ಗಂಗೂಲಿ ಬಿಸಿಸಿಐನ ಅಧ್ಯಕ್ಷರಾದ ಮೇಲೆ ಕ್ರಿಕೆಟಿನಲ್ಲಿ ಗಮನಾರ್ಹ ಬದಲಾವಣೆಯಾಗಬಹುದೇ ?


Team Udayavani, Oct 16, 2019, 3:22 PM IST

sourav

ಮಣಿಪಾಲ: ಭಾರತೀಯ ಕ್ರಿಕೆಟಿನ ಮಾಜಿ ನಾಯಕ, ಬಂಗಾಲದ ಹುಲಿ, ಅಭಿಮಾನಿಗಳ ನೆಚ್ಚಿನ ದಾದಾ ಸೌರವ್ ಗಂಗೂಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತಗೊಂಡಿದೆ. ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಏಕಮಾತ್ರ ಸ್ಪರ್ಧಿ. ವಿವಿಧ ರಾಜ್ಯಗಳ ಕ್ರಿಕೆಟ್ ಸಂಸ್ಥೆಗಳು ಗಂಗೂಲಿ ಹೆಸರನ್ನು ಅವಿರೋಧವಾಗಿ ಸುಚಿಸಿವೆ. ಈ ಹಿನ್ನಲೆಯಲ್ಲಿ “ಸೌರವ್ ಗಂಗೂಲಿ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವುದರಿಂದ ಭಾರತೀಯ ಕ್ರಿಕೆಟಿನಲ್ಲಿ ಗಮನಾರ್ಹ ಬದಲಾವಣೆ ನಿರೀಕ್ಷಿಸಬಹುದೇ?” ಎಂಬ ಪ್ರೆಶ್ನೆಯನ್ನು ಉದಯವಾಣಿ ಕೇಳಿತ್ತು. ಅದಕ್ಕೆ ಬಂದ ಆಯ್ದ ಪ್ರತಿಕ್ರಿಯೆಗಳು ಇಂತಿವೆ.

ಹಸನ್:  ಸೌರವ ಗಂಗೂಲಿ ಕ್ರಿಕೆಟ್ ಲೋಕದಲ್ಲಿ ಭಾರತ ಕಂಡ ಅಪ್ರತಿಮ ನಾಯಕರಲ್ಲಿ ಒಬ್ಬರು.  ಈ  ನಾಯಕ ತನ್ನ ನಾಯಕತ್ವ, ಗುಣಮಟ್ಟ, ಅಕ್ರಮಣಕಾರಿ ಶೈಲಿ ಮತ್ತು ಉತ್ತಮ ಬ್ಯಾಟಿಂಗ್ ನಿಂದಾಗಿ ಭಾರತೀಯ ಕ್ರಿಕೆಟ್ ನಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ.  ಜೊತೆಗೆ ಭಾರತ ಕ್ರಿಕೆಟ್‌ ತಂಡದಲ್ಲಿ ದಾದಾ ಎಂದೆ ಹೆಸರುವಾಸಿಯಾಗಿರುವ ಸೌರವ ಗಂಗೂಲಿ ಬಿಸಿಸಿಐ ನೂತನ ಅಧ್ಯಕ್ಷರಾಗಿ ಗಮನಾರ್ಹ ಬದಲಾವಣೆ ತರುತ್ತಾರೆ ಮತ್ತು ವಿಶೇಷವಾಗಿ ಯುವ ಕ್ರಿಕೆಟ್‌ ಆಟಗಾರರಿಗೆ ಆದ್ಯತೆ ನೀಡುತ್ತಾರೆ  ಎಂಬುದನ್ನು ನಿರೀಕ್ಷಿಸಬಹುದಾಗಿದೆ.

ಗಿರೀಶ್ ಪೂಜಾರಿ:  ಕಪಿಲ್ ದೇವ್  ನಂತರ ಭಾರತೀಯ ಕ್ರಿಕೆಟ್ ತಂಡದಲ್ಲಿ ಬಹು ದೊಡ್ಡ ಬದಲಾವಣೆ ತಂದವರು ಸೌರವ್ ಗಂಗೂಲಿ. ಅದ್ದರಿಂದ ಬಿಸಿಸಿಐ ಅಧ್ಯಕ್ಷರಾದ ಮೇಲೂ ಅದೇ ರೀತಿಯ ಬದಲಾವಣೆಯನ್ನು ಖಂಡಿತವಾಗಿಯೂ  ನೀರಿಕ್ಷಿಸಬಹುದು.

ಪೂರ್ಣಪ್ರಜ್ಞಾ:  ಗಮನಾರ್ಹ ಬದಲಾವಣೆಗಿಂತ, ಬಿಸಿಸಿಐಯ ಕಾರ್ಯನಿರ್ವಹಣೆಯ ಸಂದರ್ಭದಲ್ಲಿ ರಾಜಕೀಯ ಮಧ್ಯ ಪ್ರವೇಶಿಸದೆ ಇದ್ದರೆ, ಆಗ ಉತ್ತಮ ಆಡಳಿತ ವ್ಯವಸ್ಥೆಯನ್ನು ಕ್ರೀಡಾಪ್ರೇಮಿಗಳು ನಿರೀಕ್ಷೆ ಮಾಡಬಹುದು.

ಜಗದೀಶ್ ಬಾರಿಕೆ:  ಸೆಹ್ವಾಗ್, ಯುವರಾಜ್, ಕೈಫ್, ಇರ್ಫಾನ್, ಗಂಭೀರ್, ಹರ್ಭಜನ್, ಜಹೀರ್. ಬಾಲಾಜಿ, ಮುಂತಾದವರನ್ನು ಬೆಳೆಸಿ ಅದ್ಬುತ ತಂಡ ಕಟ್ಟಿದ ಮಹಾರಾಜ ಸೌರವ್ ಗಂಗೂಲಿ. ಮುಂದೆ ಭಾರತ ತಂಡದಲ್ಲಿ ಇನ್ನೂ ಬಲಿಷ್ಠತೆ ಮತ್ತು ಉತ್ತಮ ಆಡಳಿತವನ್ನು ಎದುರುನೋಡಬಹುದು.

ರೊಹಿಂದ್ರನಾಥ್:  ತುಂಬಾ ವರುಷಗಳ ನಂತರ ಕ್ರಿಕೆಟ್ ಆಟಗಾರರೊಬ್ಬರು ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದು ಕ್ರೀಡಾಪ್ರೇಮಿಗಳು ಹೆಮ್ಮೆ ಪಡುವ ವಿಷಯ. ಆದರೆ ರಾಜಕೀಯದಾಟಕ್ಕೆ ಕ್ರೀಡೆ ಬಲಿಯಾಗದಿರಲಿ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.