ರಿಜ್ವಾನ್ ಅರ್ಷದ್ ಸ್ಪರ್ಧೆಗೆ ಸ್ಥಳೀಯ ನಾಯಕರ ತೀವ್ರ ವಿರೋಧ
ಉಪಚುನಾವಣೆ: ಶಿವಾಜಿ ನಗರ ಕ್ಷೇತ್ರ
Team Udayavani, Sep 25, 2019, 4:04 PM IST
ಬೆಂಗಳೂರು: 17 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಶಿವಾಜಿ ನಗರ ಕ್ಷೇತ್ರದಿಂದ ರಿಜ್ವಾನ್ ಅರ್ಷದ್ ಸ್ಪರ್ಧೆಗೆ ಸ್ಥಳೀಯ ನಾಯಕರ ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಭೆಯಲ್ಲಿ ಶಿವಾಜಿ ನಗರ ಕ್ಷೇತ್ರದಲ್ಲಿ ರಿಜ್ವಾನ್ ಅರ್ಷದ್ ಸ್ಪರ್ಧೆಗೆ ಸ್ಥಳೀಯ ನಾಯಕರ ತೀವ್ರ ವಿರೋಧ ವ್ಯಕ್ತಪಡಿಸಿ ಅವರಿಗೆ ಟಿಕೆಟ್ ನೀಡಬೇಡಿ. ಹಿಂದೂ ಮತದಾರರನ್ನು ಶಿವಾಜಿ ನಗರದಲ್ಲಿ ಕಡೆಗಣನೆ ಮಾಡಲಾಗುತ್ತಿದೆ ಎಂದು ಸ್ಥಳೀಯ ಮುಖಂಡರು ಸಿದ್ದರಾಮಯ್ಯ ಮುಂದೆಯೇ ತೀವ್ರ ಅಸಮಾಧಾನ ಹೊರಹಾಕಿದರು.
ಎಐಸಿಸಿ ಕಾರ್ಯದರ್ಶಿ ಸಲಿಂ ಅಹ್ಮದ್, ಟಿಕೆಟ್ ಅಕಾಂಕ್ಷಿ ಹುಸೇನ್ , ರೆಹಮಾನ್ ಷರೀಷ್, ಬಿ.ಆರ್. ನಾಯ್ಡು ರಿಂದ ರಿಜ್ವಾನ್ ಸ್ಪರ್ಧೆಗೆ ತೀವ್ರ ವಿರೋಧಿಸಿದ್ದಾರೆ.
ಈ ನಡುವೆ ಶಿವಾಜಿ ನಗರದಲ್ಲಿ ಅಲ್ಪ ಸಂಖ್ಯಾತರನ್ನು ಹೊರತುಪಡಿಸಿ ಬೇರೆಯವರಿಗೆ ಟಿಕೇಟ್ ನೀಡಲಾಗದು ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ