ಖಾದರ್ ಟ್ರೂ ಲೀಡರ್, ಇವರಿದ್ದರೆ ಸಾಕು..
Team Udayavani, Feb 21, 2023, 7:50 AM IST
ಬೆಂಗಳೂರು: “ಖಾದರ್ ಟ್ರೂ ಲೀಡರ್, ಇವರಿದ್ದರೆ ಸಾಕು…’
ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಲು ಪ್ರಾರಂಭಿಸಿದ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ಸಾಲು ಖಾಲಿ ಖಾಲಿ ಇರುವ ಬಗ್ಗೆ ಗಮನಿಸಿ “ಆಯ್ತು ಖಾದರ್ ಇದ್ದರೆ ಸಾಕು’ ಎಂದು ಚಟಾಕಿ ಹಾರಿಸಿದರು.
ಆಗ ಖಾದರ್, ವಿಪಕ್ಷದ ಕಡೆ ಸದಸ್ಯರ ಹಾಜರಾತಿ ಕಡಿಮೆ ಇರುವುದೇನೋ ಸರಿ. ಆಡಳಿತ ಪಕ್ಷದ ಕಡೆಯೂ ಸದಸ್ಯರ ಹಾಜರಾತಿ ಕೊರತೆ ಎದ್ದು ಕಾಣುತ್ತಿದೆ ಎಂದರು.
ಮುಖ್ಯಮಂತ್ರಿಯವರು “ನಿನ್ನನ್ನು ಹೊಗಳುತ್ತಿದ್ದೇನೆ ಖಾದರ್’ ಎಂದರು.
“ಬಂಡೆಪ್ಪ ಅವರೂ ಇದ್ದಾರೆ’ ಎಂದಾಗ, “ಬಂಡೆಪ್ಪ ಕಾಶೆಂಪೂರ್ ಬಂಡೆ ಥರ ಸದನದಲ್ಲಿರುತ್ತಾರೆ. ಅವರ ನಾಯಕರ ಸ್ಥಾನ ತುಂಬುತ್ತಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ