Breast Milk Bank: ಹೆಚ್ಚುತ್ತಿರುವ ಹಾಲುದಾನಿಗಳು


Team Udayavani, Aug 10, 2023, 6:25 AM IST

BREST FEEDING

ಮಂಗಳೂರು: ನಗರದ ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಒಂದು ವರ್ಷದ ಹಿಂದೆ ಸ್ಥಾಪನೆಗೊಂಡ ವಿಭಿನ್ನ ಪರಿಕಲ್ಪನೆಯ ಎದೆಹಾಲು ಬ್ಯಾಂಕ್‌ಗೆ
ಆರೋಗ್ಯವಂತ ತಾಯಂದಿರಿಂದ ಸಕಾರಾತ್ಮಕ ಸ್ಪಂದನೆ ದೊರೆಯುತ್ತಿದೆ.

ಎದೆಹಾಲು ಕ್ಲಪ್ತ ಸಮಯಕ್ಕೆ ದೊರೆಯದೆ ಆಗುವ ನವಜಾತ ಶಿಶುಮರಣ ತಡೆಯುವಲ್ಲಿ ಈ ಉಪಕ್ರಮದಿಂದ ನೆರವಾಗತೊಡಗಿದೆ.

ರೋಟರಿ ಇಂಟರ್‌ನ್ಯಾಶನಲ್‌ ಸಹಯೋಗದಲ್ಲಿ 36 ಲಕ್ಷ ರೂ. ನೆರವಿನಡಿ ಅಮೃತ ರೋಟರಿ ಮಾನವ ಎದೆಹಾಲು ಬ್ಯಾಂಕನ್ನು 2022ರ ಮಾರ್ಚ್‌ನಲ್ಲಿ ಆರಂಭಿಸಲಾಗಿತ್ತು. ಆಸ್ಪತ್ರೆಯು ಇದನ್ನು ನಿರ್ವಹಿಸುತ್ತಿದ್ದು, ಆರಂಭದಲ್ಲಿ 7 ತಾಯಂದಿರು ಎದೆಹಾಲು ದಾನಿಗಳಾಗಿದ್ದರು. ಈಗ ಆ ಸಂಖ್ಯೆ ಏರತೊಡಗಿದೆ.
ಲೇಡಿಗೋಶನ್‌ ಆಸ್ಪತ್ರೆಗೆ ಹಲವು ಜಿಲ್ಲೆಗಳಿಂದ ಹೆರಿಗೆಗಾಗಿ ಮಹಿಳೆಯರು ಬರುತ್ತಾರೆ. ಹೆರಿಗೆ ಸಂಖ್ಯೆ ಹೆಚ್ಚಿದಾಗ ತಾಯಂದಿರೂ ಹೆಚ್ಚುತ್ತಾರೆ. ಸಮಸ್ಯೆಯಿರುವ ಮಕ್ಕಳಿಗೆ ಇದೇ ತಾಯಂದಿರ ಹಾಲು ನೀಡಲಾಗುತ್ತದೆ. ದಾನಿಗಳಿಂದ ಸಂಗ್ರಹಿಸಲಾದ ಹಾಲನ್ನೂ ಇಲ್ಲಿ ಬಳಸುತ್ತಿದ್ದು, ಅಗತ್ಯವಿರುವಾಗ ವೆನಾÉಕ್‌ನ ಪ್ರಾದೇಶಿಕ ಮಕ್ಕಳ ಚಿಕಿತ್ಸಾ ಕೇಂದ್ರಕ್ಕೂ ಪೂರೈಸಲಾಗುತ್ತದೆ ಎನ್ನುತ್ತಾರೆ ವೈದ್ಯರು.

ರಾಜ್ಯದಲ್ಲಿ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆ ಬಿಟ್ಟರೆ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಷ್ಟೇ ಈ ವಿಶಿಷ್ಟ ಪ್ರಯತ್ನ ನಡೆಸಿರುವುದು. ಕೆಲವು ಖಾಸಗಿ ಆಸ್ಪತ್ರೆಗಳು ಆರಂಭಿಸಿದ್ದರೂ ದಾನಿಗಳ ಕೊರತೆಯಿಂದಾಗಿ ಯಶಸ್ವಿಯಾಗಲಿಲ್ಲ.

ಸ್ವಯಂಪ್ರೇರಿತವಾಗಿ ಹಾಲಿನ ದಾನ
ಆಸ್ಪತ್ರೆಗೆ ಬರುವ ಆರೋಗ್ಯವಂತ ತಾಯಂದಿರಿಗೆ ಆಸ್ಪತ್ರೆಯ ಸಿಬಂದಿ ಎದೆಹಾಲು ದಾನದ ಕುರಿತು ಅರಿವು ಮೂಡಿಸುತ್ತಾರೆ. ಹಾಲು ದಾನಿಗಳನ್ನು ನೋಡಿದ ಕೆಲವು ಅರ್ಹ ತಾಯಂದಿರು ಸ್ವಯಂ ಪ್ರೇರಿತವಾಗಿ ದಾನಕ್ಕೆ ಮುಂದಾಗುತ್ತಾರೆ. ಆ ಹಾಲನ್ನುಪ್ಯಾಶ್ಚರೀಕರಿಸಿ, ಸೋಂಕು ಮುಕ್ತಗೊಳಿಸಿ ಫ್ರೀಜರ್‌ನಲ್ಲಿ ಇರಿಸಲಾಗುತ್ತದೆ. ಬಳಿಕ ಅಗತ್ಯವಿರುವ ನವಜಾತ ಶಿಶುಗಳಿಗೆ ನೀಡಲಾಗುತ್ತದೆ. ಇತರ ಆಸ್ಪತ್ರೆಯವರಿಗೂ ಅಗತ್ಯವಿದ್ದಲ್ಲಿ ಕಳುಹಿಸಲಾಗುವುದು ಮಿಲ್ಕ್ ಬ್ಯಾಂಕ್‌ ನೋಡಲ್‌ ಅಧಿಕಾರಿ ಡಾ| ಬಾಲಕೃಷ್ಣ.
ಈಗಾಗಲೇ ಕೇಂದ್ರ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರತ್ಯೇಕ ಸಿಬಂದಿ ಒದಗಿಸುವಂತೆ ರಾಷ್ಟ್ರೀಯ ಆರೋಗ್ಯ ಮಿಷನ್‌ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ತನ್ನ ಶಿಶುವಿನ ಅಗತ್ಯಕ್ಕಿಂತಲೂ ಹೆಚ್ಚಿನ ಹಾಲು ಉತ್ಪಾದನೆಯಾಗುವ ತಾಯಂದಿರು ಇದಕ್ಕೆ ಅರ್ಹರು. ಯಾವುದೇ ತಾಯಿ ಎದೆಹಾಲಿನ ದಾನಕ್ಕೆ ಆಸಕ್ತಳಾಗಿದ್ದಲ್ಲಿ ಲೇಡಿಗೋಶನ್‌ ಆಸ್ಪತ್ರೆಯ ಎದೆಹಾಲು ಬ್ಯಾಂಕನ್ನು ಸಂಪರ್ಕಿಸಬಹುದು. ತಜ್ಞರು ಅಗತ್ಯ ಮಾಹಿತಿಯನ್ನು ನೀಡುತ್ತಾರೆ ಎಂದು ಮಿಲ್ಕ್ ಬ್ಯಾಂಕ್‌ನ ಮೂಲಗಳು ತಿಳಿಸಿವೆ.

ಆರಂಭದಲ್ಲಿ ತಾಯಂದಿರು ಎದೆಹಾಲುದಾನಕ್ಕೆ ಹಿಂಜರಿಯು ತ್ತಿದ್ದರು. ಈಗ ಜಾಗೃತಿ ಮೂಡಿದೆ. ದೇಶದಲ್ಲೇ ಇದೊಂದು ವಿನೂತನ ಯತ್ನ. ನವಜಾತ ಶಿಶ ಮರಣ ತಡೆಯುವತ್ತ ಪ್ರಮುಖ ಪಾತ್ರ ವಹಿಸಿದೆ.
– ಡಾ| ದುರ್ಗಾಪ್ರಸಾದ್‌, ವೈದ್ಯಕೀಯ ಅಧೀಕ್ಷಕರು, ಲೇಡಿಗೋಶನ್‌ ಆಸ್ಪತ್ರೆ

 ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.