ನಗದುರಹಿತ ಚಿಕಿತ್ಸೆ ಪಡೆಯುವುದು ಹೇಗೆ? ಕೊರೊನಾ ಸೋಂಕಿತರ ಸಮಸ್ಯೆಗೆ ಕೆಲವೊಂದು ಸಲಹೆ


Team Udayavani, May 1, 2021, 7:10 AM IST

ನಗದುರಹಿತ ಚಿಕಿತ್ಸೆ ಪಡೆಯುವುದು ಹೇಗೆ? ಕೊರೊನಾ ಸೋಂಕಿತರ ಸಮಸ್ಯೆಗೆ ಕೆಲವೊಂದು ಸಲಹೆ

ಆರೋಗ್ಯ ವಿಮೆ ಹೊಂದಿರುವ ಕೊರೊನಾ ರೋಗಿಗಳಿಗೆ ನಗದು ರಹಿತ ಚಿಕಿತ್ಸೆಗೆ ಅವಕಾಶವಿದ್ದರೂ ಕೆಲವು ಆಸ್ಪತ್ರೆಗಳು ಆ ಸೌಲಭ್ಯ ಉಪಯೋಗಿಸಿ­ಕೊಳ್ಳಲು ಅವಕಾಶ ನೀಡುತ್ತಿಲ್ಲ. ಜತೆಗೆ, ಪ್ರತಿಯೊಂದು ಚಿಕಿತ್ಸೆಗೂ ದುಬಾರಿ ಶುಲ್ಕ ವಿಧಿಸುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಕೇಂದ್ರ ಹಣಕಾಸು ಇಲಾಖೆ, ಭಾರತೀಯ ವಿಮಾ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ಕ್ಯಾಶ್‌ಲೆಸ್‌ ಸೇವೆ ನೀಡಬೇಕೆಂದು ಸೂಚಿಸಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ. ಇಂಥ ಪರಿಸ್ಥಿತಿಗೆ ಸಿಲುಕಿದವರಿಗೆ ಕೆಲವು ಸಲಹೆಗಳನ್ನು ಇಲ್ಲಿ ನೀಡಲಾಗಿದೆ.

ನಿಮಗೂ ತೊಂದರೆಯಾದರೆ ಹೀಗೆ ಮಾಡಿ…
1. ಟಿಪಿಎ ಜತೆ ಮಾತನಾಡಿ
ಯಾವುದೇ ಆಸ್ಪತ್ರೆಯಲ್ಲಿ ಇಂಥ ಪರಿಸ್ಥಿತಿ ಎದುರಾದರೆ ವಿಮಾ ಕಂಪೆನಿಯ ಥರ್ಡ್‌ ಪಾರ್ಟಿ ಅಸಿಸ್ಟೆಂಟ್‌ (ಟಿಪಿಎ) ಜತೆ ಮಾತನಾಡಿ, ಸಂಬಂಧಿಸಿದ ನೆಟ್‌ವರ್ಕ್‌ ಆಸ್ಪತ್ರೆಯಲ್ಲಿ ಕ್ಯಾಶ್‌ಲೆಸ್‌ ವ್ಯವಸ್ಥೆ ಪಡೆಯಬಹುದು.

2. ಮರುಪಾವತಿಗೆ ಆದ್ಯತೆ
ರೋಗಿಯ ಪರಿಸ್ಥಿತಿ ಗಂಭೀರವಾಗಿದ್ದಲ್ಲಿ ಹಣ ಪಾವತಿಸಿ ಚಿಕಿತ್ಸೆ ಸಿಗುವಂತೆ ಮಾಡಬೇಕು. ಅನಂತರ ಹಣ ಮರುಪಾವತಿಗೆ ಮನವಿ ಸಲ್ಲಿಸಬಹುದು. ಐಆರ್‌ಡಿಎಐ ಕೂಡ ಇದನ್ನೇ ಹೇಳಿದೆ.

3.ಮರುಪಾವತಿ ಸಾಧ್ಯ
ನೆಟ್‌ವರ್ಕ್‌ ಆಸ್ಪತ್ರೆಯಲ್ಲಿ ಕ್ಯಾಶ್‌ಲೆಸ್‌ ಚಿಕಿತ್ಸೆ ಸಿಗದೇ ಇದ್ದಾಗ, ತುರ್ತು ಸಂದರ್ಭ­ಗಳಲ್ಲಿ ನೆಟ್‌ವರ್ಕ್‌ನಲ್ಲಿ ಇಲ್ಲದ ಆಸ್ಪತ್ರೆಗಳಲ್ಲಿ ರೋಗಿಯನ್ನು ದಾಖಲಿಸಬಹುದು. ಅನಂತರ, ಚಿಕಿತ್ಸೆಯ ಹಣದ ಮರುಪಾವತಿಗೆ ಅರ್ಜಿ ಸಲ್ಲಿಸಬಹುದು.

4.ವಿಮಾ ಕಂಪೆನಿಗಳಿಗೆ ಎಚ್ಚರಿಕೆ
ಕೊರೊನಾ ರೋಗಿಗಳಿಗೆ ಎಲ್ಲ ನೆಟ್‌ವರ್ಕ್‌ ಆಸ್ಪತ್ರೆಗಳಲ್ಲೂ ಕಿರಿಕಿರಿಯಿಲ್ಲದ ಚಿಕಿತ್ಸೆ ಸಿಗುವಂತಾಗಬೇಕು. ಇಲ್ಲವಾದರೆ ಕ್ರಮ ಜರಗಿಸ­ ಬೇಕಾದೀತು ಎಂದು ಈಗಾಗಲೇ ವಿಮಾ ಕಂಪೆನಿ ಗಳಿಗೆ ಐಆರ್‌ಡಿಎಐ ಎಚ್ಚರಿಸಿದೆ. ಆದಾಗ್ಯೂ ಕಿರಿಕಿರಿಯಾದರೆ ರೋಗಿಯ ಕಡೆಯ ವರು ಸ್ಥಳೀಯ ಆಡಳಿತಕ್ಕೆ ದೂರು ಸಲ್ಲಿಸಬಹುದು.

5.ಪ್ರಾಧಿಕಾರಕ್ಕೂ ಮೊರೆ
ಸ್ಥಳೀಯ ಮಟ್ಟದಲ್ಲಿಯೂ ರೋಗಿಗಳ ಸಮಸ್ಯೆ ಇತ್ಯರ್ಥ­ವಾಗ­ದಿದ್ದರೆ, ಪ್ರಾಧಿಕಾರಕ್ಕೂ ದೂರು ಸಲ್ಲಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ದೂರು ನೋಂದಣಿ ಹೇಗೆ?
[email protected] ಎಂಬ ಇ-ಮೇಲ್‌ ಐಡಿಗೆ ಅಥವಾ 155255 ಅಥವಾ 1800 4254 732 ಎಂಬ ಶುಲ್ಕ ರಹಿತ ಸಂಖ್ಯೆಗಳಿಗೆ ಕರೆ ಮಾಡಿ ದೂರನ್ನು ದಾಖಲಿಸಬಹುದು.
– ಇಲ್ಲವಾದಲ್ಲಿ, https://igms.irda.gov.in/ ಜಾಲತಾಣದಲ್ಲಿ ದೂರುದಾರರು ತಮ್ಮ ಅಧಿಕೃತ ಮಾಹಿತಿಗಳನ್ನು ನಮೂದಿಸುವ ಮೂಲಕ ತಮ್ಮನ್ನು ತಾವು ನೋಂದಾಯಿಸಿ, ಅನಂತರ ದೂರು ದಾಖಲಿಸಬಹುದು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.