TMCಗೆ ಹೊಡೆತ:ಪಕ್ಷ ತೊರೆದ ಹಿರಿಯ ನಾಯಕ ತಪಸ್ ರಾಯ್
Team Udayavani, Mar 5, 2024, 1:02 AM IST
ಕೋಲ್ಕತಾ: ಟಿಎಂಸಿಯ ಹಿರಿಯ ನಾಯಕ ತಪಸ್ ರಾಯ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷವನ್ನು ತೊರೆದಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರಿಗೆ ಸಲ್ಲಿಸಿರುವ ರಾಯ್ ಅವರು, ಮಾ. 1ರಂದೇ ಪಕ್ಷದ ಹಾಗೂ ಸರಕಾರದ ವಿವಿಧ ಹುದ್ದಗಳಿಗೂ ರಾಜೀನಾಮೆ ನೀಡಿದ್ದಾರೆ.
5 ಬಾರಿ ಶಾಸಕ ರಾಗಿರುವ ರಾಯ್, ಜನವರಿ 12ರಂದ ತಮ್ಮ ಮನೆ ಮೇಲೆ ಇ.ಡಿ. ದಾಳಿ ನಡೆದಾಗ ಮಮತಾ ಬ್ಯಾನರ್ಜಿ ಅವರು ಮೌನತಾಳಿದ್ದರಿಂದ ಭ್ರಮನಿರಸನವಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಲೋಕಸಭೆ ಚುನಾವಣೆಯಲ್ಲಿ ಉತ್ತರ ಕೋಲ್ಕತಾದಿಂದ ಸ್ಪರ್ಧಿಸಲು ರಾಯ್ ಒತ್ತಡ ಹೇರುತ್ತಿದ್ದರು ಎಂದು ಟಿಎಂಸಿ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ