Muddebihala: ಈಜಲು ಹೋದ ಬಾಲಕ ಸಾವು
Team Udayavani, Apr 8, 2023, 12:54 PM IST
ಮುದ್ದೇಬಿಹಾಳ: ತೆರೆದ ಬಾವಿಯಲ್ಲಿ ಈಜಲು ಸ್ನೇಹಿತರೊಂದಿಗೆ ಬಾವಿಗೆ ಜಿಗಿದ ಬಾಲಕನೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಕೆಸಾಪುರ ಗ್ರಾಮದಲ್ಲಿ ಶನಿವಾರ ನಡೆದಿದೆ.
ಮೃತ ಬಾಲಕನನ್ನು ಮಹಾರಾಷ್ಟ್ರದ ಪುಣೆ ನಿವಾಸಿ ರಘು ಲಕ್ಷ್ಮಣ ಧೋತ್ರೆ (16) ಎಂದು ಗುರುತಿಸಲಾಗಿದೆ.
ಬೇಸಿಗೆ ರಜೆಯ ಹಿನ್ನೆಲೆ ತಾಯಿಯ ತವರೂರು ಕೆಸಾಪುರಕ್ಕೆ ಬಂದಿದ್ದ ಬಾಲಕ ಊರಿನ ಗೆಳೆಯರೊಂದಿಗೆ ತನಗೆ ಸರಿಯಾಗಿ ಈಜು ಬರದಿದ್ದರೂ ಈಜು ಬರುತ್ತದೆ ಎಂದು ಆಳವಾದ ಬಾವಿಯಲ್ಲಿ ಜಿಗಿದವನು ಶವವಾಗಿ ಮೇಲೆದ್ದಿದ್ದಾನೆ ಎಂದು ಪ್ರತ್ಯಕ್ಷದರ್ಶಿ ಬಾಲಕರು ತಿಳಿಸಿದ್ದಾರೆ.
ಘಟನೆ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ಹೊರತೆಗೆದಾಗ ಕುಟುಂಬದವರು, ಬಂಧುಗಳ ಆಕ್ರಂದನ ಕರುಳು ಹಿಂಡುವಂತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ