ರೈತರ ಆತ್ಮಹತ್ಯೆ ಸಮಸ್ಯೆಗೆ ಪರಿಹಾರ ಇಲ್ಲದ ಬಜೆಟ್‌


Team Udayavani, Feb 18, 2023, 5:30 AM IST

ರೈತರ ಆತ್ಮಹತ್ಯೆ ಸಮಸ್ಯೆಗೆ ಪರಿಹಾರ ಇಲ್ಲದ ಬಜೆಟ್‌

ಸಿಎಂ ಬಸವರಾಜ ಬೊಮ್ಮಾಯಿ ಯವರು ತಮ್ಮ ನೇತೃತ್ವದ ಬಿಜೆಪಿ ಸರಕಾರ ಕೆಲವು ದಿನಗಳಲ್ಲಿ ಎದುರಿಸಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಮಂಡಿಸಿರುವ ಆಯ ವ್ಯಯದಲ್ಲಿ ಶೇ. 21ರಷ್ಟು ಅನುದಾನ ಕೃಷಿ, ನೀರಾವರಿ ಮತ್ತು ಸಂಬಂಧಿಸಿದ ವಲಯಕ್ಕೆ ದೊರೆತಿದೆ. ತಮ್ಮ ನೆಚ್ಚಿನ ನೀರಾವರಿಗೆ 25 ಸಾವಿರ ಕೋಟಿ ರೂ. ಹಣ ಒದಗಿಸಿದ್ದಾರೆ. ಆದರೆ ದೇಶದಲ್ಲಿ ರಾಜಸ್ಥಾನದ ಅನಂತರ ಅತಿ ಹೆಚ್ಚು ಒಣ ಬೇಸಾಯ ಪ್ರದೇಶ ಹೊಂದಿರುವ ರಾಜ್ಯವಾದ ಕರ್ನಾಟಕದಲ್ಲಿ, ಇತ್ತೀಚೆಗೆ ಪರಿಸರ ವಿಕೋಪಕ್ಕೆ ತೀವ್ರವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ನಮ್ಮ ಕೃಷಿಗೆ ಅಗತ್ಯವಾಗಿದ್ದ ಸಮಗ್ರ ಯೋಜನೆ ಈ ಬಜೆಟ್‌ನಲ್ಲಿ ಕಂಡುಬರುವುದಿಲ್ಲ.

ದೇಶದಲ್ಲಿ ಪ್ರಥಮ ಬಾರಿಗೆ ಕೃಷಿ ಬೆಲೆ ಆಯೋಗ ಸ್ಥಾಪಿಸಿದ ಖ್ಯಾತಿ ಕರ್ನಾಟಕದ್ದು. ದಾಖಲೆ ಪ್ರಮಾಣದ 5 ಲಕ್ಷ ಟನ್‌ ರಾಗಿ ಜತೆಗೆ ತೊಗರಿ, ಭತ್ತ ಇತ್ಯಾದಿಗಳ ಖರೀದಿಗೆ ಮುಂದಾಗಿರುವುದು ಈ ಬಾಬಿ¤ಗೆ 3,500 ಕೋಟಿ ರೂ.ಗಳ ಆವರ್ತನಿಧಿ ಸೃಷ್ಟಿಸಿರುವುದು ಸ್ವಾಗತಾರ್ಹ. ಆದರೆ ನಮ್ಮ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ದುರ್ಬಲಗೊಳಿಸಿರುವ ಪರಿಣಾಮ, ಅತ್ಯಲ್ಪ ಪ್ರಮಾಣದ ರೈತರ ಉತ್ಪನ್ನ ಎಪಿಎಂಸಿ ವ್ಯಾಪ್ತಿಗೆ ಬಂದು ಮಾರಾಟವಾಗುತ್ತಿದೆ. ಆದರೆ ಬಂದಂತಹ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಈ ಬಗ್ಗೆ ಬಜೆಟ್‌ನಲ್ಲಿ ಗಮನ ಹರಿಸಿಲ್ಲ.

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿಸಿ ಅದರ ಮಾರುಕಟ್ಟೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಕೇಂದ್ರ ಸರಕಾರ ಇತ್ತೀಚಿನ ಬಜೆಟ್‌ನಲ್ಲಿ ಪೋ›ತ್ಸಾಹ ನೀಡಿದೆ. ಇದಕ್ಕೆ ಪೂರಕವಾಗಿ ಬೆಳೆಗಾರರಿಗೆ ಪ್ರತೀ ಹೆಕ್ಟೇರ್‌ಗೆ 10,000 ರೂ. ಪ್ರೋತ್ಸಾಹಧನ ಘೋಷಿಸಿ ಮೌಲ್ಯವರ್ಧನೆಗೂ ಒತ್ತು ಕೊಟ್ಟಿರುವುದು ಸ್ವಾಗತಾರ್ಹ. ರೈತ ಸಿರಿ ಯೋಜನೆಯಡಿ ನೀಡಿರುವ ಸಹಾಯಧನವು ಪ್ರಮಾಣ ಕಡಿಮೆ.

ಭೂಸಿರಿ ಯೋಜನೆಯ ಅಡಿ ಅಲ್ಪಾವಧಿ ಸಾಲವನ್ನು ಶೂನ್ಯದರದಲ್ಲಿ 5 ಲಕ್ಷ ರೂ.ಗೇರಿಸಿರುವುದು ಉತ್ತಮ ಬೆಳವಣಿಗೆ. ಆದರೆ ಬೆಳೆದ ಅನಂತರ ಮಾರುಕಟ್ಟೆಗೆ ಉತ್ಪನ್ನ ತಂದಾಗ, ಧಾರಣೆ ಕುಸಿದಾಗ ಶೇಖರಣೆ ಮಾಡಿ ಅಡಮಾನ ಸಾಲ ವ್ಯವಸ್ಥೆ ಜಾರಿಗೆ ತರುವುದು ಅಗತ್ಯ. ಅಡಮಾನ ಸಾಲ ಕೂಡ ರೈತರಿಗೆ ಸಿಗುವಂತೆ ಆಗಬೇಕು. ದೇಶದಲ್ಲಿ ಮೊದಲ ಸ್ಥಾನದಲ್ಲಿರುವ ನಮ್ಮ ತೋಟಗಾರಿಕೆಗೆ, ತೃತೀಯ ಸ್ಥಾನದಲ್ಲಿರುವ ಮತ್ಸéಗಾರಿಕೆ ವಲಯಗಳಿಗೆ ಸಾಕಷ್ಟು ಪ್ರಾಮುಖ್ಯತೆ ಸಿಕ್ಕಿಲ್ಲ. 9 ಲಕ್ಷ ಹಾಲು ಉತ್ಪಾದಕರಿಗೆ ನೀಡುವ ಪೋ›ತ್ಸಾಹ ಧನ ಮುಂದುವರಿಸಿದ್ದರೂ ಉತ್ಪಾದನೆ ಜಾಸ್ತಿಯಾಗಿ ರಸ್ತೆಗೆ ತಂದು ಸುರಿಯುವ ರೈತರ ದುಃಸ್ಥಿತಿಗೆ ಸೂಕ್ತ ಪರಿಹಾರ ಕಂಡುಬರುತ್ತಿಲ್ಲ.

-ಪ್ರಕಾಶ್‌ ಕಮ್ಮರಡಿ,ಕೃಷಿ ತಜ್ಞ

 

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.