Thirthahalli ತಲ್ಲೂರಂಗಡಿ ಬಳಿ ಹೊತ್ತಿ ಉರಿದ ಕಾರು: ಪ್ರಯಾಣಿಕರು ಪಾರು
Team Udayavani, Oct 29, 2023, 6:03 PM IST
ತೀರ್ಥಹಳ್ಳಿ : ಕಾರೊಂದು ನೋಡ ನೋಡುತ್ತಿದ್ದಂತೆ ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ತಲ್ಲೂರಂಗಡಿ ಸಮೀಪ ನಡೆದಿದೆ.
ಕಾರಿನ ಇಂಜಿನ್ ಅತಿಯಾಗಿ ಬಿಸಿಯಾಗಿದ್ದ ಕಾರಣ ಬೆಂಕಿ ಹತ್ತಿಕೊಂಡಿರಬಹುದು ಎನ್ನಲಾಗಿದೆ. ಆದರೆ ಬೆಂಕಿ ಸಂಪೂರ್ಣ ಕಾರನ್ನು ಹೊತ್ತಿಕೊಂಡು ಉರಿದಿದ್ದು ತೀರ್ಥಹಳ್ಳಿ ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮಧ್ಯೆ ಈ ಘಟನೆ ಸಂಭವಿಸಿದೆ.
ಕಾರಿನಲ್ಲಿದ್ದವರು ಈ ಅವಘಡದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಎಲ್ಲಿಯದ್ದು ಎಂಬ ಮಾಹಿತಿ ಸಿಕ್ಕಿಲ್ಲ. ಸ್ವಲ್ಪ ಸಮಯ ಟ್ರಾಫಿಕ್ ಕೂಡ ಜಾಮ್ ಆಗಿತ್ತು. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ