ಮುನಿಯಾಲು ಆಯುರ್ವೇದ ಸಂಸ್ಥೆಯ ಬುದ್ದಾಯುರ್ವೇದ್ ಆ್ಯಪ್ ಬಿಡುಗಡೆ


Team Udayavani, Sep 30, 2023, 5:40 PM IST

ಮುನಿಯಾಲು ಆಯುರ್ವೇದ ಸಂಸ್ಥೆಯ ಬುದ್ದಾಯುರ್ವೇದ್ ಆ್ಯಪ್ ಬಿಡುಗಡೆ

ಕಾರ್ಕಳ: ಜನಸಾಮಾನ್ಯರ ಮಾನಸಿಕ ಆರೋಗ್ಯ ರಕ್ಷಣೆ, ದೈಹಿಕ ಆರೋಗ್ಯ ಪುನರ್ ಸ್ಥಾಪನೆ ಹಾಗೂ ಆಯ್ದ ಗಿಡಮೂಲಿಕಾ ಕೃಷಿಯಿಂದ ನೆಲ, ಜಲ ಮತ್ತು ವಾಯು ಮಾಲಿನ್ಯಗಳಿಂದ ರಕ್ಷಣೆ ಮತ್ತು ರಾಜ್ಯದ ರೈತರ ಆದಾಯ ವೃದ್ಧಿ ಮುಂತಾದವುಗಳ ಬಗ್ಗೆ ಅಮೂಲ್ಯ ಮಾಹಿತಿಗಳನ್ನು ಉಚಿತವಾಗಿ ಒದಗಿಸುವ ಬುದ್ದಾಯುರ್ವೇದ್ ಆ್ಯಪ್ ಅನ್ನು ಮಣಿಪಾಲದ ಮುನಿಯಾಲು ಆಯುರ್ವೇದ ಸಂಸ್ಥೆಯು ಬಿಡುಗಡೆಗೊಳಿಸಿದೆ.

ಈ ಆ್ಯಪ್ ಅನ್ನು ತಮ್ಮ ಫೋನ್ ನಲ್ಲಿ ರಿಜಿಸ್ಟರ್ ಮಾಡುವ ಮೂಲಕ ರಾಜ್ಯದ ಜನರು ಭಗವಾನ್ ಬುದ್ಧನ ಬೋಧನೆಯಾದ ತ್ರಿಪಿಟಕದ ಸಾರಾಂಶವಾದ ಕನ್ನಡ ಸಾರಸ್ವತಲೋಕದ ದಿಗ್ಗಜರಿಂದ ಪ್ರಶಂಸೆಗೊಳಗಾದ ಬಹುಬೇಡಿಕೆಯ ಸಮ್ಮಾಸಂಬುದ್ಧ ಮತ್ತು ಜಂಬೂದ್ವೀಪ, ವಿಶ್ವದ ಅತ್ಯಂತ ಶ್ರೇಷ್ಠ ಉಪದೇಶವಾದ ಚತುರಾರ್ಯ ಸತ್ಯ, ಕೌಟುಂಬಿಕ ಶಾಂತಿ ಮತ್ತು ಸುಭಿಕ್ಷೆಯನ್ನುಂಟು ಮಾಡುವ ಬೌದ್ಧ ರಕ್ಷಣಾ ಮಂತ್ರಗಳು, ಬುದ್ಧಾಯುರ್ವೇದ್ ಮಾಸಪತ್ರಿಕೆಗಳು, ಕನ್ನಡದಲ್ಲಿ ಪ್ರಥಮ ಬಾರಿಗೆ ಬುದ್ಧನ ಉನ್ನತ ಬೋಧನೆಯಾದ ಅಭಿದಮ್ಮ, ವಿಪಸ್ಸನಧ್ಯಾನ ಕ್ರಮವನ್ನು ವಿವರಿಸುವ ಮಹಾಸತಿಪಟ್ಟಾನಸುತ್ತ, ಧಮ್ಮಪದ, ಮಿಲಿಂದಪನ್ನ, ಜಾತಕ ಕತೆಗಳು, ಯೋಗ, ದಿನಚರ್ಯ, ನಡಿಗೆಯ ಧ್ಯಾನ ಮತ್ತು ಧ್ಯಾನಾಸಕ್ತರಿಗೆ ಧ್ಯಾನದ ಸಮಯದಲ್ಲಿ ತೊಂದರೆ ಕೊಡುವ ವಿವಿಧ ಆಲೋಚನೆಗಳ ನಿವಾರಣೆಯ ಮಾಹಿತಿ ನೀಡುವ ಮುನಿಯೋಗ, ರಾಜ್ಯದ ನೆಲ ಜಲ ಹಾಗೂ ವಾಯುಮಾಲಿನ್ಯಗಳಿಂದ ರಕ್ಷಣೆ ಮತ್ತು ರೈತರ ಆದಾಯ ಹೆಚ್ಚಿಸಲು ಗಿಡಮೂಲಿಕೆ ಕೃಷಿಯ ಮಾಹಿತಿನೀಡುವ ವನದೇಗುಲ, ದೀರ್ಘಕಾಲೀನ ಕಾಯಿಲೆಗಳಿಗೆ ದೇಹ ಪ್ರಕೃತಿಯ ಆಧಾರದ ಮೇಲೆ ಉತ್ಕ್ರಷಮಟ್ಟದ ಬುದ್ದಾಯುರ್ವೇದ್ ಔಷಧಿಗಳು ಮತ್ತು ಚಿಕಿತ್ಸಾ ಕಲ್ಪಗಳ ಮಾಹಿತಿ, ಮದ್ಯಪಾನ ಹಾಗೂ ಮಾದಕದ್ರವ್ಯ ಸೇವನೆಯಂತಹ ಸಾಮಾಜಿಕ ಪಿಡುಗು ನಿವಾರಣೆಯ ಚಿಕಿತ್ಸಾ ಮಾಹಿತಿ ನೀಡುವ ಮದಾತ್ಯಯಕಲ್ಪ ಮುಂತಾದ ಪುಸ್ತಕಗಳ್ನುಉಚಿತವಾಗಿ ಪಡೆದುಕೊಳ್ಳಬಹುದು ಹಾಗೂ ಬುದ್ದಾಯುರ್ವೇದ್ ಆ್ಯಪ್ ಗೂಗಲ್ ಪ್ಲೇಸ್ಟೋರ್ ಮತ್ತು ಆ್ಯಪ್ ಸ್ಟೋರ್‌ ನಲ್ಲಿ ಲಭ್ಯ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-csadsa-dsa

Hyderabad; ಆಸ್ಪತ್ರೆಗೆ ಭೇಟಿ ನೀಡಿ ಕೆಸಿಆರ್‌ ಯೋಗಕ್ಷೇಮ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಉತ್ತರಾಧಿಕಾರಿಯನ್ನು ನೇಮಿಸಿದ ಮಾಯಾವತಿ

BSP;ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಉತ್ತರಾಧಿಕಾರಿಯನ್ನು ನೇಮಿಸಿದ ಮಾಯಾವತಿ

9-chikkamagaluru

Kottigehara: ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ, ಹಲವರಿಗೆ ಗಾಯ

8-kunigal

Kidnap Case: ಬಾಲಕಿ ಅಪಹರಣ ಪ್ರಕರಣ: ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ ಕುಣಿಗಲ್ ಪೊಲೀಸರು

Fraud: ಮಾಜಿ ಯೋಧನಿಗೆ ಮದುವೆ ಆಸೆ ತೋರಿಸಿ ಬ್ಲ್ಯಾಕ್‌ಮೇಲ್; ಮೂವರ ಬಂಧನ

Fraud: ಮಾಜಿ ಯೋಧನಿಗೆ ಮದುವೆ ಆಸೆ ತೋರಿಸಿ ಬ್ಲ್ಯಾಕ್‌ಮೇಲ್; ಮೂವರ ಬಂಧನ

7-kushtagi

Kushtagi: ದುಷ್ಕರ್ಮಿಗಳಿಂದ ವ್ಯಕ್ತಿಯ ಹತ್ಯೆ

6-crime

Crime: ವಿಜಯಪುರ ನಗರದಲ್ಲಿ ಯುವಕನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sand Transport: ಮರಳು ಸಹಿತ ಟಿಪ್ಪರ್‌ ವಶ

Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್‌ ವಶ

Udupi ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ

Udupi ಪುತ್ತಿಗೆ ಪರ್ಯಾಯ ಸಮಿತಿ ಧರ್ಮಸ್ಥಳ ಭೇಟಿ

Udupi ಸಂಪತ್ತಿನ ಸದ್ವಿನಿಯೋಗದಿಂದ ಪುಣ್ಯಪ್ರಾಪ್ತಿ : ಪುತ್ತಿಗೆ ಶ್ರೀ

Udupi ಸಂಪತ್ತಿನ ಸದ್ವಿನಿಯೋಗದಿಂದ ಪುಣ್ಯಪ್ರಾಪ್ತಿ : ಪುತ್ತಿಗೆ ಶ್ರೀ

Kundapura ವರದಿ ಸಲ್ಲಿಕೆ ಬಳಿಕವಷ್ಟೇ ರಾಜಕೀಯದತ್ತ ಗಮನ: ಜಯಪ್ರಕಾಶ್‌ ಹೆಗ್ಡೆ

Kundapura ವರದಿ ಸಲ್ಲಿಕೆ ಬಳಿಕವಷ್ಟೇ ರಾಜಕೀಯದತ್ತ ಗಮನ: ಜಯಪ್ರಕಾಶ್‌ ಹೆಗ್ಡೆ

shUdupi ವಿಕಸಿತ ಭಾರತದ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ: ಶೋಭಾ ಕರಂದ್ಲಾಜೆ

Udupi ವಿಕಸಿತ ಭಾರತದ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ: ಶೋಭಾ ಕರಂದ್ಲಾಜೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

1-csadsa-dsa

Hyderabad; ಆಸ್ಪತ್ರೆಗೆ ಭೇಟಿ ನೀಡಿ ಕೆಸಿಆರ್‌ ಯೋಗಕ್ಷೇಮ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಉತ್ತರಾಧಿಕಾರಿಯನ್ನು ನೇಮಿಸಿದ ಮಾಯಾವತಿ

BSP;ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಉತ್ತರಾಧಿಕಾರಿಯನ್ನು ನೇಮಿಸಿದ ಮಾಯಾವತಿ

9-chikkamagaluru

Kottigehara: ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ, ಹಲವರಿಗೆ ಗಾಯ

8-kunigal

Kidnap Case: ಬಾಲಕಿ ಅಪಹರಣ ಪ್ರಕರಣ: ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ ಕುಣಿಗಲ್ ಪೊಲೀಸರು

Fraud: ಮಾಜಿ ಯೋಧನಿಗೆ ಮದುವೆ ಆಸೆ ತೋರಿಸಿ ಬ್ಲ್ಯಾಕ್‌ಮೇಲ್; ಮೂವರ ಬಂಧನ

Fraud: ಮಾಜಿ ಯೋಧನಿಗೆ ಮದುವೆ ಆಸೆ ತೋರಿಸಿ ಬ್ಲ್ಯಾಕ್‌ಮೇಲ್; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.