ವಿಶ್ಲೇಷಣೆ: ಆರ್ಥಿಕ ಬೆಳವಣಿಗೆ ಆಧಾರಿತ ಬಜೆಟ್‌


Team Udayavani, Feb 2, 2022, 5:00 AM IST

bಆರ್ಥಿಕ ಬೆಳವಣಿಗೆ ಆಧಾರಿತ ಬಜೆಟ್‌

ಕೇಂದ್ರ ಸರಕಾರದ ಪ್ರಸಕ್ತ ಸಾಲಿನ ಮುಂಗಡ ಪತ್ರವು ಪ್ರಗತಿಶೀಲ ಹಾಗೂ ಆರ್ಥಿಕ ಬೆಳವಣಿಗೆ ಆಧಾರಿತ ಮುಂಗಡ ಪತ್ರವಾಗಿದೆ ಎಂದು ವಿಶ್ಲೇಷಣೆ ಮಾಡಬಹುದಾಗಿದೆ.

ಜನಸಾಮಾನ್ಯರ ಮೇಲೆ ಯಾವುದೇ ತೆರಿಗೆಯ ಹೊರೆ ಹೊರಿಸದಿರುವುದು ಈ ಬಜೆಟ್‌ನ ಸಕಾರಾತ್ಮಕ ಅಂಶ. ರಾಜ್ಯ ಸರಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್‌)ಗೆ ಸಂಬಂಧಿಸಿ ರಿಬೇಟ್‌ ನೀಡುವ ಮೂಲಕ ನೌಕರರ ಹಿತ ಕಾಯ್ದುಕೊಳ್ಳುವ ಪ್ರಯತ್ನ ನಡೆದಿದೆ.

ಗ್ರಾಮೀಣ ಜನರ ನಗರ ವಲಸೆಯನ್ನು ತಡೆಯಲು ಕ್ರಮ, ರೈಲ್ವೇ ಮೂಲಸೌಲಭ್ಯಗಳ ಮೂಲಕ ವಿಶೇಷ ಗಮನ ಹರಿಸುವ ಮುಖೇನ ಒಟ್ಟಾರೆ ಮೂಲಸೌಕರ್ಯ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ಮನೆಗಳಿಗೆ ನಳ್ಳಿ ನೀರು ಸಂಪರ್ಕ ಹಾಗೂ ಅರ್ಹ ಬಡವರಿಗೆ ಮನೆ ನಿರ್ಮಾಣ ಯೋಜನೆ, ಇಂಧನದ ದುಷ್ಪರಿಣಾಮಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಆದ್ಯತೆ ನೀಡಲಾಗಿದೆ.

ದೇಶೀಯ ಉತ್ಪನ್ನಗಳ ಬಳಕೆಗೆ ಆದ್ಯತೆ ನೀಡಲಾಗಿದ್ದು, ಒಟ್ಟು ದೇಶೀಯ ಕ್ಷೇತ್ರದ ವೆಚ್ಚದ ಶೇ. 65ರಷ್ಟನ್ನು ಮೇಕ್‌ ಇನ್‌ ಇಂಡಿಯಾ ಉತ್ಪನ್ನಗಳಿಗೆ ವಿನಿಯೋಗಿಸುವುದು ಒಂದು ಉತ್ತಮ ಕ್ರಮವಾಗಿದೆ. ಸೌರ ವಿದ್ಯುತ್‌ಗೆ ಬಜೆಟ್‌ನಲ್ಲಿ ಅನುದಾನ ಕಾದಿರಿಸುವ ಮೂಲಕ ನವೀಕರಿಸಬಹುದಾದ ಇಂಧನಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ಅದೇ ರೀತಿಯಲ್ಲಿ ಡಿಜಿಟಲೈಸೇಶನ್‌ನ ವೇಗ ವರ್ಧಿಸುವ ನಿಟ್ಟಿನಲ್ಲಿ 75 ಜಿಲ್ಲೆಗಳಲ್ಲಿ 75 ಡಿಜಿಟಲ್‌ ಬ್ಯಾಂಕಿಂಗ್‌ ಘಟಕಗಳನ್ನು ಶೀಘ್ರ ಸ್ಥಾಪಿಸುವ ಪ್ರಸ್ತಾವ ಮಂಡಿಸಲಾಗಿದೆ.

ಬ್ಲೋಕ್‌ ಚೈನ್‌ ಟೆಕ್ನಾಲಜಿ ಬಳಸಿಕೊಂಡು ರಿಸರ್ವ್‌ ಬ್ಯಾಂಕು ಡಿಜಿಟಲ್‌ ರೂಪಾಯಿ ಬಿಡುಗಡೆ ಮಾಡಲಿದೆ. ವ್ಯವಹಾರ ಸುಲಭವಾಗಿಸಲು ಹಲವು ರಿಯಾಯಿತಿಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಘಟಕಗಳಿಗೆ ಇಸಿಎಲ್‌ಜಿಎಸ್‌ ಯೋಜನೆಯಡಿ ಬೆಂಬಲ ಮತ್ತು ಖಾತರಿಯನ್ನು ಇನ್ನೂ ಒಂದು ವರ್ಷಕ್ಕೆ ವಿಸ್ತರಿಸುವ ಮೂಲಕ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡಲಾಗಿದೆ.

ಆದರೆ ಆದಾಯ ತೆರಿಗೆಯ ಬಗ್ಗೆ ಯಾವುದೇ ಪ್ರಸ್ತಾವ ಇಲ್ಲದಿರುವುದು ಆದಾಯ ತೆರಿಗೆ ಸ್ಲಾéಬ್‌ ಏರಿಕೆಯ ನಿರೀಕ್ಷೆಯಿಂದ ಇದ್ದ ಮಧ್ಯಮ ದರ್ಜೆಯ ಜನತೆಗೆ ನಿರಾಸೆ ಉಂಟು ಮಾಡಿದೆ. ತೆರಿಗೆಯ ಸ್ಲಾéಬ್‌ ಏರಿಕೆಯಾದರೆ ತೆರಿಗೆ ಪರಿಹಾರ ಸಿಗಬಹುದೆಂದು ಬಹಳಷ್ಟು ಮಂದಿ ನಿರೀಕ್ಷೆ ಇಟ್ಟುಕೊಂಡಿದ್ದರು. ಅದೇ ರೀತಿ ವ್ಯಾಪಾರೋದ್ಯಮಿಗಳಿಗೆ ಯಾವುದೇ ನೇರ ಪರಿಹಾರ ಬಜೆಟ್‌ನಲ್ಲಿ ಒದಗಿಸಿಲ್ಲ. ಇದಕ್ಕೆ ಸಂಬಂಧಿಸಿದ ಯಾವುದೇ ವಿಷಯಗಳ ಬಗ್ಗೆ ಗಮನಹರಿಸಲಾಗಿಲ್ಲ.

ಪ್ರಸ್ತುತ ಹಣದುಬ್ಬರದ ಒತ್ತಡ ಹಾಗೂ ತತ್ಸಂಬಂಧಿತ ಪರಿಸ್ಥಿತಿಯನ್ನು ಗಮನದಲ್ಲಿರಿಸಿ ಹಣಕಾಸು ಸಚಿವರು ಈ ಎಲ್ಲ ನಿರ್ಧಾರಗಳಿಗೆ ಬಂದಿರುವಂತೆ ಕಾಣುತ್ತದೆ. ಸಮಗ್ರವಾಗಿ ಪ್ರಸ್ತುತ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿದಾಗ ಇದೊಂದು ಉತ್ತಮ ಬಜೆಟ್‌ ಎಂದು ಹೇಳಬಹುದು.

-ಬಿ.ಆರ್‌. ಭಟ್‌
ನಿವೃತ್ತ ಬ್ಯಾಂಕರ್‌

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.