ಬ್ರಹ್ಮಾವರ; ಜೀವ ಬೆದರಿಕೆ ಆರೋಪ: ದೂರು, ಪ್ರತಿದೂರು ದಾಖಲು
Team Udayavani, May 2, 2023, 9:41 PM IST
ಬ್ರಹ್ಮಾವರ: ನೀಲಾವರ ಜೋಡುಕಟ್ಟೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಪ್ರಸನ್ನ ಪುತ್ರಾಯ ಅವಾಚ್ಯವಾಗಿ ಬೈದು, ನಮ್ಮ ಜಾಗದ ತಕರಾರಿನ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿಕೊಂಡು ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಮಹೇಂದ್ರ ಕುಮಾರ್ ಆರೋಪಿಸಿ ಪ್ರತಿದೂರು ಸಲ್ಲಿಸಿದ್ದಾರೆ.
ನರಸಿಂಹ ಶೆಟ್ಟಿ, ವಿಠಲ ಮರಕಾಲ ಹಾಗೂ ಪ್ರಸನ್ನ ಪುತ್ರಾಯ ಅವರ ನಡುವೆ ತಕರಾರು ಇರುವ ದಾರಿ ಮತ್ತು ಜಾಗದ ವಿಷಯದಲ್ಲಿ ರಾಜಿ ಪಂಚಾಯತಿ ಮಾಡಿದ್ದು, ಇದೇ ವಿಷಯದಲ್ಲಿ ಅಸಮಾಧಾನಗೊಂಡು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ