ಹೊಸ ತೆರಿಗೆ ಪದ್ಧತಿ ಯಾರಿಗೆ, ಹೇಗೆ ಅನ್ವಯ?


Team Udayavani, Feb 1, 2023, 11:39 PM IST

ಹೊಸ ತೆರಿಗೆ ಪದ್ಧತಿ ಯಾರಿಗೆ, ಹೇಗೆ ಅನ್ವಯ?

2023-24 ಕೇಂದ್ರ ಸರ್ಕಾರದ ಬಜೆಟ್‌ನ ಆದಾಯ ತೆರಿಗೆಗೆ ಸಂಬಂಧಪಟ್ಟಂತೆ, ಹೊಸ ಮತ್ತು ಹಳೆ ತೆರಿಗೆ ಯೋಜನೆಯನ್ನು ವಿಸ್ತರಿಸಲಾಗಿದೆ. ಅದರಲ್ಲಿ ಮಂಡಿಸಲಾಗಿರುವ ಹಲವು ಬದಲಾವಣೆಗಳು ಜನಸಾಮಾನ್ಯರಲ್ಲಿ ಅನೇಕ ಗೊಂದಲಗಳನ್ನು ಮೂಡಿಸಿದೆ. ಬಜೆಟ್‌ನ ನಂತರ ಆದಾಯ ತೆರಿಗೆಯಲ್ಲಿ ಉಂಟಾದ ಬದಲಾವಣೆಗಳು ಈ ಕೆಳಗಿನಂತಿವೆ:
1. ತೆರಿಗೆ ಪಾವತಿದಾರರು ಹೊಸ ಯೋಜನೆಯನ್ನು ಆಯ್ಕೆ ಮಾಡುವುದಾದರೆ ಮುಂಚಿತವಾಗಿ ಊಟ್ಟಞ 101ಉ ನ್ನು ಫೈಲ್‌ ಮಾಡಬೇಕಾಗುತ್ತದೆ.
2. ವೇತನದಾರರನ್ನು ಹೊರತುಪಡಿಸಿ ಯಾವುದೇ ತೆರಿಗೆದಾರರು ಒಮ್ಮೆ ಹೊಸ ಯೋಜನೆಯನ್ನು ಆಯ್ಕೆ ಮಾಡಿದರೆ ನಂತರದ ವರ್ಷಗಳಲ್ಲಿ ಹಳೆಯ ಯೋಜನೆಗೆ ಪುನಃ ಬರುವಂತಿಲ್ಲ.
3. ಹೊಸ ತೆರಿಗೆ ಯೋಜನೆಯಲ್ಲಿ ನಿಗದಿತ ಕಡಿತ 52,500 ರೂ. ಹಾಗೂ ನಿವೃತ್ತಿ ಪ್ರಯೋಜನಗಳನ್ನು ಹೊರತುಪಡಿಸಿ ಯಾವುದೇ ರೀತಿಯ ಬೇರೆ ಕಡಿತಗಳ ಸೌಲಭ್ಯ ದೊರೆಯುವುದಿಲ್ಲ.
4. ಹೊಸ ಮತ್ತು ಹಳೆಯ ತೆರಿಗೆಗಳ ಯೋಜನೆಗಳು ಈ ಕೆಳಗಿನಂತಿವೆ

ಹೊಸ ತೆರಿಗೆ ವ್ಯವಸ್ಥೆ


ಸೂಚನೆ: ವಾರ್ಷಿಕವಾಗಿ ಏಳು ಲಕ್ಷ ರೂ. ವರೆಗೆ ಆದಾಯ ಇರುವ ವ್ಯಕ್ತಿಗೆ ಸೆಕ್ಷನ್‌ 87 ಎ ಅನ್ವಯ 25 ಸಾವಿರ ರೂ. ವರೆಗೆ ವಿನಾಯಿತಿ ಸಿಗುತ್ತದೆ. ಆದ್ದರಿಂದ ಹಳೆಯ ತೆರಿಗೆ ವ್ಯವಸ್ಥೆಯಲ್ಲಿ ಏಳು ಲಕ್ಷ ರೂ. ವರೆಗೆ ತೆರಿಗೆ ಪಾವತಿ ಮಾಡಬೇಕಾದ ಸಂದರ್ಭ ಬರುವುದಿಲ್ಲ.

5. ಈ ಆಯ್ಕೆಗಳು 2023-24ರ ಆರ್ಥಿಕ ವರ್‌ಷ ಹಾಗೂ ನಂತರದ ಅವಧಿಗೆ ಅನ್ವಯವಾಗುತ್ತದೆ.

6. ಹಳೆಯ ಯೋಜನೆಯಲ್ಲಿ ನಿಗದಿತ ಕಡಿತ (Standard Deduction), ಮನೆ ಬಾಡಿಗೆ (HRA), LTA,, ಗೃಹ ಸಾಲದ ಮೇಲಿನ ಬಡ್ಡಿ, ಅಸಲು, ವಿಮೆ, ಶಾಲಾ- ಕಾಲೇಜು ಫೀಸ್‌, ವೈದ್ಯಕೀಯ ವಿಮೆ, ಖರ್ಚು, ಉಳಿತಾಯ ಖಾತೆಯ ಮೇಲಿನ ಬಡ್ಡಿ ಹಾಗೂ ಇನ್ನಿತರ Chapter VIA ಕಡಿತಗಳು ಲಭ್ಯವಿರುತ್ತದೆ.
ಮುಂದಿನ ದಿನಗಳಲ್ಲಿ ಹಳೆಯ ಯೋಜನೆಯನ್ನು ನಿಲ್ಲಿಸುವ ಪ್ರಯತ್ನದಲ್ಲಿ, ಈ ವರ್ಷದ ಬಜೆಟ್‌, ಹೊಸ ತೆರಿಗೆ ಯೋಜನೆಗೆ ಅನೇಕ ಸೌಲಭ್ಯಗಳನ್ನು ನೀಡಿದ್ದು, ಹಲವು ತೆರಿಗೆದಾರರಿಗೆ ಈ ಯೋಜನೆ ಲಾಭದಾಯಕವಾಗಲಿದೆ. ಆದ್ದರಿಂದ ತೆರಿಗೆದಾರರು ಎರಡು ಯೋಜನೆಗಳನ್ನು ಒಮ್ಮೆ ವಿವರವಾಗಿ ಪರಿಶೀಲಿಸಿ ಅವಶ್ಯವಿದ್ದಲ್ಲಿ ತಮ್ಮ ಆರ್ಥಿಕ ತಜ್ಞರನ್ನು ಸಂಪರ್ಕಿಸಿ ಹೆಚ್ಚಿನ ತೆರಿಗೆಯನ್ನು ಉಳಿಸಲು ಪ್ರಯತ್ನಿಸಬಹುದು.

ಡಾ: ಸಿ.ಎ. ನಾಗರಾಜ್‌ ಆಚಾರ್‌.
ಕಾನೂನು ಹಾಗೂ ಆರ್ಥಿಕ ತಜ್ಞರು.
ಬೆಂಗಳೂರು.

ಟಾಪ್ ನ್ಯೂಸ್

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

manish sisodia

ದೆಹಲಿ ನ್ಯಾಯಾಲಯದಿಂದ ಮನೀಶ್‌ ಸಿಸೋಡಿಯಾ ಜಾಮೀನು ಅರ್ಜಿ ವಜಾ

goa cm boy

ಮುಳುಗುತ್ತಿದ್ದವರನ್ನು ರಕ್ಷಿಸಿದ ಬಾಲಕನಿಗೆ ಗೋವಾ ಮುಖ್ಯಮಂತ್ರಿಯಿಂದ 1 ಲಕ್ಷ ರೂ. ಬಹುಮಾನ

kejriwal-2

ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ;ಕೇಜ್ರಿವಾಲ್‌ಗೆ ದಂಡ ಹಾಕಿದ ಕೋರ್ಟ್

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

modi hatao

 ʻಮೋದಿ ಹಟಾವೋ, ದೇಶ್‌ ಬಚಾವೋʼ ಪೋಸ್ಟರ್‌: ಗುಜರಾತ್‌ನಲ್ಲಿ 8 ಜನ ಪೋಲಿಸ್‌ ವಶಕ್ಕೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsasadsa

ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ