ಬಿಜೆಪಿ ಗೆಲುವಿಗೆ ದುಡ್ಡು ಕೆಲ್ಸ ಮಾಡಿದೆ: ಶಾಮನೂರು
Team Udayavani, May 25, 2019, 6:00 AM IST
ದಾವಣಗೆರೆ: ‘ಬಿಜೆಪಿಯವರ ಬಳಿ ಭಾರೀ ದುಡ್ಡಿದೆ. ಆ ದುಡ್ಡು ಈ ಲೋಕಸಭಾ ಚುನಾವಣೆಯಲ್ಲಿ ಕೆಲಸ ಮಾಡಿದೆ’ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ ಇಷ್ಟು ಪ್ರಮಾಣದಲ್ಲಿ ಬಿಜೆಪಿಯವರು ಗೆಲ್ಲುತ್ತಾರೆಂದು ಊಹೆ ಕೂಡ ಮಾಡಿರಲಿಲ್ಲ. ಫಲಿತಾಂಶ ಬಂದಿದೆ. ಜನಾದೇಶ ನಾವು ಒಪ್ಪಲೇಬೇಕು ಎಂದರು.
ಇನ್ನು ರಾಜ್ಯದ ಮೈತ್ರಿ ಸರ್ಕಾರದ ಉಳಿವು ಓಡಿ ಹೋಗುವವರ ಮೇಲೆ ನಿರ್ಧಾರ ಆಗಲಿದೆ. ಈಗಾಗಲೇ ಕೆಲ ಶಾಸಕರು ಬೇರೆ ಕಡೆ ಓಡಿ ಹೋಗಲು ತೀರ್ಮಾನಿಸಿದ್ದಾರೆ. ಒಂದು ವಾರ ಕಾಯ್ದು ನೋಡಬೇಕು. ಅವರು ಓಡಿ ಹೋಗ್ತಾರಾ ಅಂತ. ಸದ್ಯ ಮೈತ್ರಿ ಸರ್ಕಾರಕ್ಕೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟಪಡಿಸಿದರು.
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಲಿನ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿ ಸಿದ ಶಾಮನೂರು, ಜನರ ನಿರ್ಧಾರ ಏನೂ ಮಾಡಕ್ಕಾಗಲ್ಲ. ಈ ಹಿಂದೆ ಇಂದಿರಾ ಗಾಂಧಿಯೇ ಸೋತಿದ್ದರು. ಮತದಾರರ ತೀರ್ಮಾನವೇ ಅಂತಿಮ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…