ಬಿಜೆಪಿ 12ನೇ ಪಟ್ಟಿ ರಿಲೀಸ್; ಕೊಪ್ಪಳ, ರಾಯಚೂರು, ಚಿಕ್ಕೋಡಿಗೆ ಯಾರು?
Team Udayavani, Mar 29, 2019, 2:59 PM IST
ಬೆಂಗಳೂರು: ಕರ್ನಾಟಕದ ಬಾಕಿ ಉಳಿದ 3 ಲೋಕಸಭಾ ಕ್ಷೇತ್ರ ಸೇರಿದಂತೆ ಮಧ್ಯಪ್ರದೇಶ, ಮಹಾರಾಷ್ಟ್ರ, ಜಮ್ಮು-ಕಾಶ್ಮೀರ ಮತ್ತು ರಾಜಸ್ಥಾನದ ಒಟ್ಟು 11 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರಿನ 12ನೇ ಪಟ್ಟಿಯನ್ನು ಶುಕ್ರವಾರ ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿದೆ.
ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಸಂಗಣ್ಣ ಕರಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಅಣ್ಣಾ ಸಾಹೇಬ್ ಜೊಲ್ಲೆ ಹಾಗೂ ರಾಯಚೂರು (ಎಸ್ ಟಿ ಮೀಸಲು) ಲೋಕಸಭಾ ಕ್ಷೇತ್ರಕ್ಕೆ ರಾಜಾ ಅಮರೇಶ್ ನಾಯಕ್ ಅವರಿಗೆ ಟಿಕೆಟ್ ನೀಡಿ ಕಣಕ್ಕಿಳಿಸಿದೆ.
ಇದನ್ನೂ ಓದಿ: ನಮ್ಮತ್ತ ಬೆಟ್ಟು ಮಾಡುವ ಬೆರಳನ್ನು ಕತ್ತರಿಸುವೆವು : ಬಿಜೆಪಿ ಅಭ್ಯರ್ಥಿ
ಜಮ್ಮು-ಕಾಶ್ಮೀರದ ಲಡಾಖ್ ಲೋಕಸಭಾ ಕ್ಷೇತ್ರಕ್ಕೆ ಜಮ್ಯಾಂಗ್ ತ್ಸೇರಿಂಗ್ ನಮ್ಗ್ಯಾಲ್, ಮಧ್ಯಪ್ರದೇಶದ ಬಾಲಾಘಾಟ್ ಕ್ಷೇತ್ರಕ್ಕೆ ಧಾಲ್ ಸಿಂಗ್ ಬಿಸೇನ್, ರಾಜ್ ಗಢ್ ಕ್ಷೇತ್ರಕ್ಕೆ ರೋಡ್ ಮಲ್, ಖರ್ಗಾಂವ್ ಮೀಸಲು ಕ್ಷೇತ್ರಕ್ಕೆ ಗಜೇಂದ್ರ ಪಟೇಲ್, ಮಹಾರಾಷ್ಟ್ರದ ಮಧಾ ಲೋಕಸಭಾ ಕ್ಷೇತ್ರಕ್ಕೆ ರಂಜೀತ್ ಸಿಂಗ್ ಹಿಂದೂರಾವ್ ನಾಯಕ್, ರಾಜಾಸ್ಥಾನ ಚುರು ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಕಾಸ್ವಾನ್, ಅಲ್ವಾರ್ ಲೋಕಸಭಾ ಕ್ಷೇತ್ರಕ್ಕೆ ಬಾಲಕ್ ನಾಥ್, ಬಾನ್ಸಾವರ್ ಕ್ಷೇತ್ರಕ್ಕೆ ಕನಕ್ ಮಲ್ ಕಠಾರ ಅವರಿಗೆ ಟಿಕೆಟ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್