HUNSUR: ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಕಪ್ಪು ಚಿರತೆ ಪತ್ತೆ


Team Udayavani, Jun 6, 2023, 3:20 PM IST

5-hunsur

ಹುಣಸೂರು: ನಾಗರಹೊಳೆ ಉದ್ಯಾನದಲ್ಲಿ ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಕಪ್ಪು ಚಿರತೆ ಮತ್ತೆ ಕಾಣಿಸಿಕೊಂಡಿದ್ದು, ಜೂ.6 ರ ಮಂಗಳವಾರ ಮುಂಜಾನೆ ಜೆಎಲ್ ಆರ್ ವಾಹನದಲ್ಲಿ ಸಫಾರಿಗೆ ತೆರಳಿದ್ದವರಿಗೆ ದರ್ಶನ ನೀಡಿದೆ.

ನಾಗರಹೊಳೆಯ ಅಭಯಾರಣ್ಯದ ದಮ್ಮನಕಟ್ಟೆ ರೇಂಜಿನ ಸುಂಕದಕಟ್ಟೆ ಬಳಿ ಸುಮಾರು ದಿನಗಳ ನಂತರ ಕಪ್ಪು ಚಿರತೆಯು ಇಂದು ಮುಂಜಾನೆಯ ಜೆ ಎಲ್ ಆರ್ ವಾಹನ ಚಾಲಕ ರೇವಣ್ಣರೊಂದಿಗೆ ಸಫಾರಿಗೆ ತೆರಳಿದ್ದವರಿಗೆ ಕಾಣಿಸಿಕೊಂಡಿದೆ.

ಚಿರತೆಯು ಆರಾಮವಾಗಿ ಸಫಾರಿ ಲೈನ್ ದಾಟುತ್ತಿರುವ ದೃಶ್ಯವನ್ನು ಮೈಸೂರಿನ ಜೀವನ್ ಕೃಷ್ಣಪ್ಪ ಎಂಬವರು ತಮ್ಮ ಮೊಬೈಲ್ ಮೂಲಕ ಸೆರೆ ಹಿಡಿದಿದ್ದಾರೆ. ಚಿರತೆ ಕಂಡ ವನ್ಯಪ್ರೀಯರು ಸಂತೋಷದಿಂದ ವಾಪಸ್ ಆಗಿದ್ದಾರೆ. ತಾವು ಸೆರೆ ಹಿಡಿದಿದ್ದ ವಿಡಿಯೋವನ್ನು ವನ್ಯಜೀವಿ ಛಾಯಾಗ್ರಾಹಕ ರವಿಶಂಕರ್ ಮೂಲಕ ಉದಯವಾಣಿಗೆ ಕಳುಹಿಸಿದ್ದಾರೆ.

ಟಾಪ್ ನ್ಯೂಸ್

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

Kapu ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-2w323

Hunsur; ಗದ್ದಿಗೆಯಲ್ಲಿ 59 ಆದಿವಾಸಿ ಜೋಡಿಗಳ ಸಾಮೂಹಿಕ ವಿವಾಹ

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು, ಭೀಮ

ಸಿಎಂ ಸಿದ್ದರಾಮಯ್ಯ

Cauvery; ತಮಿಳುನಾಡಿಗೆ ಮತ್ತೆ ನೀರು ಹರಿಸುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನ: ಸಿದ್ದರಾಮಯ್ಯ

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

tdy-14

Mysuru Dasara: ಅರಮನೆಗೆ ಬಂದಿಳಿದ ಗಜಪಡೆಯ 2ನೇ ತಂಡ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.