3 ಲೋಕಸಭೆ, 30 ವಿಧಾನಸಭಾ ಕ್ಷೇತ್ರಗಳಿಗೆ ಅ.30ಕ್ಕೆ ಉಪಸಮರ


Team Udayavani, Sep 29, 2021, 4:58 AM IST

3 ಲೋಕಸಭೆ, 30 ವಿಧಾನಸಭಾ ಕ್ಷೇತ್ರಗಳಿಗೆ ಅ.30ಕ್ಕೆ ಉಪಸಮರ

ಹೊಸದಿಲ್ಲಿ: ಕರ್ನಾಟಕದ ಹಾನಗಲ್‌ ಮತ್ತು ಸಿಂಧಗಿ ಸೇರಿದಂತೆ ದೇಶದ 14 ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳು ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣ ದಿನಾಂಕ ಮಂಗಳವಾರ ಘೋಷಣೆಯಾಗಿದೆ.

ಅಕ್ಟೋಬರ್‌ 30ರಂದು ಈ ಎಲ್ಲ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಲಿದ್ದು, ನ.2ರಂದು ಫ‌ಲಿತಾಂಶ ಪ್ರಕಟವಾಗಲಿದೆ.

ದಾದ್ರಾ ಮತ್ತು ನಗರ್‌ ಹವೇಲಿ, ಹಿಮಾಚಲಪ್ರದೇಶದ ಮಂಡಿ ಮತ್ತು ಮಧ್ಯಪ್ರದೇಶದ ಖಾಂಡ್ವಾದಲ್ಲಿ ಲೋಕಸಭೆ ಉಪಚುನಾವಣೆ ನಡೆಯಲಿದೆ. ಹಾಲಿ ಲೋಕಸಭಾ ಸಂಸದರ ನಿಧನದ ಹಿನ್ನೆಲೆಯಲ್ಲಿ ತೆರವಾದ ಕ್ಷೇತ್ರಗಳಿವು.

ಇನ್ನು, ಅಸ್ಸಾಂನ 5, ಪಶ್ಚಿಮ ಬಂಗಾಲದ 4, ಮಧ್ಯಪ್ರದೇಶ, ಹಿಮಾಚಲಪ್ರದೇಶ ಮತ್ತು ಮೇಘಾಲಯದ ತಲಾ ಮೂರು, ಕರ್ನಾಟಕ, ಬಿಹಾರ ಮತ್ತು ರಾಜಸ್ಥಾನದ ತಲಾ ಎರಡು ಮತ್ತು ಆಂಧ್ರಪ್ರದೇಶ, ಹರಿಯಾಣ, ಮಹಾರಾಷ್ಟ್ರ, ಮಿಜೋರಾಂ, ನಾಗಾಲ್ಯಾಂಡ್‌ ಮತ್ತು ತೆಲಂಗಾಣದ ತಲಾ ಒಂದು ಸೇರಿದಂತೆ ಒಟ್ಟಾರೆ 14 ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಭವಾನಿಪುರ ಸಮರಕ್ಕೆ ಕೋಲ್ಕತಾ ಹೈಕೋರ್ಟ್‌ ಒಪ್ಪಿಗೆ

ನಿರ್ಬಂಧಗಳೇನು?: ನಾಮಪತ್ರ ಸಲ್ಲಿಸುವ ಮುನ್ನ ಮತ್ತು ಅನಂತರ ಮೆರವಣಿಗೆ ಮಾಡುವುದಕ್ಕೆ ನಿಷೇಧ ಹೇರಲಾಗಿದೆ. ಹೊರಾಂಗಣದಲ್ಲಿ ಪ್ರಚಾರ ನಡೆಸಬೇಕೆಂದರೆ ಶೇ.50ರಷ್ಟು ಆಸನ ಸಾಮರ್ಥ್ಯಕ್ಕೆ ಮಾತ್ರ ಅವಕಾಶ, ರಾಷ್ಟ್ರೀಯ ಮತ್ತು ರಾಜ್ಯ ಮಾನ್ಯತೆ ಹೊಂದಿರುವ ಪಕ್ಷಗಳ ಗರಿಷ್ಠ 20 ಸ್ಟಾರ್‌ ಪ್ರಚಾರಕರಿಗಷ್ಟೇ ಅವಕಾಶ ನೀಡಲಾಗಿದೆ ಎಂದು ಚುನಾವಣ ಆಯೋಗ ತಿಳಿಸಿದೆ.

ಟಾಪ್ ನ್ಯೂಸ್

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.