![car](https://www.udayavani.com/wp-content/uploads/2024/07/car-7-415x248.jpg)
Kerala ಸರಕಾರದ ಆದೇಶ ಕಚೇರಿಗಳ ಫಲಕ ಮಲಯಾಳದಲ್ಲಿ- ಗಡಿನಾಡಿನ ಕನ್ನಡ ಫಲಕಗಳಿಗೆ ಕತ್ತರಿ ಆತಂಕ
Team Udayavani, Dec 8, 2023, 12:40 AM IST
![kerala map](https://www.udayavani.com/wp-content/uploads/2023/12/kerala-map-620x465.jpg)
ಕಾಸರಗೋಡು: ರಾಜ್ಯ ಸರಕಾರದ ಎಲ್ಲ ಕಚೇರಿಗಳಲ್ಲಿ ನಾಮಫಲಕಗಳನ್ನು ಮಲಯಾಳ ಮತ್ತು ಇಂಗ್ಲಿಷ್ನಲ್ಲಿ ಪ್ರದರ್ಶಿ ಸುವಂತೆ ಅಧಿಕಾರಿ ಆಡಳಿತ ಸುಧಾರಣೆ ಇಲಾಖೆ ನಿರ್ದೇಶ ನೀಡಿದೆ.
ನಾಮಫಲಕದ ಅರ್ಧ ಭಾಗದಲ್ಲಿ ಮಲಯಾಳದಲ್ಲೂ, ಇನ್ನರ್ಧ ಭಾಗದಲ್ಲಿ ಇಂಗ್ಲಿಷ್ನಲ್ಲೂ ಪ್ರದರ್ಶಿಸಬೇಕು. ಅಲ್ಲದೆ ಸರಕಾರಿ ವಾಹನಗಳಲ್ಲಿ ಮುಂದೆ ಮತ್ತು ಹಿಂದೆ ಮಲಯಾಳ ಮತ್ತು ಇಂಗ್ಲಿಷ್ನಲ್ಲಿ ನಾಮಫಲಕ ಅಳವಡಿಸಬೇಕೆಂದು ತಿಳಿಸಿದೆ.
ಕಚೇರಿಗಳ ಮೊಹರುಗಳು, ಅಧಿಕಾರಿಗಳ ಹೆಸರು ಮತ್ತು ಅವರು ವಹಿಸುವ ಔದ್ಯೋಗಿಕ ಸ್ಥಾನದ ಮೊಹರುಗಳನ್ನು ಇಂಗ್ಲಿಷ್ ಮತ್ತು ಮಲಯಾಳದಲ್ಲೂ ಇರಬೇಕು. ಸರಕಾರಿ ಕಚೇರಿಗಳ ಹಾಜರು ಪಟ್ಟಿ ಇತ್ಯಾದಿ ಎಲ್ಲ ರಿಜಿಸ್ಟರ್ ಪುಸ್ತಕಗಳನ್ನೂ ಮಲಯಾಳದಲ್ಲಿ ತಯಾರಿಸಬೇಕು. ಮಾತ್ರವಲ್ಲ ಎಲ್ಲ ಕಡತಗಳನ್ನು ಪೂರ್ಣವಾಗಿ ಮಲಯಾಳದಲ್ಲಿರಬೇಕೆಂದು ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.
ಈ ಸುತ್ತೋಲೆಯು ಭಾಷಾ ಅಲ್ಪಸಂಖ್ಯಾಕ ಪ್ರದೇಶವಾದ ಕಾಸರಗೋಡು ಜಿಲ್ಲೆಗೂ ಅನ್ವಯವಾಗಲಿದೆ. ಜಿಲ್ಲೆಯ ಎಲ್ಲ ಸರಕಾರಿ ಕಚೇರಿ ಮತ್ತು ಅವುಗಳ ವಾಹನಗಳಲ್ಲಿ ಕನ್ನಡ ನಾಮ ಫಲಕಗಳು ಮಾಯವಾಗಲಿವೆಯೇ ಎಂಬ ಆತಂಕ ಸೃಷ್ಟಿಯಾಗಿದೆ. ಭಾಷಾ ಅಲ್ಪಸಂಖ್ಯಾಕ ಪ್ರದೇಶವಾದ ಕಾಸರಗೋಡಿನಲ್ಲೂ ಇದು ಕಡ್ಡಾಯವಾಗಲಿದೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
![mudhola](https://www.udayavani.com/wp-content/uploads/2024/07/mudhola-1-150x87.jpg)
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
![ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ](https://www.udayavani.com/wp-content/uploads/2024/07/KRISHNA-NADI-150x84.jpg)
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.