ಪೇಜಾವರ ವಿಶ್ವೇಶತೀರ್ಥ ಮೇಲ್ಸೇತುವೆ ಬೋರ್ಡ್ ಅಳವಡಿಕೆ
Team Udayavani, Jun 8, 2020, 5:23 AM IST
ಉಡುಪಿ: ಮಂಗಳೂರು -ಕುಂದಾಪುರ ರಾಷ್ಟ್ರೀಯ ಹೆದ್ದಾರಿ -66ರ ಮಾರ್ಗದ ಕರಾವಳಿ ಬೈಪಾಸ್ ಮೇಲ್ಸೇತುವೆ ಯಲ್ಲಿ “ಪೇಜಾವರ ವಿಶ್ವೇಶ ತೀರ್ಥ ಮೇಲ್ಸೇತುವೆ” ಎಂಬ ಹೆಸರಿನ ಬೋರ್ಡನ್ನು ಶನಿವಾರ ಆಳವಡಿಸಲಾಗಿದೆ. ಇದನ್ನು ಯಾರು ಹಾಕಿದ್ದಾರೆಂದು ತಿಳಿದುಬಂದಿಲ್ಲ.
ಮಂಗಳೂರು ಮತ್ತು ಬೆಂಗಳೂರಿನಲ್ಲಿನ ಮೇಲ್ಸೇತುವೆಗಳ ವಿವಾದದ ಬಳಿಕ ರಾಜ್ಯದ ಕೆಲವೆಡೆ ಇಂತಹ ಬೆಳವಣಿಗೆಗಳು ಕಂಡು ಬಂದಿದ್ದು, ಅದೇ ರೀತಿ ಇದೀಗ ಉಡುಪಿಯ ಮೇಲ್ಸೇತುವೆಯ ಡಿವೈಡರ್ ಮಧ್ಯೆ “ಪೇಜಾವರ ವಿಶ್ವೇಶತೀರ್ಥ ಮೇಲ್ಸೇತುವೆ” ಎಂಬ ಫ್ಲೆಕ್ಸ್ನಲ್ಲಿ ಬರೆದ ಬೋರ್ಡ್ ಹಾಕಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಬೋರ್ಡ್ ಆಳವಡಿಕೆ ವಿಚಾರ ತಿಳಿದು ಬಂದಿದೆ. ಆದರೆ ಇದರ ಜವಾಬ್ದಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರದ್ದಾ ಗಿರುವುದರಿಂದ ಅವರಿಗೆ ಈ ಬಗ್ಗೆ ಮಾಹಿತಿ ನೀಡುತ್ತೇವೆ. ಸದ್ಯ ಅದೇ ಬೋರ್ಡ್ ಸ್ಥಳ ದಲ್ಲೇ ಇದೆ ಎಂದು ಗೊತ್ತಾಗಿದೆ’ ಎಂದು ಉಡುಪಿ ನಗರ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್