ಚಿಕ್ಕಬಳ್ಳಾಪುರ ಗಣೇಶೋತ್ಸ ಮೆರವಣೆಗೆ ವೇಳೆ ಡಿಜೆಗೆ ಬ್ರೇಕ್ :ಎಸ್ಪಿ ಆದೇಶ
Team Udayavani, Aug 30, 2019, 8:14 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿಗಣೇಶೋತ್ಸವ ಮೆರವಣೆಯ ವೇಳೆ ಡಿಜೆ ಸೌಂಡ್ ಸಿಸ್ಟಮ್ ಬಳಕೆ ಮಾಡದಂತೆ ಜಿಲ್ಲಾ ವರಿಷ್ಟಾಧಿಕಾರಿ ಕೆ.ಸಂತೋಷ ಬಾಬು ಸೌಂಡ್ ಸಿಸ್ಟಮ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಈ ಹಿಂದೆ ಗಣೇಶೋತ್ಸವ ಮೆರವಣಿಗೆ ಕಾರ್ಯಕ್ರಮಗಳು ಕೋಮು ದಳ್ಳುರಿಗೆ ಸಾಕ್ಷಿಯಾಗಿರುವ ಹಿನ್ನಲೆಯಲ್ಲಿ ಈ ವರ್ಷ ಚತುರ್ಥಿ, ಮೊಹರಂ ಒಂದರ ಹಿಂದೆ ಬಂದಿರುವುದರಿಂದ ಜಿಲ್ಲೆಯಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದು ಶಬ್ದ ಮಾಲಿನ್ಯ ಹಾಗೂ ಪರಿಸರ ಮಾಲಿನ್ಯ ತಡೆಯಲು ಹಲವು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾಧ್ಯಂತ ಒಟ್ಟು 500 ಕ್ಕೂ ಹೆಚ್ಚು ಪೊಲೀಸ್ ಪೇದೆಗಳನ್ನು ಹಾಗೂ 650 ಕ್ಕೂ ಗೃಹ ರಕ್ಷಕ ಸಿಬ್ಬಂದಿಯನ್ನು ಹಾಗೂ ಹೆಚ್ಚುವರಿಯಾಗಿ 4 ಕೆಎಸ್ಆರ್ ಪಿ ತುಕಡಿಗಳನ್ನು ಹಾಗೂ 10 ಜಿಲ್ಲಾ ಸಶಸ್ತ್ರ ಮೀಸಲು ಪಡೆಗಳನ್ನು ನಿಯೋಜಿಸಲಾಗಿದೆ ಎಂದರು.
1654 ಗಣಪತಿಗಳ ಪ್ರತಿಷ್ಟಾಪನೆ..
ಜಿಲ್ಲೆಯಲ್ಲಿ ಈ ಬಾರಿ ಆರು ತಾಲೂಕುಗಳಲ್ಲಿ ಒಟ್ಟು 1654 ಗಣಪತಿಗಳ ಪ್ರತಿಷ್ಟಾಪನೆಗೊಳ್ಳಲಿವೆ ಎಂದರು. ಒಟ್ಟು ಆರು ಹಂತದಲ್ಲಿ ವಿಸರ್ಜನೆಯಾಗಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ