ್ತದೆ. ಕಾಂಗ್ರೆಸ್ ಪಕ್ಷ ಡಿ.ಕೆ.ಶಿವಕುಮಾರ್ ಬೆನ್ನಿಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ