ಇಂದು ಸಚಿವ ಸಂಪುಟ ಸಭೆ
Team Udayavani, Apr 9, 2020, 6:22 AM IST
ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಲಾಕ್ಡೌನ್ ಅವಧಿ ಮುಕ್ತಾಯಗೊಳ್ಳಲಿರುವ ಎ. 14 ರ ಬಳಿಕದ ತೀರ್ಮಾನಗಳ ಬಗ್ಗೆ ಚರ್ಚಿಸಲು ಗುರುವಾರ ತುರ್ತು ಸಚಿವ ಸಂಪುಟ ಸಭೆ ಕರೆಯಲಾಗಿದೆ.
ಕೋವಿಡ್ 19 ನಿಯಂತ್ರಣ ಕ್ರಮಗಳು, ರಾಜ್ಯದಲ್ಲಿನ ಪರಿಸ್ಥಿತಿ, ಪ್ರಕರಣಗಳ ಸಂಖ್ಯೆ ಮತ್ತಿತರ ಮಾಹಿತಿ ನೀಡಿ ಲಾಕ್ಡೌನ್ ಮುಂದುವರಿಸುವುದು ಅಥವಾ ಸಡಿಲಗೊಳಿಸುವ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಬೇಕಿದೆ. ಹೀಗಾಗಿ ತುರ್ತು ಸಂಪುಟ ಸಭೆ ಕರೆಯಲಾಗಿದೆ.
ಏತನ್ಮಧ್ಯೆ ಎ.11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಮಾಹಿತಿ ಪಡೆದು ಲಾಕ್ಡೌನ್ ವಿಚಾರದಲ್ಲಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಕೇಂದ್ರಕ್ಕೆ ಮಾಹಿತಿ ರವಾನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪ್ರಮುಖ ಸಚಿವರು ಮತ್ತು ಅಧಿಕಾರಿಗಳ ಜತೆ ಬುಧವಾರ ಸಮಾಲೋಚನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ