Canara Bank: 2ನೇ ತ್ರೈಮಾಸಿಕದಲ್ಲಿ 3,606 ಕೋಟಿ ರೂ. ನಿವ್ವಳ ಲಾಭ


Team Udayavani, Oct 26, 2023, 11:22 PM IST

canara bank

ಬೆಂಗಳೂರು: ಪ್ರಸಕ್ತ ವಿತ್ತೀಯ ವರ್ಷದ ಎರಡನೇ ತ್ತೈಮಾಸಿಕದಲ್ಲಿ ಕೆನರಾ ಬ್ಯಾಂಕ್‌ನ ಲಾಭ ಶೇ. 43ರಷ್ಟು ಜಿಗಿದಿದ್ದು, 3,606 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಸತ್ಯನಾರಾಯಣ ರಾಜು ತಿಳಿಸಿದ್ದಾರೆ.

ಗುರುವಾರ ನಡೆದ ಆನ್‌ಲೈನ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆನರಾ ಬ್ಯಾಂಕ್‌ ಕಾರ್ಯಾಚರಣೆ ಲಾಭದಲ್ಲಿ ವರ್ಷದಿಂದ ವರ್ಷಕ್ಕೆ ಶೇ.10.30ರಷ್ಟು ಬೆಳವಣಿಗೆ ಕಂಡು ಬಂದಿದೆ. ನಿವ್ವಳ ಲಾಭದಲ್ಲಿ ವರ್ಷದಿಂದ ವರ್ಷಕ್ಕೆ ಶೇ.42.81ಕ್ಕೆ ಏರಿಕೆಯಾಗಿದೆ. ಜಾಗತಿಕ ವ್ಯವಹಾರದಲ್ಲಿ ವರ್ಷದಿಂದ ವರ್ಷಕ್ಕೆ ಶೇ. 10.12 ಬೆಳವಣಿಗೆ ಗಮನಿಸಬಹುದು ಎಂದು ತಿಳಿಸಿದರು.
ಸೆಪ್ಟಂಬರ್‌ 2022, 2023ರ ಹೋಲಿಕೆ

ಜಾಗತಿಕ ವ್ಯವಹಾರದಲ್ಲಿ ಶೇ.10.12ರಷ್ಟು ಬೆಳವಣಿಗೆಯೊಂದಿಗೆ 21,56,181 ಕೋಟಿ ತಲುಪಿದೆ. ಜಾಗತಿಕ ಮುಂಗಡದಲ್ಲಿ ಶೇ.12.11ರಷ್ಟು ಹೆಚ್ಚಳವಾಗಿದ್ದು, 9,23,966 ಕೋಟಿ ತಲುಪಿದೆ. ಸೆಪ್ಟೆಂಬರ್‌ 2022ರಲ್ಲಿ ಇದ್ದ 2,525 ಕೋಟಿ ನಿವ್ವಳ ಲಾಭವು 2023ರ ಸೆಪ್ಟೆಂಬರ್‌ಗೆ 3,606 ಕೋಟಿಗೆ ಜಿಗಿದಿದೆ. ಕಾರ್ಯಾಚರಣೆ ಲಾಭ ಶೇ.10.30ರಷ್ಟು ಬೆಳವಣಿಗೆಯೊಂದಿಗೆ 7,616 ಕೋಟಿ ತಲುಪಿದೆ. ನಿವ್ವಳ ಬಡ್ಡಿ ಆದಾಯದಲ್ಲಿ ಶೇ.19.76ರಷ್ಟು ಬೆಳವಣಿಗೆಯೊಂದಿಗೆ 8,903 ಕೋಟಿಗೆ ಹೋಗಿದೆ. ನಿವ್ವಳ ಬಡ್ಡಿ ಅಂತರ (ನಿಮ್‌) ಅನುಪಾತ 19 ಬಿಪಿಎಸ್‌ ರಷ್ಟು ಬೆಳವಣಿಗೆಯೊಂದಿಗೆ ಶೇ.3.02 ಆಗಿರುತ್ತದೆ. ವೆಚ್ಚ-ಆದಾಯದ ಅನುಪಾತ 53 ಬಿಪಿಎಸ್‌ರಷ್ಟು ಇಳಿಕೆಯೊಂದಿಗೆ ಶೇ.43.68 ಆಗಿರುತ್ತದೆ. ರಿಟೇಲ್‌-ಕೃಷಿ-ಎಂಎಸ್‌ಎಂಇ ಕ್ಷೇತ್ರಗಳಿಗೆ ನೀಡಲಾದ ಸಾಲಗಳಲ್ಲಿ ಶೇ.13.63ರಷ್ಟು ಬೆಳವಣಿಗೆಯೊಂದಿಗೆ 5,16,949 ಕೋಟಿ ಆಗಿರುತ್ತದೆ. ಒಟ್ಟಾರೆ ಮುಂಗಡಗಳ ಶೇ.56 ರಷ್ಟು ಆಗಿರುತ್ತದೆ. ರಿಟೇಲ್‌ ಸಾಲಗಳಲ್ಲಿ ಶೇ.10.56, ಗೃಹ ಸಾಲಗಳಲ್ಲಿ ಶೇ.12.32, ಶಿಕ್ಷಣ ಸಾಲದಲ್ಲಿ ಶೇ.14.68, ವಾಹನ ಸಾಲದಲ್ಲಿ ಶೇ.9.29ರಷ್ಟು ಬೆಳವಣಿಗೆ ಸಾಧಿಸಿದೆ ಎಂದು ವಿವರಿಸಿದರು.

ಶಾಖೆಗಳು ಹಾಗೂ ಎಟಿಎಮ್‌ಗಳು
ಸೆ.30ಕ್ಕೆ ಒಟ್ಟು 9,518 ದೇಶೀಯ ಶಾಖೆಗಳನ್ನು ಕೆನರಾ ಬ್ಯಾಂಕ್‌ ಹೊಂದಿದೆ. ಇವುಗಳಲ್ಲಿ 3,059 ಗ್ರಾಮೀಣ ಪ್ರದೇಶ, 2,717 ಅರೆನಗರ ಪ್ರದೇಶ, 1,895 ನಗರ ಪ್ರದೇಶ ಮತ್ತು 1,847 ಮಹಾ ನಗರ ಪ್ರದೇಶಗಳಲ್ಲಿ ಇವೆ. ಒಟ್ಟು 10,553 ಎಟಿಎಂ ಹೊಂದಿದೆ. ಲಂಡನ್‌, ದುಬಾೖ, ನ್ಯೂಯಾರ್ಕ್‌ ಮತ್ತು ಗಿಫ್ಟ್ಸಿಟಿ, ಗಾಂಧಿನಗರಗಳಲ್ಲಿ 4 ಅಂತಾರಾಷ್ಟ್ರೀಯ ಶಾಖೆ ಹೊಂದಿದೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.